ಹಾಸನದಲ್ಲಿ ಏನ್ ಅಭಿವೃದ್ಧಿಯಾಗಿದೆ, ಚರ್ಚೆಗೆ ಬನ್ನಿ; ರೇವಣ್ಣಗೆ ಮಂಜು
Team Udayavani, Feb 2, 2019, 11:42 AM IST
ಹಾಸನ: ಜೆಡಿಎಸ್ ವಿರುದ್ಧ ಬಹಿರಂಗ ಹೇಳಿಕೆ ಕೊಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಹೈಕಮಾಂಡ್ ಸಂದೇಶ ರವಾನಿಸಿದ ಬಳಿಕವೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎ.ಮಂಜು ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ಗೆ ಬೆಂಬಲ ಇಲ್ಲ,
ಶನಿವಾರ ಸುದ್ದಿಗಾರರು ರೇವಣ್ಣ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಳೆದ ಹತ್ತು ವರ್ಷಗಳಲ್ಲಿ ಹಾಸನದಲ್ಲಿ ಏನ್ ಅಭಿವೃದ್ಧಿ ಮಾಡಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ.
ಎಚ್ ಡಿ ರೇವಣ್ಣನಿಗೆ ವಿಷನ್ ಇಲ್ಲ, ಬುದ್ದಿನೂ ಕಡಿಮೆ ಇದೆ. ರೇವಣ್ಣನವರೇ ಸಿದ್ದರಾಮಯ್ಯನವರು ಸಾಧನೆ ಅಪಾರ ಎಂದು ಹೇಳಿ ಹೂವಿನ ಹಾರ ಹಾಕಿದ್ದರು. ಆದರೆ ಈಗ ಅಭಿವೃದ್ಧಿ ಬಗ್ಗೆ ಹೇಳುತ್ತಿದ್ದಾರೆ. ನನಗೆ ಸಿಕ್ಕ ಕಡಿಮೆ ಅವಧಿಯಲ್ಲಿ ನಾನು ಎಷ್ಟು ಕೆಲಸ ಮಾಡಿದ್ದೇನೆ, ರೇವಣ್ಣನ ಅವಧಿಯಲ್ಲಿ ಎಷ್ಟು ಕೆಲಸ ಆಗಿದೆ ಎಂಬ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!