ಬಿಜೆಪಿಯದ್ದು ಬಗಲಲ್ಲಿ ಚೂರಿ ಸಿದ್ಧಾಂತ: ಟೀಕೆ
Team Udayavani, Feb 12, 2019, 12:30 AM IST
ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ತಾವು ಪ್ರಾಮಾಣಿಕರು. ಭ್ರಷ್ಟಾಚಾರ ನಿರ್ಮೂಲನೆ ಮಾಡುವವರು ಹಾಗೂ ದೇಶಭಕ್ತರು ಅಂತಾರೆ. ಆದರೆ ಇನ್ನೊಂದು ಕಡೆ ಬಿ.ಎಸ್.ಯಡಿಯೂರಪ್ಪ ಅಂಥವರು ಶಾಸಕರ ಖರೀದಿಗೆ 5 ಕೋಟಿ, 10 ಕೋಟಿ ಕೊಡುತ್ತೇವೆ ಎಂದು ಹೇಳುತ್ತಾರೆ.
ಒಂದು ಕಡೆ ಬಾಯಲ್ಲಿ ರಾಮ, ಬಗಲಲ್ಲಿ ಚೂರಿ ಎಂಬುದು ಬಿಜೆಪಿ ಸಿದ್ಧಾಂತವಾಗಿದೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಸವರಾಜ ರಾಯರಡ್ಡಿ ಟೀಕಿಸಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಧಿಕಾರದ ಆಸೆಗಾಗಿ ಬಿಜೆಪಿಯವರು ತೀರಾ ಕೆಳಮಟ್ಟಕ್ಕೆ ಹೋಗಿದ್ದಾರೆ. 5 ಹಾಗೂ 10 ಕೋಟಿ ರೂ.ಗಳಲ್ಲಿ ಶಾಸಕರ ಖರೀದಿ ನಡೆಯುತ್ತಿದೆ ಎಂದರೆ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಎಂಬುದು ಅರ್ಥವಾಗುತ್ತದೆ. ಯಡಿಯೂರಪ್ಪ ಈ ರೀತಿಯ ಕೆಲಸಕ್ಕೆ ಕೈಹಾಕಿರುವುದು ಇನ್ನೂ ಅಸಹ್ಯ ಹುಟ್ಟಿಸಿದೆ ಎಂದು ರಾಯರಡ್ಡಿ ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ