‘ತನಿಖೆಗೆ ಸಿದ್ಧ- ಓಡಿ ಹೋಗಲ್ಲ’


Team Udayavani, Feb 12, 2019, 12:40 AM IST

190211kpn89.jpg

ಬೆಂಗಳೂರು: ‘ನಾವು ತನಿಖೆಗೆ ಸಿದ್ದರಿದ್ದೇವೆ. ತನಿಖೆ ಕಾರಣಕ್ಕೆ ಓಡಿ ಹೋಗುತ್ತಿಲ್ಲ. ಆದರೆ ಸರ್ಕಾರವೇ ಅಪರಾಧಿ ಸ್ಥಾನದಲ್ಲಿ ನಿಂತಿದ್ದು, ಮುಖ್ಯಮಂತ್ರಿಗಳೇ ಮೊದಲ ಅಪರಾಧಿಯಾಗಿರುವಾಗ ಅವರ ಕೈಕೆಳಗಿನ ಸಂಸ್ಥೆಗಳು ತನಿಖೆ ನಡೆಸುವುದು ಸೂಕ್ತವಲ್ಲ ಎಂಬುದು ನಮ್ಮ ಹಾಗೂ ಜನರ ಅಪೇಕ್ಷೆ ಎಂದು ಭಾವಿಸಿದ್ದೇನೆ’ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಸೋಮವಾರ ಇಡೀ ದಿನ ಸುದೀರ್ಘ‌ ಚರ್ಚೆ ವೇಳೆ ಮೌನವಾಗಿದ್ದ ಅವರು ಕಲಾಪ ಮುಗಿದ ಬಳಿಕ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸೋಮವಾರ ಸದನದೊಳಗೆ ಸಭಾಧ್ಯಕ್ಷರೊಂದಿಗೆ ಬಹಳ ಗೌರವದಿಂದ ನಡೆದುಕೊಂಡಿದ್ದೇವೆ. ಎಲ್ಲ ಘಟನೆಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಪ್ರೇರಣೆ ನೀಡಿದ್ದಾರೆ. ರಾತ್ರಿ 12.30ಕ್ಕೆ ಅವರೇ ಕಳುಹಿಸಿಕೊಟ್ಟು, ಗೊಂದಲ ಸೃಷ್ಟಿಸಿ ಅಲ್ಲಿಂದಲೇ ರೆಕಾರ್ಡ್‌ ಮಾಡಿದ್ದಾರೆ. ಬಳಿಕ ಬಜೆಟ್ ಮಂಡನೆಗೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ರಮೇಶ್‌ ಕುಮಾರ್‌ ಅವರಿಗೆ 50 ಕೋಟಿ ರೂ. ನೀಡಲು ಯಾರೋ ಹೊರಟಿದ್ದರು ಎಂದು ಹೇಳುವ ಮೂಲಕ ಕುಮಾರಸ್ವಾಮಿಯವರು ಸಭಾಧ್ಯಕ್ಷರನ್ನು ಅಪಮಾನ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.

ಹೀಗಾಗಿ ಮುಖ್ಯಮಂತ್ರಿಗಳ ಕೈಕೆಳಗೆ ಯಾವುದೇ ತನಿಖೆಯಾಗುವುದನ್ನು ನಾಡಿನ ಆರೂವರೆ ಕೋಟಿ ಜನ ಒಪ್ಪುವುದಿಲ್ಲ. ನಾವು ತನಿಖೆಗೆ ಸಿದ್ಧರಿದ್ದೇವೆ. ಆದರೆ ಸದನ ಸಮಿತಿ ರಚಿಸಲಿ, ಇಲ್ಲವೇ ನ್ಯಾಯಾಂಗ ತನಿಖೆ ಮಾಡಿಸಲಿ ಎಂದು ಒತ್ತಾಯಿಸಿದ್ದೇವೆ. ಮಂಗಳವಾರವೂ ಪಕ್ಷ ಇದೇ ನಿಲುವು ತೆಗೆದುಕೊಳ್ಳಲಿದೆ ಎಂದು ತಿರುಗೇಟು ನೀಡಿದರು. ಮಂಗಳವಾರವೂ ಸಭಾಧ್ಯಕ್ಷರಿಗೆ ನಮ್ಮ ನಿಲುವನ್ನು ಸ್ಪಷ್ಟಪಡಿಸಿ ತಮ್ಮ ನಿರ್ಧಾರವನ್ನು ಮರುಪರಿಶೀಲಿಸಿ. ತರಾತುರಿಯಲ್ಲಿ ಈ ರೀತಿಯ ತನಿಖೆ ಮಾಡಬಾರದು ಎಂಬುದು ನಮ್ಮ ಅಪೇಕ್ಷೆ ಎಂಬುದನ್ನು ಮನವರಿಕೆ ಮಾಡಿಕೊಡಲು ಪ್ರಯತ್ನಿ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.