ಸಿದ್ಧಗಂಗಾ ಶ್ರೀ ಊರು ವಿಶ್ವ ಪಾರಂಪರಿಕ ಕೇಂದ್ರ


Team Udayavani, Feb 9, 2019, 12:50 AM IST

sidda.jpg

ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು, ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ ಗ್ರಾಮವನ್ನು,ಮಾದರಿ ಗ್ರಾಮವನ್ನಾಗಿ ಅಭಿವೃದ್ದಿಪಡಿಸಲು ಯೋಜನೆ ರೂಪಿಸಲಾಗಿದೆ.

ಶ್ರೀಗಳ ಜೀವನ ಸಾಧನೆ ಮತ್ತು ವಿಚಾರಗಳನ್ನು ವಿಶ್ವದೆಲ್ಲೆಡೆ ಸಾರಲು ವೀರಾಪುರ ಗ್ರಾಮದ ಜನ್ಮಸ್ಥದಲ್ಲಿ ಒಂದು
“ವಿಶ್ವದರ್ಜೆಯ ಸಾಂಸ್ಕೃತಿಕ ಮತ್ತು ವಿಶ್ವಪಾರಂಪರಿಕ ಕೇಂದ್ರ’ವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ, 2019-20 ಸಾಲಿನಲ್ಲಿ 25 ಕೋಟಿ ರೂ. ವಿಶೇಷ ಅನುದಾನವನ್ನು ಮೀಸಲಿರಿಸಲಾಗಿದೆ.

ಬೇಲೂರು ಮಠದಂತಾಗಲಿದೆ
ಬಾಲಗಂಗಾಧರ ಶ್ರೀ ಹುಟ್ಟೂರು

ನಾಥ ಪಂಥ ಮತ್ತು ಅದರ ನಿಲುವುಗಳನ್ನು ರಾಜ್ಯದಲ್ಲಿ ಪ್ರಚಾರ ಪಡಿಸುವ ಮೂಲಕ ಆದಿಚುಂಚನಗಿರಿ ಕ್ಷೇತ್ರವನ್ನು ಶೈಕ್ಷಣಿಕ
ಕೇಂದ್ರವನ್ನಾಗಿ ರೂಪಿಸಿ, ಹೆಸರುವಾಸಿಯಾಗಿದ್ದ ಬಾಲಗಂಗಾಧರ ಸ್ವಾಮೀಜಿಯವರ ಜನ್ಮಸ್ಥಳವನ್ನು ಮಾದರಿ ಗ್ರಾಮವನ್ನಾಗಿ ರೂಪಿಸಲು ಯೋಜನೆ ಸಿದ್ಧಪಡಿಸಲಾಗಿದೆ. 

ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಬಾಣಂದೂರು ಶ್ರೀಗಳ ಹುಟ್ಟೂರು. ಇಲ್ಲಿ ಸ್ವಾಮಿ ವಿವೇಕಾನಂದರು, ಕೋಲ್ಕತಾದಲ್ಲಿ ಸ್ಥಾಪಿಸಿದ ಬೇಲೂರು ಮಠದ ಮಾದರಿಯಲ್ಲೇ “ಸಾಂಸ್ಕೃತಿಕ ಹಾಗೂ ಪಾರಂಪರಿಕ ಕೇಂದ್ರವನ್ನು’ ಶುರು ಮಾಡಲು ನಿರ್ಧರಿಸಲಾಗಿದೆ. ಇದರ ಮೂಲಕ ಬಾಲಗಂಗಾಧರ ಶ್ರೀಗಳ ಜೀವನ ಸಾಧನೆ ಮತ್ತು ವಿಚಾರಧಾರೆಗಳನ್ನು ಸಾರಲಾಗುವುದು. ಇದಕ್ಕಾಗಿ 25 ಕೋಟಿ ರೂ. ವಿಶೇಷ ಅನುದಾನ ಇರಿಸಲಾಗಿದೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.