“ಉಗ್ರರ ಕೃತ್ಯಕ್ಕೆ ಪ್ರತೀಕಾರವೇ ಉತ್ತರವಾಗಲಿ’
Team Udayavani, Feb 17, 2019, 1:00 AM IST
ರಾಯಚೂರು: ಜಮ್ಮು-ಕಾಶ್ಮೀರದಲ್ಲಿ ಉಗ್ರರು ನಡೆಸಿದ ಹೇಯ ಕೃತ್ಯವನ್ನು ದೇಶದ ಎಲ್ಲ ನಾಗರಿಕರೂ ಏಕಕಂಠದಿಂದ ಖಂಡಿಸಬೇಕು.
ಎಲ್ಲರೂ ಸಂಘಟಿತರಾಗಿ ಅದಕ್ಕೆ ಪ್ರತೀಕಾರದ ಉತ್ತರ ನೀಡಬೇಕೆಂದು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು.
ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪ್ರಾಕಾರದಲ್ಲಿ ಶನಿವಾರ ಹುತಾತ್ಮ ಯೋಧರಿಗೆ ಹಮ್ಮಿಕೊಂಡಿದ್ದ ಶ್ರದಾಟಛಿಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮಠದಿಂದ ಕೇಂದ್ರ ರಕ್ಷಣಾ ಇಲಾಖೆಗೆ 10 ಲಕ್ಷ ರೂ.ದೇಣಿಗೆ ಘೋಷಿಸಿದ ಅವರು, ಶಾಂತಿಮಂತ್ರ ಪಠಿಸುವುದೊಂದೇ ನಮ್ಮ ಧರ್ಮವಲ್ಲ. ದುಷ್ಟರ ಸಂಹಾರ ಮಾಡುವುದು ಕೂಡ ಧರ್ಮವೇ.
ದೇಶ ಸುಭದ್ರವಾಗಿದ್ದರೆ ನಾವು-ನೀವು ನೆಮ್ಮದಿಯಿಂದ ಇರಲು ಸಾಧ್ಯ.ಗಡಿಯಲ್ಲಿ ಸೈನಿಕರು ದೇಶ ಕಾಯುತ್ತಿದ್ದರೆ ಮಾತ್ರ
ನಾವು-ನೀವೆಲ್ಲ ನೆಮ್ಮದಿಯಿಂದ ಬಾಳಲು ಸಾಧ್ಯ.ಅಂಥ ವೀರ ಸೈನಿಕರು ಹಾಗೂ ಅವರ ಕುಟುಂಬಗಳಿಗೆ ನಾವು ಸದಾ ಬೆಂಗಾವಲಾಗಿ ಇರಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ