ಸದನಕ್ಕೆ ಬಂದ ಪಾಟೀಲ್
Team Udayavani, Feb 12, 2019, 12:30 AM IST
ಬೆಂಗಳೂರು: ಅತೃಪ್ತರ ಗುಂಪು ಸೇರಿದ್ದ ಹಿರೆಕೆರೂರು ಶಾಸಕ ಬಿ.ಸಿ. ಪಾಟೀಲ್ ಸೋಮವಾರ ವಿಧಾನಸಭೆ ಕಲಾಪಕ್ಕೆ ಹಾಜರಾಗಿದ್ದರು. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ವಿಪ್ ಜಾರಿ, ನೋಟಿಸ್ ನೀಡಿದ ನಂತರ ಶನಿವಾರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಬಿ.ಸಿ. ಪಾಟೀಲ್ ಸೋಮವಾರ ಕಲಾಪಕ್ಕೆ ಹಾಜರಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಅತೃಪ್ತನಾಗಿರುವುದು ನಿಜ. ಆದರೆ, ಅತೃಪ್ತರ ಗುಂಪಿನಲ್ಲಿ ಇಲ್ಲ. ಹಲವು ವರ್ಷಗಳಿಂದ ನನ್ನ ಕ್ಷೇತ್ರಕ್ಕೆ ಸಚಿವ ಸ್ಥಾನ ಸಿಗದೇ ಅನ್ಯಾಯವಾಗಿದೆ. ಇದರಿಂದ ನಾನು ಅತೃಪ್ತನಾಗಿದ್ದೇನೆ. ಈ ಬೆಳವಣಿಗೆಗಳ ಕುರಿತು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ