ವಂಡರ್‌ಲಾ ಪರಿಸರ, ಇಂಧನ ಸಂರಕ್ಷಣಾ ಪ್ರಶಸ್ತಿ ಪ್ರದಾನ


Team Udayavani, Feb 17, 2019, 12:45 AM IST

ban17021906.jpg

ರಾಮನಗರ: ಜೀವನಕ್ಕೆ ಅತ್ಯವಶ್ಯಕವಾಗಿ ಬೇಕಾಗಿರುವ, ಪರಿಸರದ ಕೊಡುಗೆಗಳಾದ ನೀರು, ಗಾಳಿ, ಭೂಮಿ ಮಲೀನಗೊಳ್ಳುತ್ತಿದೆ.
ಇವುಗಳಿಲ್ಲದಿದ್ದರೆ ಜೀವಕುಲ ನಾಶವಾಗುತ್ತದೆ. ಮಾಲಿನ್ಯ ತಡೆಯಲು ಈಗಿನ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ವಂಡರ್‌ಲಾದ ಜಂಟಿ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್‌ ಜೋಸೆಫ್ ಹೇಳಿದರು.

ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ವಂಡರ್‌ಲಾ ಹಾಲಿಡೇಸ್‌ನಲ್ಲಿ ನಡೆದ 2018ನೇ ಸಾಲಿನ ವಂಡರ್‌ಲಾ ಪರಿಸರ ಮತ್ತು ಇಂಧನ ಸಂರಕ್ಷಣೆ ಪ್ರಶಸ್ತಿ(ವೀಕಾ-2018) ವಿಜೇತರಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಾಳಿ, ನೀರು ಉಚಿತವಾಗಿ ಸಿಗುತ್ತಿತ್ತು. ಹೀಗಾಗಿಯೇ ಮಾನವರು ಅದನ್ನು ನಿರ್ಲಕ್ಷಿಸಿದರು.ಇಂದು ಇವು ಮಲಿನಗೊಂಡಿವೆ. ನೀರಿಗೆ ಇಂದು ದುಡ್ಡು ಕೊಟ್ಟು ಕೊಳ್ಳುವ ಪರಿಸ್ಥಿತಿ ಒದಗಿದೆ ಎಂದು ವಿಷಾದಿಸಿದರು. ದಕ್ಷಿಣ ಆಫ್ರಿಕಾದ ಪ್ರಾಂತ್ಯವೊಂದರ ನಾಗರಿಕರಿಗೆ ಇಂತಿಷ್ಠೆ ನೀರು ಬಳಸಿಕೊಳ್ಳಬೇಕೆಂಬ ನಿಯಮ ಜಾರಿಯಾಗಿದ್ದನ್ನು ಅವರು ನೆನಪಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ “ಮಿಸ್‌ ಯೂನಿವರ್ಸ್‌ ಇಂಡಿಯಾ-2016′ ರೋಶ್ಮಿತಾ ಹರಿಮೂರ್ತಿ ಮಾತನಾಡಿ,
ಪರಿಸರ ಉಳಿಸುವುದರ ಮೂಲಕ ನಮ್ಮನ್ನು ನಾವು ಉಳಿಸಿಕೊಳ್ಳೋಣ ಎಂದು ಕರೆ ನೀಡಿದರು. ವಂಡರ್‌ಲಾದ ಸಲಹೆಗಾರ ರಾಜಗೋಪಾಲನ್‌ ಮಾತನಾಡಿ, ತೀವ್ರಗತಿಯಲ್ಲಿ ಸಾಗುತ್ತಿರುವ ನಗರೀಕರಣ,ವಿವೇಚನೆ ಇಲ್ಲದೆ ಮರಗಳನ್ನು ಕಡಿಯುತ್ತಿರುವುದು ಪರಿಸರ ವಿನಾಶಕ್ಕೆ ಮುನ್ನುಡಿ ಬರೆದಿವೆ. ಫೆಬ್ರವರಿ ತಿಂಗಳಲ್ಲೇ ಬಿಸಿಲಿನ ಜಳ ಆರಂಭವಾಗಿದೆ. ಅಂದರೆ ಮಾನವರು ಇದರ ಗಂಭೀರತೆಯನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಬಿಸಿನೆಸ್‌ ಡೆವಲಪ್‌ಮೆಂಟ್‌ ಮ್ಯಾನೇಜರ್‌ ನಿಕೋಲಸ್‌ ಜಿರಾಲ್ಡ್‌ ಕಾರ್ಯಕ್ರಮ ನಿರೂಪಿಸಿದರು.ಮಾರ್ಕೆಟಿಂಗ್‌ ವಿಭಾಗದ ಬಾಲಕೃಷ್ಣ ವಂದಿಸಿದರು.

ಪ್ರಶಸ್ತಿ ವಿಜೇತರು
ವೀಕಾ-2018 ಪ್ರಶಸ್ತಿ ವಿಜೇತ ಶಾಲೆಗಳಿಗೆ “ಮಿಸ್‌ ಯೂನಿವರ್ಸ್‌ ಇಂಡಿಯಾ-2016′ ರೋಶ್ಮಿತಾ ಹರಿಮೂರ್ತಿ ಪ್ರಶಸ್ತಿ ವಿತರಿಸಿದರು.ಪ್ರಥಮ ಬಹುಮಾನ ತಮಿಳುನಾಡಿನ ಹೊಸೂರಿನ ಮಹರ್ಷಿ ವಿದ್ಯಾಮಂದಿರ ಸೆಕೆಂಡರಿ ಶಾಲೆಗೆ ದೊರಕಿದೆ. 50 ಸಾವಿರ ನಗದು ಬಹಮಾನವನ್ನು ಈ ಶಾಲೆ ಪಡೆದುಕೊಂಡಿದೆ. ದ್ವಿತೀಯ ಬಹುಮಾನ ದಕ್ಷಿಣ ಕನ್ನಡದ ಶ್ರೀ ಸತ್ಯಸಾಯಿ ಲೋಕ ಸೇವಾ ಶಾಲೆ ಹಾಗೂ ಬೆಂಗಳೂರಿನ ಸಾತನೂರು ಗ್ರಾಮದ ದೆಹಲಿ ಪಬ್ಲಿಕ್‌ ಶಾಲೆಯ ಪಾಲಾಗಿವೆ.

ಈ ಶಾಲೆಗಳು ತಲಾ 25 ಸಾವಿರ ರೂ.ಬಹುಮಾನವನ್ನು ತನ್ನದಾಗಿಸಿಕೊಂಡಿವೆ. ತೃತೀಯ ಬಹುಮಾನವನ್ನು ಗದಗ
ಜಿಲ್ಲೆಯ ಗೋಜನೂರಿನ ಸರ್ಕಾರಿ ಪ್ರೌಢಶಾಲೆಗೆ, ದಾವಣಗೆರೆಯ ಅನ್ಮೋಲ್‌ ಪಬ್ಲಿಕ್‌ ಶಾಲೆ, ಬೆಂಗಳೂರಿನ ಕ್ರೈಸ್ಟ್‌ ಧರ್ಮಾರಾಮ್‌ ಶಾಲೆ ಪಡೆದುಕೊಂಡಿದ್ದು, ಈ ಮೂರು ಶಾಲೆಗಳಿಗೆ ತಲಾ 15 ಸಾವಿರ ರೂ.ನಗದು ಬಹುಮಾನ ವಿತರಿಸಲಾಯಿತು.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.