ಆಡಿಯೋ ಧ್ವನಿ ನನ್ನದೇ: ಕುಮಾರಸ್ವಾಮಿ ವಿರುದ್ಧ ಬಿಎಸ್‌ವೈ ಕೆಂಡ 


Team Udayavani, Feb 11, 2019, 12:30 AM IST

yeddyurappa-621×414.jpg

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ “ಆಪರೇಷನ್‌ ಕಮಲ’ ಆಡಿಯೋ ರವಿವಾರ ಹೊಸ ತಿರುವು ಪಡೆದಿದೆ. ಗುರುಮಿಠಕಲ್‌ ಶಾಸಕ ನಾಗನ ಗೌಡ ಕಂದಕೂರ ಪುತ್ರ ಶರಣ ಗೌಡ ಜತೆಗೆ ಮಾತನಾಡಿದ್ದು ನಾನೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಒಪ್ಪಿಕೊಂಡಿದ್ದಾರಲ್ಲದೆ, ಸಿಎಂ ಕುಮಾರ ಸ್ವಾಮಿ “ಥರ್ಡ್‌ ಗ್ರೇಡ್‌ ಪಾಲಿಟಿಕ್ಸ್‌’ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

 ವಿಮಾನ ನಿಲ್ದಾಣದಲ್ಲಿ ರವಿವಾರ ಮಾತನಾಡಿದ ಅವರು, ಸಿಎಂ ಕುಮಾರ ಸ್ವಾಮಿ ಥರ್ಡ್‌ ಗ್ರೇಡ್‌ ಪಾಲಿಟಿಕ್ಸ್‌ ಮಾಡುತ್ತಿದ್ದಾರೆ. ಶಾಸಕರ ಪುತ್ರ ಶರಣಗೌಡನನ್ನು ತಾವೇ ಕಳಿಸಿಕೊಟ್ಟಿದ್ದಾಗಿ ಒಪ್ಪಿಕೊಂಡು, ಪಿತೂರಿ  ಮಾಡುತ್ತಿದ್ದಾರೆ. ಶಾಸಕರ ಪುತ್ರ ಶರಣ ಗೌಡ ನನ್ನು ರಾತ್ರಿ 12.30ಕ್ಕೆ ಕಳಿಸಿಕೊಟ್ಟು, ಗೆಸ್ಟ್‌ಹೌಸ್‌ನಲ್ಲಿದ್ದಾಗ ನನ್ನ ಜತೆ ಮಾತನಾಡಿಸುವ ಪ್ರಯತ್ನ ಮಾಡಿಸಿ ದರು. ಮಾತುಕತೆಯಲ್ಲಿ ತಮಗೆ ಬೇಕಾದ ದಾಖಲೆಯನ್ನಿಟ್ಟುಕೊಂಡು ಉಳಿದಿದ್ದನ್ನು ಕೈಬಿಟ್ಟು ಮಾಧ್ಯಮದ ಮುಂದೆ ಹೇಳಿದ್ದಾರೆ ಎಂದರು.

ಖಂಡಿಸುವೆ 
ವಿಧಾನಸಭೆ ಸ್ಪೀಕರ್‌ ರಮೇಶ್‌ ಕುಮಾರ್‌ ಪ್ರಾಮಾಣಿಕ, ಸರಳ ವ್ಯಕ್ತಿ. ಅವರಿಗೆ ನಾನು 50 ಕೋಟಿ ರೂ. ನೀಡಿ ದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದನ್ನು ಖಂಡಿಸುತ್ತೇನೆ. ಈ ಮಾತು ನಿಜವಾದರೆ ರಾಜಕೀಯವಾಗಿ ನಿವೃತ್ತಿ ಯಾಗುತ್ತೇನೆ ಎಂದು ಹೇಳಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ. 

30 ಕೋ.ರೂ. ಆಮಿಷ : ಕೋಲಾರ ಜೆಡಿಎಸ್‌ ಶಾಸಕ ಕೆ. ಶ್ರೀನಿವಾಸ ಗೌಡ

ಕೋಲಾರ: “ಆಪರೇಷನ್‌ ಕಮಲ’ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ಬಂದಿತ್ತು. ಅದಕ್ಕಾಗಿ 30 ಕೋಟಿ ರೂ. ಆಮಿಷ ಬಂದಿತ್ತು ಎಂದು ಕೋಲಾರದ ಜೆಡಿಎಸ್‌ ಶಾಸಕ ಕೆ. ಶ್ರೀನಿವಾಸ ಗೌಡ ಸ್ಫೋಟಕ ಮಾಹಿತಿ ನೀಡಿದ್ದಾರೆ. ಮೂರು ತಿಂಗಳ ಹಿಂದೆ ಬಿಜೆಪಿ ಶಾಸಕ ಡಾ| ಅಶ್ವತ್ಥನಾರಾಯಣ, ಯೋಗೀಶ್ವರ್‌, ವಿಶ್ವನಾಥ ಬೆಂಗ ಳೂರಿನ ತನ್ನ ನಿವಾಸಕ್ಕೆ ಬಂದು ವಿವರ ನೀಡಿದ್ದರು. ಮಾತುಕತೆ ಮುಗಿಸಿ ತೆರಳುವಾಗ 5 ಕೋಟಿ ರೂ. ಮುಂಗಡ ನೀಡಿದ್ದರು. ಕೆಲಸ ಪೂರ್ತಿಗೊಂಡ ಬಳಿಕ ಉಳಿದ 25 ಕೋಟಿ ರೂ. ತಲುಪಿಸುವುದಾಗಿ ಹೇಳಿದ್ದಾರೆಂದು ವಿವರಿಸಿದ್ದಾರೆ. ಮುಖ್ಯಮಂತ್ರಿ ಗಮನಕ್ಕೆ ತಂದಾಗ ಮುಂಗಡ ಮೊತ್ತವನ್ನು ಕೊಟ್ಟವರಿಗೇ ಹಿಂದಿರುಗಿಸಿ ಎಂದು ಹೇಳಿದ್ದರು ಎಂದಿದ್ದಾರೆ.

ಒಪ್ಪಿಕೊಳ್ಳುವುದಕ್ಕೆ ಧರ್ಮಸ್ಥಳ ಮಂಜುನಾಥ ಬುದ್ಧಿ ಕೊಟ್ಟಿರಬಹುದು. ನಾನು ಸಿ.ಡಿ. ಬಿಡುಗಡೆ ಮಾಡಿದಾಗ ಅದು ಮಿಮಿಕ್ರಿ ಎಂದಿದ್ದರು. ಧರ್ಮಸ್ಥಳದಲ್ಲಿ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.
-ಕುಮಾರಸ್ವಾಮಿ, ಮುಖ್ಯಮಂತ್ರಿ

ಆಪರೇಷನ್‌ ಕಮಲ ವಿಷಯವಾಗಿ ದೇವದುರ್ಗದಲ್ಲಿ  ಮಾತನಾಡಿದ್ದು ನಾನೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒಪ್ಪಿಕೊಂಡಿದ್ದು, ತಾವೇ ಹೇಳಿದಂತೆ ಈಗ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು.
-ಸಿದ್ದರಾಮಯ್ಯ, ಮಾಜಿ ಸಿಎಂ

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.