ಕೋಡಿಮಠ ಶ್ರೀಗಳಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್
Team Udayavani, Feb 16, 2019, 12:30 AM IST
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಭಾಜನರಾದ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳಿಗೆ ಶುಕ್ರವಾರ ನಡೆದ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಯಿತು.
ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಕುಲಪತಿ ಪ್ರೊ| ಜೋಗನ್ ಶಂಕರ್ ಅವರು ಶ್ರೀಗಳಿಗೆ ಪದವಿ ಪ್ರದಾನ ಮಾಡಿ ಸನ್ಮಾನಿಸಿದರು. ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಗೌರವ ಡಾಕ್ಟರೇಟ್ ಮಠ ಮತ್ತು ಪರಂಪರೆಗೆ ಸಲ್ಲಬೇಕೆ ಹೊರತು ತಮಗಲ್ಲ. ಮಠದ ಪ್ರತಿನಿ ಧಿಯಾಗಿ ತಾವು ಕೆಲಸ ಮಾಡಿದ್ದೇವೆ. ಸಮಸ್ತ ಮನುಕುಲಕ್ಕೆ ಸಲ್ಲಬೇಕು ಎಂದರು.
ಮುಖ್ಯ ಅತಿಥಿ ಎಸ್.ಸಿ. ಶರ್ಮಾ, ಕುಲಸಚಿವ ಪ್ರೊ| ಎಚ್.ಎಸ್. ಭೋಜ್ಯಾನಾಯ್ಕ, ಪರೀಕ್ಷಾಂಗ ಕುಲಸಚಿವ ಪ್ರೊ|ರಾಜಾ ನಾಯಕ್ ಇದ್ದರು. ಕುಲಾ ಧಿಪತಿಗಳೂ ಆದರಾಜ್ಯಪಾಲ ವಜೂಬಾಯಿ ವಾಲಾ, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಘಟಿಕೋತ್ಸವಕ್ಕೆ ಗೈರು ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ