ಟಿಕೆಟ್ ಹಂಚಿಕೆ ಬಳಿಕ ಅಭ್ಯರ್ಥಿಗಳ ಘೋಷಣೆ
Team Udayavani, Feb 24, 2019, 1:42 AM IST
ರಾಯಚೂರು: ಟಿಕೆಟ್ ಹಂಚಿಕೆ ಬಳಿಕವೇ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರಿವರ್ತನೆ ಯಾತ್ರೆ ಸಮಾವೇಶ ಆರಂಭಿಸಲಾಗಿದೆ.
ಮೈತ್ರಿ ಸರ್ಕಾರದಿಂದ ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸುತ್ತಿದ್ದೇವೆ. ಟಿಕೆಟ್ ಹಂಚಿಕೆ ಅಂತಿಮಗೊಳಿಸಿದ ಬಳಿಕವೇ ಅಭ್ಯರ್ಥಿಗಳ ಘೋಷಣೆ ಮಾಡಲಾಗುವುದು. ಮೈತ್ರಿಯಲ್ಲಿ ನಮ್ಮದು ಜವಾಬ್ದಾರಿಯುತ ನಡತೆ. ಅಮಿತ್ ಶಾ ಕರ್ನಾಟಕಕ್ಕೆ ಬಂದು ಆಪರೇಷನ್ ಕಮಲ ಬೇಡ ಲೋಕಸಭೆ ಚುನಾವಣೆ ಮುಗಿದ ಮೇಲೆ ನೋಡೋಣ ಎಂದಿದ್ದಾರೆ. ಅಂಥವರಿಗೆ ಮಹಾಘಟ ಬಂಧನ್ ಬಗ್ಗೆ ಟೀಕಿಸುವ ಯಾವ ನೈತಿಕತೆಯೂ ಇಲ್ಲ. ಮೈತ್ರಿಬಗ್ಗೆ ವ್ಯಂಗ್ಯವಾಗಿ ಮಾತನಾಡುವವರು ತಮಿಳುನಾಡು, ಮಹಾರಾಷ್ಟ್ರ ಸೇರಿ ಇತರ ರಾಜ್ಯಗಳಲ್ಲಿ ಏಕೆ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಕೇವಲ ನೀತಿಗೆಟ್ಟ ರಾಜಕಾರಣ ಮಾಡುತ್ತಿದೆ. ಸರ್ಜಿಕಲ್ ಸ್ಟ್ರೆಕ್ನಲ್ಲಿ ಸಫಲಾರಾಗಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುವವರು, ಪುಲ್ವಾಮಾ ದುರ್ಘಟನೆಯ ವೈಫಲ್ಯದ ಹೊಣೆಯನ್ನೂ ಹೊತ್ತುಕೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ