ರಮೇಶ ನನ್ನ ಸಂಪರ್ಕಕ್ಕೂ ಸಿಕ್ಕಿಲ್ಲ: ಲಖನ್ ಜಾರಕಿಹೊಳಿ
Team Udayavani, Jan 20, 2019, 12:15 AM IST
ಬೆಳಗಾವಿ: ರಮೇಶ ಜಾರಕಿಹೊಳಿ ಕಾಂಗ್ರೆಸ್ನಲ್ಲೇ ಉಳಿಯಬೇಕೆಂದು ನಾನು ಕೂಡ ಹೆಚ್ಚಿನ ಪ್ರಯತ್ನ ನಡೆಸಿದ್ದು, ಆದರೆ ಈ ಬಗ್ಗೆ ಮಾತನಾಡಲು ಅವರು ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಲಖನ್ ಜಾರಕಿಹೊಳಿ ಹೇಳಿದರು.
ಉದಯವಾಣಿ ಜತೆ ಮಾತನಾಡಿದ ಅವರು, ಕಳೆದ 15 ದಿನಗಳಿಂದ ಅವರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ಎರಡು ದಿನಗಳ ಹಿಂದೆ ಬೆಳಗಾವಿಗೆ ಸಿದ್ದರಾಮಯ್ಯ ಬಂದಾಗ ಅವರೂ ಸಹ ದೂರವಾಣಿಯಲ್ಲಿ ಸಂಪರ್ಕ ಮಾಡಲು ಬಹಳ ಪ್ರಯತ್ನ ಮಾಡಿದರು. ಆದರೆ ಸಾಧ್ಯವಾಗಲಿಲ್ಲ ಎಂದರು.
ರಮೇಶ ಜಾರಕಿಹೊಳಿ ಯಾವ ಕಾರಣಕ್ಕೆ ಕಾಂಗ್ರೆಸ್ ಜೊತೆ ಮುನಿಸಿಕೊಂಡಿದ್ದಾರೆ ಎಂಬುದು ನನಗೆ ನಿಖರವಾಗಿ ಗೊತ್ತಿಲ್ಲ. ಆದರೆ ಅಸಮಾಧಾನವಾಗಿದೆ. ಇದನ್ನು ಸರಿಪಡಿಸಿ ಅವರನ್ನು ಕಾಂಗ್ರೆಸ್ದಲ್ಲಿ ಉಳಿಸಿಕೊಳ್ಳಲು ಈಗಲೂ ನಾವು ಪ್ರಯತ್ನ ಮಾಡುತ್ತಲೇ ಇದ್ದೇವೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…