ತನ್ನನ್ನು ಮರೆತು ಜನರ ಸೇವೆ
Team Udayavani, Jan 22, 2019, 12:40 AM IST
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ನಾನು ಮೊದಲು ನೋಡಿದ್ದು ನಾನು ತುಮಕೂರು ಜಿಲ್ಲೆಯಲ್ಲಿ ಡೆಪ್ಯೂಟಿ ಕಮಿಷನರ್ ಆಗಿದ್ದಾಗ. ಆಗ ಸ್ವಾಮಿಗಳು ಇನ್ನೂ ತರುಣರು. ಮಠದ ಸುತ್ತಲಿನ ಪ್ರದೇಶಕ್ಕೆಲ್ಲ ಸಂಸ್ಕೃತಿಯ ಕೇಂದ್ರವಾಗುವಂತೆ ಮಾಡಿದರು.
ಈಗ ಮಠ ಹಿಂದಿನ ರೀತಿಯ ಸಂಸ್ಕೃತಿ ಕಾರ್ಯಕ್ರಮಗಳನ್ನು ವಿಸ್ತಾರಗೊಳಿಸಿರುವುದಲ್ಲದೇ, ಒಂದು ವಿಶ್ವವಿದ್ಯಾಲಯವೆಂಬಂತೆ ಕೆಲಸ ಮಾಡುತ್ತಿದೆ. ಸರ್ವಜನರ ಕ್ಷೇಮಕ್ಕಾಗಿ ದುಡಿಯುತ್ತಿದೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಸ್ವಾಮಿಗಳು ಇಂದಿನ ಪ್ರಮುಖ ದೇಶ ಸೇವಕರಲ್ಲಿ ಪ್ರಥಮ ಪಂಕ್ತಿಯಲ್ಲಿ ಒಂದು ಸ್ಥಾನವನ್ನು ಪಡೆದಿದ್ದಾರೆ.
ಸನ್ಯಾಸವೆಂದರೆ ಸರ್ವಸಂಗವನ್ನು ತೊರೆಯುವುದು ಎನ್ನುವುದು ಒಂದು ಭಾವನೆ; ತೊರೆಯುವುದು ಸರಿ, ಸರ್ವಸಂಗವೂ ಸರಿ. ಆದರೆ, ಈ ಸರ್ವಸಂಗ ತನ್ನದು ಎನ್ನುವ ಸರ್ವಸಂಗ, ತನ್ನನ್ನು ಮರೆತು ಜನರನ್ನೇ ನೆನೆಯುತ್ತಾ ಸೇವೆ ಸಲ್ಲಿಸುವವರು ಸ್ವಾರ್ಥವನ್ನು ತೊರೆದು ಲೋಕಕ್ಷೇಮದ ವಿಷಯದಲ್ಲಿ ಆಸಕ್ತರಾಗಿರುತ್ತಾರೆ.
(ಶ್ರೀಗಳ ಕುರಿತು ಕಾರ್ಯಕ್ರಮವೊಂದರಲ್ಲಿ ಹೇಳಿದ್ದು)
– ಮಾಸ್ತಿ ವೆಂಕಟೇಶ ಅಯ್ಯಂಗಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ