‘ತನಿಖೆಗೆ ಸಿದ್ಧ- ಓಡಿ ಹೋಗಲ್ಲ’


Team Udayavani, Feb 12, 2019, 12:40 AM IST

190211kpn89.jpg

ಬೆಂಗಳೂರು: ‘ನಾವು ತನಿಖೆಗೆ ಸಿದ್ದರಿದ್ದೇವೆ. ತನಿಖೆ ಕಾರಣಕ್ಕೆ ಓಡಿ ಹೋಗುತ್ತಿಲ್ಲ. ಆದರೆ ಸರ್ಕಾರವೇ ಅಪರಾಧಿ ಸ್ಥಾನದಲ್ಲಿ ನಿಂತಿದ್ದು, ಮುಖ್ಯಮಂತ್ರಿಗಳೇ ಮೊದಲ ಅಪರಾಧಿಯಾಗಿರುವಾಗ ಅವರ ಕೈಕೆಳಗಿನ ಸಂಸ್ಥೆಗಳು ತನಿಖೆ ನಡೆಸುವುದು ಸೂಕ್ತವಲ್ಲ ಎಂಬುದು ನಮ್ಮ ಹಾಗೂ ಜನರ ಅಪೇಕ್ಷೆ ಎಂದು ಭಾವಿಸಿದ್ದೇನೆ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಸೋಮವಾರ ಇಡೀ ದಿನ ಸುದೀರ್ಘ‌ ಚರ್ಚೆ ವೇಳೆ ಮೌನವಾಗಿದ್ದ ಅವರು ಕಲಾಪ ಮುಗಿದ ಬಳಿಕ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸೋಮವಾರ ಸದನದೊಳಗೆ ಸಭಾಧ್ಯಕ್ಷರೊಂದಿಗೆ ಬಹಳ ಗೌರವದಿಂದ ನಡೆದುಕೊಂಡಿದ್ದೇವೆ. ಎಲ್ಲ ಘಟನೆಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಪ್ರೇರಣೆ ನೀಡಿದ್ದಾರೆ. ರಾತ್ರಿ 12.30ಕ್ಕೆ ಅವರೇ ಕಳುಹಿಸಿಕೊಟ್ಟು, ಗೊಂದಲ ಸೃಷ್ಟಿಸಿ ಅಲ್ಲಿಂದಲೇ ರೆಕಾರ್ಡ್‌ ಮಾಡಿದ್ದಾರೆ. ಬಳಿಕ ಬಜೆಟ್ ಮಂಡನೆಗೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ರಮೇಶ್‌ ಕುಮಾರ್‌ ಅವರಿಗೆ 50 ಕೋಟಿ ರೂ. ನೀಡಲು ಯಾರೋ ಹೊರಟಿದ್ದರು ಎಂದು ಹೇಳುವ ಮೂಲಕ ಕುಮಾರಸ್ವಾಮಿಯವರು ಸಭಾಧ್ಯಕ್ಷರನ್ನು ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

ಹೀಗಾಗಿ ಮುಖ್ಯಮಂತ್ರಿಗಳ ಕೈಕೆಳಗೆ ಯಾವುದೇ ತನಿಖೆಯಾಗುವುದನ್ನು ನಾಡಿನ ಆರೂವರೆ ಕೋಟಿ ಜನ ಒಪ್ಪುವುದಿಲ್ಲ. ನಾವು ತನಿಖೆಗೆ ಸಿದ್ಧರಿದ್ದೇವೆ. ಆದರೆ ಸದನ ಸಮಿತಿ ರಚಿಸಲಿ, ಇಲ್ಲವೇ ನ್ಯಾಯಾಂಗ ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದ್ದೇವೆ. ಮಂಗಳವಾರವೂ ಪಕ್ಷ ಇದೇ ನಿಲುವು ತೆಗೆದುಕೊಳ್ಳಲಿದೆ ಎಂದು ತಿರುಗೇಟು ನೀಡಿದರು. ಮಂಗಳವಾರವೂ ಸಭಾಧ್ಯಕ್ಷರಿಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ. ತರಾತುರಿಯಲ್ಲಿ ಈ ರೀತಿಯ ತನಿಖೆ ಮಾಡಬಾರದು ಎಂಬುದು ನಮ್ಮ ಅಪೇಕ್ಷೆ ಎಂಬುದನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.