ಪುಣ್ಯಸ್ನಾನಕ್ಕೆ ತೆರಳಿದ್ದ 8 ಮಂದಿ ಸಾವು


Team Udayavani, Jan 16, 2019, 2:54 AM IST

w-17.jpg

ಹುಬ್ಬಳ್ಳಿ: ಆರು ಪ್ರತ್ಯೇಕ ಘಟನೆಗಳಲ್ಲಿ ಸಂಕ್ರಮಣ ನಿಮಿತ್ತ ಮಂಗಳವಾರ ತುಂಗಭದ್ರಾ ನದಿ ಹಾಗೂ ಕಾನೇರಿ ಹಳ್ಳದಲ್ಲಿ ಪುಣ್ಯಸ್ನಾನಕ್ಕೆ ತೆರಳಿದ್ದ ಎಂಟು ಜನ ಮೃತಪಟ್ಟಿದ್ದಾರೆ.

ಸಿಂಧನೂರು ತಾಲೂಕಿನ ಒಳಬಳ್ಳಾರಿ ಬಳಿಯ ತುಂಗಭದ್ರಾ ನದಿಗೆ ಪುಣ್ಯಸ್ನಾನಕ್ಕೆ ತೆರಳಿದ್ದ ಸಿಂಧನೂರು ನಗರದ ಬಸವರಾಜ ಶಂಕರಗೌಡ (16) ಮತ್ತು ನವೀನ ಸಂಗಪ್ಪ ಡ್ರೈವರ್‌ (16) ಮೃತಪಟ್ಟಿದ್ದಾರೆ. ಇವರ ಜೊತೆಗಿದ್ದ ಸಂದೀಪ ಶಿವಪ್ಪ (15) ಪಾರಾಗಿದ್ದಾನೆ. ಇನ್ನೊಂದು ಘಟನೆಯಲ್ಲಿ ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದ 10 ಯುವಕರು ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ತುಂಗಭದ್ರಾ ನದಿಗೆ ಪುಣ್ಯಸ್ನಾನಕ್ಕೆ ತೆರಳಿದ್ದರು. ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಸುಳಿಗೆ ಸಿಲುಕಿ ಭರತಗೌಡ ರೆಡ್ಡಿ (22) ಮೃತಪಟ್ಟಿದ್ದಾನೆ. ಜೋಯಿಡಾ ತಾಲೂಕಿನ ಸಿಂತೇರಿ ರಾಕ್‌ ಹತ್ತಿರದ ಕಾನೇರಿ ಹಳ್ಳದಲ್ಲಿ ಗದಗ ಜಿಲ್ಲೆ ರೋಣ ತಾಲೂಕಿನ ಉಳವಿ ಯತ್ರಾರ್ಥಿ ಬಾಪುಗೌಡ (18) ನೀರಿನಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ. ರೋಣ ಗ್ರಾಮಸ್ಥರ ಜತೆ ಉಳವಿ ಯಾತ್ರೆಗೆ ತೆರಳಿದ್ದ ಎನ್ನಲಾಗಿದೆ.

ಕೊಚ್ಚಿ ಹೋದ ಆಯುರ್ವೇದ ವೈದ್ಯ: ಹಂಪಿಗೆ ಆಗಮಿಸಿದ್ದ ಆಯುರ್ವೇದ ವೈದ್ಯ ಗಂಗಾವತಿ ತಾಲೂಕಿನ ಕಾರಟಗಿ ಗ್ರಾಮದ ಪ್ರದೀಪ್‌ (26) ತುಂಗಭದ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ನೇಹಿತ ಮಂಜುನಾಥ್‌ ಜೊತೆ ಹಂಪಿಗೆ ಆಗಮಿಸಿದ್ದ ಪ್ರದೀಪ್‌ ಪುರಂದರ ಮಂಟಪದ ಬಳಿ ಇರುವ ಚಂದ್ರಮೌಳಿ ದೇವಸ್ಥಾನದ ಬಳಿ ಹಾದು ಹೋಗಿರುವ ನದಿಯಲ್ಲಿ ಸ್ನಾನಕ್ಕೆಂದು ಇಳಿದಾಗ ಘಟನೆ ನಡೆದಿದೆ.

ಅಕ್ಕಿಆಲೂರ ತಾಲೂಕಿನ ಕೂಡಲ ಗ್ರಾಮದಲ್ಲಿ ವರದಾ ಮತ್ತು ಧರ್ಮಾ ನದಿಗಳ ಸಂಗಮಕ್ಕೆ ಚಕ್ಕಡಿ ಕಟ್ಟಿಕೊಂಡು ಆಗಮಿಸಿದ ವೇಳೆ ನದಿಯಲ್ಲಿ ದನಗಳ ಮೈ ತೊಳೆಯಲು ಹೋಗಿ ಆಯತಪ್ಪಿ ಬಿದ್ದು ಶಿಗ್ಗಾವಿ ತಾಲೂಕಿನ ಕುಂದೂರ ಗ್ರಾಮದ ಬಸವರಾಜ ಗದಿಗೆಪ್ಪ ಮುದಕಣ್ಣನವರ (38) ಮೃತಪಟ್ಟಿದ್ದಾರೆ. ಬೀಳಗಿ ತಾಲೂಕಿನ ಚಿಕ್ಕಸಂಗಮ ದೇವಸ್ಥಾನ ಬಳಿಯ ಕೃಷ್ಣಾ ಮತ್ತು ಘಟಪ್ರಭೆ ನದಿಗಳ ಸಂಗಮ ತಾಣಕ್ಕೆ ಸ್ನಾನಕ್ಕೆ ತೆರಳಿದ್ದ ರೊಳ್ಳಿ ಗ್ರಾಮದ ಅಮೃತ ಗುರುಲಿಂಗಯ್ಯ ಹಿರೇಮಠ (14) ಹಾಗೂ ಕೊಪ್ಪ ಎಸ್‌ಆರ್‌ ಪುನರ್ವಸತಿ ಕೇಂದ್ರದ ಶ್ರೀಧರ ಹನುಮಂತ ತೋಳಮಟ್ಟಿ (15) ಮೃತಪಟ್ಟಿದ್ದಾರೆ. ಐವರು ಸ್ನೇಹಿತರೊಂದಿಗೆ ಸಂಕ್ರಾಂತಿ ಸ್ನಾನಕ್ಕೆಂದು ತೆರಳಿದ್ದರು.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.