ನಾಲ್ವರ ಬಗ್ಗೆ ಕಾಂಗ್ರೆಸ್ ಮೃದು ಧೋರಣೆ
Team Udayavani, Jan 20, 2019, 1:05 AM IST
ಬೆಂಗಳೂರು: ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ನಾಲ್ವರು ಶಾಸಕರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮೃದು ಧೋರಣೆ ತೋರಿಸಿದ್ದಾರೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮ ಶಾಸಕರ ವಿರುದಟಛಿ ಕ್ರಮ ಕೈಗೊಳ್ಳುವ ಮನಸ್ಸು ನಮಗಿಲ್ಲ ಎಂದು ಹೇಳಿದರು.
ಶಾಸಕಾಂಗ ಪಕ್ಷದ ಸಭೆಗೆ ಗೈರು ಆಗಿರುವ ನಾಲ್ಕು ಶಾಸಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುತ್ತೇವೆ. ಅವರಿಂದ ಸಮಂಜಸ ಉತ್ತರ ಸಹ ನಿರೀಕ್ಷಿಸುತ್ತೇವೆ. ರಮೇಶ್ ಜಾರಕಿಹೊಳಿ, ನಾನು ಒಟ್ಟಿಗೆ ವಿಧಾನಸಭೆ ಪ್ರವೇಶಿಸಿದವರು. ಅವರು ವಾಪಸ್ ಬರುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ರಮೇಶ್ ಜಾರಕಿಹೊಳಿ ಅವರಿಗೂ ಒಂದು ಅವಕಾಶ ಕೊಟ್ಟುನೋಡುತ್ತೇವೆ. ಕ್ರಮಕ್ಕೆ ಮುಂದಾಗುವ ಹಂತಕ್ಕೆ ರಮೇಶ್ ಜಾರಕಿಹೊಳಿ ಸಂಬಂಧ ಕೆಡಿಸಿಕೊಳ್ಳಲಾರರು ಎಂಬ ನಂಬಿಕೆ ನನಗಿದೆ ಎಂದು ಹೇಳಿದರು. ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ಗೆ ಕರೆದುಕೊಂಡು ಬರುವ ಇಚ್ಛೆ ನಮಗೆ ಇರಲಿಲ್ಲ. ಆದರೆ, ಬಿಜೆಪಿ ಅಸ್ಥಿರತೆ ಮೂಡಿಸಲು ಪ್ರಯತ್ನ ಮಾಡಿದ್ದರಿಂದ
ಒಗ್ಗಟ್ಟು ಪ್ರದರ್ಶಿಸಲು ಬರಬೇಕಾಯಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ