ಲೋಕ ಸಮರ : ಮಂಡ್ಯಕ್ಕೆ ನಿಖಿಲ್‌ ಕುಮಾರಸ್ವಾಮಿ ಫೈನಲ್‌


Team Udayavani, Mar 14, 2019, 6:45 AM IST

nikhil-kumaraswamy-600.jpg

ಮಂಡ್ಯ: ಭಾರೀ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಸರಕಾರದ ಉಮೇದುವಾರಿಕೆಗೆ ತೆರೆ ಬಿದ್ದಿದೆ. ನಿನ್ನೆಯಷ್ಟೇ ದೋಸ್ತಿಗಳ ನಡುವೆ 20-8 ಮಾದರಿಯಲ್ಲಿ ಸೀಟು ಹಂಚಿಕೆ ಫೈನಲ್‌ ಆಗಿತ್ತು. ಮತ್ತು ಈ ಸಮನ್ವಯದಂತೆ ಭಾರೀ ನಿರೀಕ್ಷೆಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ ಜೆಡಿಎಸ್‌ ಗೆ ಬಿಟ್ಟುಕೊಟ್ಟಿತ್ತು. ಇಂದು ಮಂಡ್ಯದಲ್ಲಿ ಜೆಡಿಎಸ್‌ ನ ಬೃಹತ್‌ ಸಾರ್ವಜನಿಕ ಸಮಾರಂಭದಲ್ಲಿ ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯವರನ್ನು ಅಧಿಕೃತವಾಗಿ ಘೋಷಿಸುವುದೆಂದು ನಿರ್ಧಾರವಾಗಿತ್ತು. ಈ ಪ್ರಕಾರವಾಗಿ ಇಂದು ವೇದಿಕೆಯಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದರು.

ಅಪ್ಪ – ಅಜ್ಜನ ಅನುಪಸ್ಥಿತಿಯಲ್ಲೇ ನಿಖಿಲ್‌ ಅಭ್ಯರ್ಥಿತನ ಘೋಷಣೆ
ಮಂಡ್ಯದಲ್ಲಿ ಇಂದು ಜೆಡಿಎಸ್‌ ಬೃಹತ್‌ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದು ಈ ಸಭೆಯಲ್ಲಿ ಮಾಜೀ ಪ್ರಧಾನಿ ದೇವೇಗೌಡರು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸಲಿದ್ದಾರೆ. ಈ ಕಾರಣದಿಂದ ನಿನ್ನೆ ಹಾಸನದಲ್ಲಿ ನಡೆದಂತೆ ಇಂದೂ ಸಹ ದೇವೇಗೌಡರೇ ಮಂಡ್ಯ ಕ್ಷೇತ್ರಕ್ಕೆ ಮೈತ್ರಿ ಸರಕಾರದ ಸರ್ವಾನುಮತದ ಅಭ್ಯರ್ಥಿಯಾಗಿ ನಿಖಿಲ್‌ ಹೆಸರನ್ನು ಘೋಷಿಸುತ್ತಾರೆಂದೇ ನಿರೀಕ್ಷಿಸಲಾಗಿತ್ತು. ಆದರೆ ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರೇ ವೇದಿಕೆಯಲ್ಲಿ ನಿಖಿಲ್‌ ಹೆಸರನ್ನು ಘೋಷಿಸಿದರು, ಮತ್ತು ಇದಕ್ಕೆ ದೇವೇಗೌಡರೇ ಸಮ್ಮತಿಯನ್ನು ಸೂಚಿಸಿದ್ದಾರೆ ಎಂದೂ ಸಹ ತಮ್ಮಣ್ಣ ಅವರು ಈ ಸಂದರ್ಭದಲ್ಲಿ ತಿಳಿಸಿದರು. ಜ್ಯೋತಿಷಿಗಳ ಸೂಚನೆಯಂತೆ ಹನ್ನೆರಡು ಗಂಟೆಯೊಳಗೆ ನಿಖಿಲ್‌ ಅಭ್ಯರ್ಥಿತನವನ್ನು ಘೋಸಿಸಬೇಕಾದ ಅನಿವಾರ್ಯತೆ ಇದ್ದಿರಬಹದೆಂದು ಇದೀಗ ಊಹಿಸಲಾಗುತ್ತಿದೆ. ಹೀಗಾಗಿ ತಮ್ಮ ಬರುವಿಕೆಗೆ ಕಾಯದೇ ನಿಖೀಲ್‌ ಹೆಸರನ್ನು ಘೋಷಿಸುವಂತೆ ದೇವೇಗೌಡರು ಮತ್ತು ಕುಮಾರಸ್ವಾಮಿ ಸೂಚಿಸಿರುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.