ಇಂದುಮಧ್ಯಾಹ್ನ ಹುಟ್ಟೂರಿಗೆ ಹುತಾತ್ಮ ಯೋಧ ಗುರು ಪಾರ್ಥೀವ ಶರೀರ
Team Udayavani, Feb 16, 2019, 3:56 AM IST
ಮಂಡ್ಯ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರದಲ್ಲಿ ಗುರುವಾರ ಸಿಆರ್ ಪಿಎಫ್ ಯೋಧರ ವಾಹನ ಮೇಲೆ ನಡೆದ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧ ಗುರು ಅವರ ಪಾರ್ಥೀವ ಶರೀರ ಶನಿವಾರ ಸಂಜೆ ಹುಟ್ಟೂರಿಗೆ ಬರಲಿದೆ.
ಇಂದು ಬೆಳಿಗ್ಗೆ 7.15 ಕ್ಕೆ ಪಾರ್ಥೀವ ಶರೀರ ಏರ್ ಲಿಫ್ಟ್ ಆಗಿದ್ದು, ತಿರುಚ್ಚಿ, ಮಧುರೈ, ಕ್ಯಾಲಿಕಟ್ ಗೆ ತಲುಪಿ ನಂತರ ಬೆಳಿಗ್ಗೆ 11.30ಕ್ಕೆ ವೇಳೆ ಬೆಂಗಳೂರಿನ HAL ವಿಮಾನ ನಿಲ್ದಾಣಕ್ಕೆ ತಲುಪಲಿದೆ.
ಗುರು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರಿನ ಗುಡಿಕೆರೆ ಕಾಲೋನಿಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮೆರೆವಣಿಗೆ ನಡೆಸಲಾಗುವುದು.
ಸ್ನೇಹಿತರ ಪ್ರತಿಭಟನೆ : ಹುತಾತ್ಮ ಯೋಧ ಗುರು ಅವರ ಪಾರ್ಥೀವ ಶರೀರವನ್ನು ವಿಶೇಷ ಹೆಲಿಕಾಪ್ಟರ್ ನಲ್ಲಿ ತರಬೇಕೆಂದು ಗುರು ಸ್ನೇಹಿತರು ಮತ್ತು ಗ್ರಾಮಸ್ಥರು ಗುರು ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್