ಆಯಾ ರಾಮ್ ಗಯಾ ರಾಮ್ ಕಾಂಗ್ರೆಸ್ ಸಂಸ್ಕೃತಿ
Team Udayavani, Jan 20, 2019, 1:05 AM IST
ಧಾರವಾಡ: ಈಗಲ್ಟನ್ ರೆಸಾರ್ಟ್ ಬಗ್ಗೆ ಸಾಕಷ್ಟು ವಿವಾದ ಹಾಗೂ ನೂರಾರು ಎಕರೆ ಸರ್ಕಾರಿ ಜಮೀನು ಅತಿಕ್ರಮಣ ಮಾಡಿದ ಆರೋಪ ಇದೆ. ಅದಿನ್ನೂ ವಿಚಾರಣೆಯಲ್ಲಿರುವಾಗ ಅದೇ ರೆಸಾರ್ಟ್ಗೆ ಹೋಗಿರೋದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನವರು ತಮ್ಮ ಶಾಸಕರನ್ನು ಒತ್ತಾಯಪೂರ್ವಕವಾಗಿ ಕರೆದುಕೊಂಡು ಹೋಗಿದ್ದಾರೆ. ಬೇರೆಯವರ ಟೀಕೆ ಮಾಡಲು ಇವರಿಗೇನು ಹಕ್ಕಿದೆ.
ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳಲು ಆಗದೆ ಮತ್ತೂಬ್ಬರ ಬಗ್ಗೆ ಮಾತನಾಡುತ್ತಾರೆ. ಕಾಂಗ್ರೆಸ್ ಶಾಸಕರು ಗಟ್ಟಿ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಅವರಿಗೆ ಟೀಕೆ ಮಾಡುವುದು ಮಾತ್ರ ಗೊತ್ತು, ಸರ್ಕಾರ ನಡೆಸುವುದು ಗೊತ್ತಿಲ್ಲ. ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ಆಪರೇಷನ್ ಕಮಲ, ಪûಾಂತರ ಬಗ್ಗೆ ಮಾತಾಡುತ್ತಾರೆ.ಪಕ್ಷಾಂತರ ಮೊದಲು ಆರಂಭಿಸಿದ್ದೇ ಕಾಂಗ್ರೆಸ್. ಆಯಾ ರಾಮ್ ಗಯಾ ರಾಮ್ ಸಂಸ್ಕೃತಿ ಆರಂಭಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ನ ಎಲ್ಲ ಶಾಸಕರು ರಾಮನಗರ ರೆಸಾರ್ಟ್ಗೆ ಹೋಗುತ್ತಾರೆ. ಈಗ ಹೊರಗೆ ಇರುವ ಸಚಿವರು, ಶಾಸಕರು ಸಹ ಸರ್ಕಾರಿ ವಿಸಿಟ್ಗಳನ್ನು ಮುಗಿಸಿ ಪುನಃ ರೆಸಾರ್ಟ್ ಸೇರುತ್ತಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ