ಆಡಿಯೋ ಧ್ವನಿ ನನ್ನದೇ: ಕುಮಾರಸ್ವಾಮಿ ವಿರುದ್ಧ ಬಿಎಸ್‌ವೈ ಕೆಂಡ 


Team Udayavani, Feb 11, 2019, 12:30 AM IST

yeddyurappa-621×414.jpg

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ “ಆಪರೇಷನ್‌ ಕಮಲ’ ಆಡಿಯೋ ರವಿವಾರ ಹೊಸ ತಿರುವು ಪಡೆದಿದೆ. ಗುರುಮಿಠಕಲ್‌ ಶಾಸಕ ನಾಗನ ಗೌಡ ಕಂದಕೂರ ಪುತ್ರ ಶರಣ ಗೌಡ ಜತೆಗೆ ಮಾತನಾಡಿದ್ದು ನಾನೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಒಪ್ಪಿಕೊಂಡಿದ್ದಾರಲ್ಲದೆ, ಸಿಎಂ ಕುಮಾರ ಸ್ವಾಮಿ “ಥರ್ಡ್‌ ಗ್ರೇಡ್‌ ಪಾಲಿಟಿಕ್ಸ್‌’ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

 ವಿಮಾನ ನಿಲ್ದಾಣದಲ್ಲಿ ರವಿವಾರ ಮಾತನಾಡಿದ ಅವರು, ಸಿಎಂ ಕುಮಾರ ಸ್ವಾಮಿ ಥರ್ಡ್‌ ಗ್ರೇಡ್‌ ಪಾಲಿಟಿಕ್ಸ್‌ ಮಾಡುತ್ತಿದ್ದಾರೆ. ಶಾಸಕರ ಪುತ್ರ ಶರಣಗೌಡನನ್ನು ತಾವೇ ಕಳಿಸಿಕೊಟ್ಟಿದ್ದಾಗಿ ಒಪ್ಪಿಕೊಂಡು, ಪಿತೂರಿ  ಮಾಡುತ್ತಿದ್ದಾರೆ. ಶಾಸಕರ ಪುತ್ರ ಶರಣ ಗೌಡ ನನ್ನು ರಾತ್ರಿ 12.30ಕ್ಕೆ ಕಳಿಸಿಕೊಟ್ಟು, ಗೆಸ್ಟ್‌ಹೌಸ್‌ನಲ್ಲಿದ್ದಾಗ ನನ್ನ ಜತೆ ಮಾತನಾಡಿಸುವ ಪ್ರಯತ್ನ ಮಾಡಿಸಿ ದರು. ಮಾತುಕತೆಯಲ್ಲಿ ತಮಗೆ ಬೇಕಾದ ದಾಖಲೆಯನ್ನಿಟ್ಟುಕೊಂಡು ಉಳಿದಿದ್ದನ್ನು ಕೈಬಿಟ್ಟು ಮಾಧ್ಯಮದ ಮುಂದೆ ಹೇಳಿದ್ದಾರೆ ಎಂದರು.

ಖಂಡಿಸುವೆ 
ವಿಧಾನಸಭೆ ಸ್ಪೀಕರ್‌ ರಮೇಶ್‌ ಕುಮಾರ್‌ ಪ್ರಾಮಾಣಿಕ, ಸರಳ ವ್ಯಕ್ತಿ. ಅವರಿಗೆ ನಾನು 50 ಕೋಟಿ ರೂ. ನೀಡಿ ದ್ದೇನೆ ಎಂದು ಮುಖ್ಯಮಂತ್ರಿ ಹೇಳಿದ್ದನ್ನು ಖಂಡಿಸುತ್ತೇನೆ. ಈ ಮಾತು ನಿಜವಾದರೆ ರಾಜಕೀಯವಾಗಿ ನಿವೃತ್ತಿ ಯಾಗುತ್ತೇನೆ ಎಂದು ಹೇಳಿದ ಮಾತಿಗೆ ಈಗಲೂ ಬದ್ಧನಾಗಿದ್ದೇನೆ. 

30 ಕೋ.ರೂ. ಆಮಿಷ : ಕೋಲಾರ ಜೆಡಿಎಸ್‌ ಶಾಸಕ ಕೆ. ಶ್ರೀನಿವಾಸ ಗೌಡ

ಕೋಲಾರ: “ಆಪರೇಷನ್‌ ಕಮಲ’ ಮೂಲಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚನೆ ಬಂದಿತ್ತು. ಅದಕ್ಕಾಗಿ 30 ಕೋಟಿ ರೂ. ಆಮಿಷ ಬಂದಿತ್ತು ಎಂದು ಕೋಲಾರದ ಜೆಡಿಎಸ್‌ ಶಾಸಕ ಕೆ. ಶ್ರೀನಿವಾಸ ಗೌಡ ಸ್ಫೋಟಕ ಮಾಹಿತಿ ನೀಡಿದ್ದಾರೆ. ಮೂರು ತಿಂಗಳ ಹಿಂದೆ ಬಿಜೆಪಿ ಶಾಸಕ ಡಾ| ಅಶ್ವತ್ಥನಾರಾಯಣ, ಯೋಗೀಶ್ವರ್‌, ವಿಶ್ವನಾಥ ಬೆಂಗ ಳೂರಿನ ತನ್ನ ನಿವಾಸಕ್ಕೆ ಬಂದು ವಿವರ ನೀಡಿದ್ದರು. ಮಾತುಕತೆ ಮುಗಿಸಿ ತೆರಳುವಾಗ 5 ಕೋಟಿ ರೂ. ಮುಂಗಡ ನೀಡಿದ್ದರು. ಕೆಲಸ ಪೂರ್ತಿಗೊಂಡ ಬಳಿಕ ಉಳಿದ 25 ಕೋಟಿ ರೂ. ತಲುಪಿಸುವುದಾಗಿ ಹೇಳಿದ್ದಾರೆಂದು ವಿವರಿಸಿದ್ದಾರೆ. ಮುಖ್ಯಮಂತ್ರಿ ಗಮನಕ್ಕೆ ತಂದಾಗ ಮುಂಗಡ ಮೊತ್ತವನ್ನು ಕೊಟ್ಟವರಿಗೇ ಹಿಂದಿರುಗಿಸಿ ಎಂದು ಹೇಳಿದ್ದರು ಎಂದಿದ್ದಾರೆ.

ಒಪ್ಪಿಕೊಳ್ಳುವುದಕ್ಕೆ ಧರ್ಮಸ್ಥಳ ಮಂಜುನಾಥ ಬುದ್ಧಿ ಕೊಟ್ಟಿರಬಹುದು. ನಾನು ಸಿ.ಡಿ. ಬಿಡುಗಡೆ ಮಾಡಿದಾಗ ಅದು ಮಿಮಿಕ್ರಿ ಎಂದಿದ್ದರು. ಧರ್ಮಸ್ಥಳದಲ್ಲಿ ನಾನು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.
-ಕುಮಾರಸ್ವಾಮಿ, ಮುಖ್ಯಮಂತ್ರಿ

ಆಪರೇಷನ್‌ ಕಮಲ ವಿಷಯವಾಗಿ ದೇವದುರ್ಗದಲ್ಲಿ  ಮಾತನಾಡಿದ್ದು ನಾನೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒಪ್ಪಿಕೊಂಡಿದ್ದು, ತಾವೇ ಹೇಳಿದಂತೆ ಈಗ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು.
-ಸಿದ್ದರಾಮಯ್ಯ, ಮಾಜಿ ಸಿಎಂ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.