ಪ್ರಕಾಶ್ ರೈ ಮೇಲೆ ಹಲ್ಲೆ
Team Udayavani, Feb 17, 2019, 12:30 AM IST
ಮಂಡ್ಯ: ಹುತಾತ್ಮ ಯೋಧ ಗುರುವಿನ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಚಿತ್ರ ನಟ ಪ್ರಕಾಶ್ ರೈಗೆ ಸ್ಥಳದಲ್ಲಿ ನೆರೆದಿದ್ದ ಕೆಲವು ದುಷ್ಕರ್ಮಿಗಳು ಗೂಸಾ ನೀಡಿದ ಘಟನೆ ಮೆಳ್ಳಹಳ್ಳಿಯ ಅಂತ್ಯಕ್ರಿಯೆ ಸ್ಥಳದಲ್ಲಿ ನಡೆದಿದೆ.
ಅಂತ್ಯ ಸಂಸ್ಕಾರ ಸ್ಥಳಕ್ಕೆ ಆಗಮಿಸಿದ್ದ ಪ್ರಕಾಶ್ ರೈ ಅವರನ್ನು ಕಂಡ ಕೆಲವರು, ನೀನೊಬ್ಬ ದೇಶ ದ್ರೋಹಿ, ನೀನೇಕೆ ಇಲ್ಲಿಗೆ ಬಂದೆ ಎಂದು ಅವಾಚ್ಯ ಶಬಟಛಿಗಳಿಂದ ನಿಂದಿಸಿ ಹಲ್ಲೆ ನಡೆಸಿದರು.
ಹಲ್ಲೆಯಿಂದ ಸ್ಥಳದಲ್ಲೇ ಕೆಳಗೆ ಕುಸಿದು ಬಿದ್ದ ಪ್ರಕಾಶ್ ರೈ ಅವರನ್ನು ಪೊಲೀಸರು ರಕ್ಷಿಸಿದರು. ಬಳಿಕ ಸುರಕ್ಷಿತವಾಗಿ ರೈ ಅವರನ್ನು ಕಾರು ಹತ್ತಿಸಿ ಅಲ್ಲಿಂದ ಕಳುಹಿಸಿದರು. ಅಚಾನಕ್ಕಾಗಿ ನಡೆದ ಘಟನೆಗೆ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ