ಸಿದ್ದು ಪ್ರಧಾನಿ ಆಗಲ್ಲ, ನನ್ನನ್ನು ಜೈಲಿಗೂ ಹಾಕಲ್ಲ
Team Udayavani, Feb 21, 2019, 12:59 AM IST
ಶಿರಸಿ: ಸಿದ್ದರಾಮಯ್ಯ ಪ್ರಧಾನಿ ಆಗಲ್ಲ, ನನ್ನನ್ನು ಜೈಲಿಗೆ ಹಾಕಲಿಕ್ಕೂ ಆಗುವುದಿಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಟಾಂಗ್ ನೀಡಿದ್ದಾರೆ.
ನಾನು ಪ್ರಧಾನಿಯಾದರೆ ಅನಂತ ಕುಮಾರ್ ಹೆಗಡೆಯನ್ನು ಜೈಲಿಗೆ ಕಳಿಸ್ತಿದ್ದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, “ನಾನು ಸಿದ್ದರಾಮಯ್ಯನವರ ಆತ್ಮವಿಶ್ವಾಸಕ್ಕೆ ತಲೆ ಬಾಗುತ್ತೇನೆ. ಅವರು ಪ್ರಧಾನಮಂತ್ರಿ ಆಗೋದಿಲ್ಲ ಅನ್ನೊದು ಸ್ಪಷ್ಟವಾಗಿದೆ. ನನ್ನ ಜೈಲಿಗೆ ಹಾಕೋಕೆ ಆಗಲ್ಲ ಅನ್ನೋದು ಸಿದ್ದರಾಮಯ್ಯ ಅವರಿಗೆ ಅರ್ಥ ಆಗಿದೆ ಅಂತಾ ಅವರ ಹೇಳಿಕೆಯಿಂದ ಎಲ್ಲರಿಗೂ ತಿಳಿದಿದೆ. ಈವರೆಗೆ ಎಂ.ಬಿ.ಪಾಟೀಲ್ ಅವರು ಎಲ್ಲಿದ್ರೋ ಏನೋ ಗೊತ್ತಿಲ್ಲ. ದಾರಿ ತಪ್ಪಿ ಗೃಹ ಸಚಿವರಾಗಿದ್ದಾರೆ. ಮುಂದಿನ ದಿನಗಳಲ್ಲಿ ಕಾಲವೇ ಅವರಿಗೆ ಉತ್ತರ ಕೊಡುತ್ತದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ