ಕುತ್ತಿಗೆ ಹಿಡಿದು ದಬ್ಬಿದ್ರೂ ಸಿಎಂ ಹೊರ ಹೋಗಲ್ಲ
Team Udayavani, Jan 29, 2019, 12:30 AM IST
ಕೊಪ್ಪಳ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಾನ, ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ತಮಗೆ ತಿಳಿದಂತೆ ಮಾತನಾಡುತ್ತಿದ್ದಾರೆ ಎಂದೆಲ್ಲ ಹೇಳಿ ರಾಜೀನಾಮೆ ಕೊಡಲು ಸಿದ್ಧ ಎಂದು ಮುಖ್ಯಮಂತ್ರಿಗಳು ಬ್ಲ್ಯಾಕ್ವೆುೕಲ್ ಮಾಡುತ್ತಿದ್ದಾರೆ. ಅತ್ತ ಕಾಂಗ್ರೆಸ್ ಕೂಡ ಬ್ಲ್ಯಾಕ್ವೆುೕಲ್ ಮಾಡುತ್ತಿದೆ. ಸಿಎಂ ಪದೇಪದೆ ರಾಜೀನಾಮೆ ಕೊಡ್ತೀನಿ.. ಕೊಡ್ತೀನಿ.. ಎಂದು ಹೇಳ್ಳೋದಲ್ಲ. ಅವರು ರಾಜೀನಾಮೆ ಕೊಡಲ್ಲ ಎನ್ನೋದು ನಮಗೆ ಗೊತ್ತು. ಕುತ್ತಿಗೆ ಹಿಡಿದು ಹೊರ ದಬ್ಬಿದ್ರೂ ಅವರು ಹೋಗದಂತ ವ್ಯಕ್ತಿ ಎಂದರು. ನಮ್ಮ ಅಕ್ಕ-ತಂಗಿಯರ ಮೇಲೆ ಅತ್ಯಾಚಾರ ನಡೆದರೆ ಸುಮ್ಮನಿರಲು ಸಾಧ್ಯವಿಲ್ಲ. ಸಚಿವ ಅನಂತಕುಮಾರ ಹೆಗಡೆ ಹೇಳಿಕೆಯನ್ನು ನೂರಕ್ಕೆ ನೂರರಷ್ಟು ಬೆಂಬಲಿಸುವೆ. ಆದರೆ ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ನಾನು ಒಪ್ಪುವುದಿಲ್ಲ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?