ಬಿಜೆಪಿಯದ್ದು ಬಗಲಲ್ಲಿ ಚೂರಿ ಸಿದ್ಧಾಂತ: ಟೀಕೆ
Team Udayavani, Feb 12, 2019, 12:30 AM IST
ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ತಾವು ಪ್ರಾಮಾಣಿಕರು. ಭ್ರಷ್ಟಾಚಾರ ನಿರ್ಮೂಲನೆ ಮಾಡುವವರು ಹಾಗೂ ದೇಶಭಕ್ತರು ಅಂತಾರೆ. ಆದರೆ ಇನ್ನೊಂದು ಕಡೆ ಬಿ.ಎಸ್.ಯಡಿಯೂರಪ್ಪ ಅಂಥವರು ಶಾಸಕರ ಖರೀದಿಗೆ 5 ಕೋಟಿ, 10 ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ.
ಒಂದು ಕಡೆ ಬಾಯಲ್ಲಿ ರಾಮ, ಬಗಲಲ್ಲಿ ಚೂರಿ ಎಂಬುದು ಬಿಜೆಪಿ ಸಿದ್ಧಾಂತವಾಗಿದೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಸವರಾಜ ರಾಯರಡ್ಡಿ ಟೀಕಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಧಿಕಾರದ ಆಸೆಗಾಗಿ ಬಿಜೆಪಿಯವರು ತೀರಾ ಕೆಳಮಟ್ಟಕ್ಕೆ ಹೋಗಿದ್ದಾರೆ. 5 ಹಾಗೂ 10 ಕೋಟಿ ರೂ.ಗಳಲ್ಲಿ ಶಾಸಕರ ಖರೀದಿ ನಡೆಯುತ್ತಿದೆ ಎಂದರೆ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎಂಬುದು ಅರ್ಥವಾಗುತ್ತದೆ. ಯಡಿಯೂರಪ್ಪ ಈ ರೀತಿಯ ಕೆಲಸಕ್ಕೆ ಕೈಹಾಕಿರುವುದು ಇನ್ನೂ ಅಸಹ್ಯ ಹುಟ್ಟಿಸಿದೆ ಎಂದು ರಾಯರಡ್ಡಿ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ