ಪಿಯುಸಿ ಪರೀಕ್ಷೆ ಕೃಪಾಂಕ ಇಲ್ಲ
Team Udayavani, Mar 19, 2019, 12:30 AM IST
ಬೆಂಗಳೂರು: ದ್ವಿತೀಯ ಪಿಯುಸಿ ಜೀವಶಾಸ್ತ್ರ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಪಠ್ಯಕ್ರಮಕ್ಕೆ ಹೊರತಾದ ಯಾವುದೇ ಪ್ರಶ್ನೆ
ನೀಡದಿರುವುದರಿಂದ ಕೃಪಾಂಕ ನೀಡು ವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಮಾ.14ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಪಠ್ಯೇತರ ಮತ್ತು ಪ್ಯಾಟರ್ನ್ ಬದಲಾಯಿಸಿ ಪ್ರಶ್ನೆಗಳನ್ನು ಕೇಳಲಾಗಿದೆ. ವಿದ್ಯಾರ್ಥಿಗಳು ಉತ್ತರಿಸಲು ಕಷ್ಟವಾಗಿದೆ. ಹೀಗಾಗಿ, ಕೃಪಾಂಕ ನೀಡಬೇಕೆಂದು ಪಾಲಕರು ಮತ್ತು ವಿದ್ಯಾರ್ಥಿಗಳು ಇಲಾಖೆಯನ್ನು ಒತ್ತಾಯಿಸಿದ್ದರು. ಇದರ ಪರಿಶೀಲನೆಗಾಗಿ ಒಂದು ಸಮಿತಿ ರಚನೆ ಮಾಡಿದ್ದೆವು. ಸಮಿತಿ ಎಲ್ಲವನ್ನು ಕೂಲಂಕಶವಾಗಿ ಪರಿಶೀಲಿಸಿ ವರದಿ ನೀಡಿದೆ. ಎನ್ಸಿಇಆರ್ಟಿ ಪಠ್ಯಕ್ರಮದ ಪ್ರಶ್ನೆಗಳನ್ನೇ ಕೇಳಲಾಗಿದ್ದು, ಕೃಪಾಂಕ ನೀಡುವುದಿಲ್ಲ ಎಂದು ಪಿಯು ಇಲಾಖೆ
ನಿರ್ದೇಶಕ ಜಾಫರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್