“ಬಿಜೆಪಿ ಜತೆ ಸರ್ಕಾರ ರಚನೆಗೆ ಎಚ್ಡಿಕೆ ಸಿದ್ಧ’: ಕೆ.ಎಸ್.ಈಶ್ವರಪ್ಪ
Team Udayavani, Feb 26, 2019, 12:30 AM IST
ಬಾಗಲಕೋಟೆ: ಶಾಸಕ ಡಾ.ಉಮೇಶ ಜಾಧವ ಅವರೊಬ್ಬರೇ ಅಲ್ಲ, ಇನ್ನೂ ಹಲವು ಶಾಸಕರು ನಮ್ಮೊಂದಿಗೆ ಬರಲು ಸಿದ್ಧರಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಅಥವಾ ಚುನಾವಣೆ ಬಳಿಕ ಜೆಡಿಎಸ್ ಮತ್ತು ಕಾಂಗ್ರೆಸ್ನ ಶಾಸಕರು ಬಿಜೆಪಿಗೆ ಸೇರುತ್ತಾರೆ. ಕುಮಾರಸ್ವಾಮಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಲು ಸಿದ್ಧರಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ನ ಸಾಕಷ್ಟು ಶಾಸಕರು ನಮ್ಮೊಂದಿಗೆ ಸೇರುತ್ತಾರೆ. ಕಾಂಗ್ರೆಸ್ನಿಂದ ಮುಕ್ತಿ ಪಡೆದರೆ ಸಾಕು ಎಂದು ಕುಮಾರಸ್ವಾಮಿ ನನ್ನ ಬಳಿಯೇ ಹೇಳಿದ್ದಾರೆ. ಕುಮಾರಸ್ವಾಮಿ ನನ್ನೊಂದಿಗೆ ಮಾತನಾಡುವಾಗ ಮುಂದೆ ನಾವು-ನೀವು (ಜೆಡಿಎಸ್-ಬಿಜೆಪಿ) ಸೇರಿ ಸರ್ಕಾರ ಮಾಡೋಣ ಎಂದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ಇದಕ್ಕೆ ಸ್ಪಷ್ಟರೂಪ ಸಿಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
MUST WATCH
ಹೊಸ ಸೇರ್ಪಡೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ