ಎಲ್ಲಾ ಕ್ಷೇತ್ರಗಳಲ್ಲೂ ಕೈ ಗೆಲ್ಲಿಸ್ತೇನೆ ;ಬಿಜೆಪಿ ಅಭ್ಯರ್ಥಿ ಎಡವಟ್ಟು
Team Udayavani, Mar 23, 2019, 1:04 PM IST
ಬೇಲೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಎ. ಮಂಜು ಇನ್ನೂ ಕಾಂಗ್ರೆಸ್ ಗುಂಗಿನಲ್ಲಿರುವಂತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಅವರು 2023 ರ ವೇಳೆಗೆ ಹಾಸನದ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದಾಗಿ ಹೇಳಿದ್ದಾರೆ.
ಶನಿವಾರ ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನು ದ್ದೇಶಿಸಿ ಮಾತನಾಡಿದ ಮಂಜು ಮಾತಿನ ಭರದಲ್ಲಿ ಬಾಯ್ತಪ್ಪಿ ಹಾಸನದ ಎಲ್ಲಾ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನಾಗಿ ಮಾಡತಕ್ಕಂತ ಜವಾಬ್ಧಾರಿ ನನ್ನದು ಎಂದು ಹೇಳಿದ್ದಾರೆ. ತಕ್ಷಣ ನೆರೆದಿದ್ದ ಕಾರ್ಯಕರ್ತರು ಕಾಂಗ್ರೆಸ್ ಅಲ್ಲ ಬಿಜೆಪಿ ಎಂದು ಕೂಗಿದರು.
ಗೌಡರಿಗೆ 9 ಕಂಟಕ
ಇದೇ ವೇಳೆ ಮಾತನಾಡಿ ಎ ಮಂಜು ದೇವೇಗೌಡರಿಗೆ ಈ ಬಾರಿ 9 ಕಂಟಕವಾಗಲಿದೆ. 1989, 1999 ರಲ್ಲಿ ಸೋತಂತೆ 2019 ರಲ್ಲೂ ಸೋಲಾಗಲಿದೆ. ಚುನಾವಣೆಯೂ 18 ಕ್ಕೆ ಬಂದಿದ್ದು, 1+8 =9 ಅದು ಸರಿಯಾಗಿಯೆ ಬಂದಿದೆ ಎಂದು ಸಂಖ್ಯಾ ಶಾಸ್ತ್ರ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ