ಅಧಿವೇಶನಕ್ಕೆ ಬಂದಿದ್ದು ವಿಪ್ಗೆ ಹೆದರಿ ಅಲ್ಲ’
Team Udayavani, Feb 16, 2019, 12:30 AM IST
ಚಿಂಚೋಳಿ: ವಿಪ್ ಜಾರಿಗೊಳಿಸಿದ್ದರಿಂದ ಹೆದರಿ ವಿಧಾನಸಭೆಯ ಅಧಿವೇಶನದಲ್ಲಿ ನಾನು ಪಾಲ್ಗೊಂಡಿಲ್ಲ, ಬಜೆಟ್ ಪಾಸ್ ಆಗಬೇಕೆಂಬ ಏಕೈಕ ಉದ್ದೇಶದಿಂದ ಹಾಜರಾಗಿದ್ದೇನೆ ಎಂದು ಶಾಸಕ ಡಾ| ಉಮೇಶ ಜಾಧವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿಂಚೋಳಿ ಕ್ಷೇತ್ರ ದಲ್ಲಿ ಯಾವುದೇ ಅಭಿವೃದಿಟಛಿ ಕೆಲಸಗಳು ಆಗುತ್ತಿಲ್ಲ. ನನಗೆ ನೀಡಿದ ನಿಗಮ ಅಧ್ಯಕ್ಷ ಸ್ಥಾನವನ್ನು ಬೇರೆಯವರಿಗೆ ನೀಡಲಾಗಿದೆ. ಅಲ್ಲದೆ, 2018ರ ವಿಧಾನ ಸಭೆ ಚುನಾವ ಣೆಯಲ್ಲಿ ನನಗೆ ಕಾಂಗ್ರೆಸ್ನಿಂದ ಟಿಕೆಟ್ ಸಿಗದಿರುವಂತೆ ಮಾಡುವ ಹುನ್ನಾರವೂ ನಡೆಯಿತು. ಇದು ಮನಸ್ಸಿಗೆ ಬೇಸರ ತರಿಸಿದೆ.ಹೀಗಾಗಿ, ಈಗ ಸಚಿವ ಸ್ಥಾನ ನೀಡಿದರೂ ಸ್ವೀಕರಿಸುವುದಿಲ್ಲ ಎಂದರು.
ನನ್ನ ಪತ್ನಿಗೆ ಶಸ್ತ್ರಚಿಕಿತ್ಸೆಯಾಗಿ ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಸೌಜನ್ಯಕ್ಕೂ ಯಾರೊಬ್ಬರೂ ಭೇಟಿ ನೀಡಿ ಆರೋಗ್ಯ ವಿಚಾರಿಸಲಿಲ್ಲ. ನಾನು ಇನ್ನೂ ಬಿಜೆಪಿಗೆ ಸೇರ್ಪಡೆ ಆಗುವ ನಿರ್ಧಾರ ತೆಗೆದು ಕೊಂಡಿಲ್ಲ. ಮಾರ್ಚ್ ಮೊದಲ ವಾರದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?
21 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ