ಬ್ಯೂಟಿಫ‌ುಲ್‌ ಮನಸುಗಳಿಗೆ ಯಶಸ್ಸಿನ ಸಂಭ್ರಮ


Team Udayavani, Feb 17, 2017, 3:45 AM IST

Beautiful-Manasugalu-(2).jpg

“ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರದ ಬಿಡುಗಡೆಗೂ ಮುನ್ನ ಸತೀಶ್‌ ನೀನಾಸಂ ಇದ್ದ ಧಾವಂತ ನೋಡಬೇಕು. ಚಿತ್ರಕ್ಕೆ ಚಿತ್ರಮಂದಿರಗಳ ಅಭಾವ ಎದುರಾಗಿ, ಸತೀಶ್‌ ಈ ವಿಷಯವಾಗಿ ನೋವನ್ನು ಹೊರಹಾಕಿದ್ದರು. ಕಟ್‌ ಮಾಡಿದರೆ, ಸತೀಶ್‌ ಈಗ ಫ‌ುಲ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಚಿತ್ರ 25 ದಿನಗಳನ್ನು ಮುಗಿಸಿದೆ. ಅಷ್ಟೇ ಅಲ್ಲ, ಸದ್ಯದಲ್ಲೇ ಅಮೇರಿಕಾದಲ್ಲೂ ಬಿಡುಗಡೆಯಾಗುತ್ತಿದೆ. ಈ ಡಬ್ಬಲ್‌ ಸಂತೋಷವನ್ನು ಹಂಚಿಕೊಳ್ಳುವುದಕ್ಕೆ ಚಿತ್ರತಂಡದವರು ಒಂದೇ ವೇದಿಕೆಯಲ್ಲಿ ಸೇರಿದ್ದರು.

ಈ ಚಿತ್ರವನ್ನು ಅಮೇರಿಕಾದಲ್ಲಿ ಬಿಡುಗಡೆ ಮಾಡುತ್ತಿರುವವರು ವಿಜಯೇಂದ್ರ ಎನ್ನುವವರು. ಇದೇ ಮೊದಲ ಬಾರಿಗೆ ಚಿತ್ರದ ವಿತರಣೆಯನ್ನು ಪಡೆದಿರುವ ಅವರು, 22 ಲಕ್ಷ ಖರ್ಚು ಮಾಡಿ, ಚಿತ್ರವನ್ನು ಇದೇ ತಿಂಗಳ 23ರಂದು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿಕೊಂಡರು. ಅಷ್ಟೇ ಅಲ್ಲ, ವಿದೇಶದಲ್ಲಿ ಚಿತ್ರ ಬಿಡುಗಡೆ ಮಾಡುವ ಸಂದರ್ಭದಲ್ಲಿ ಮಧ್ಯವರ್ತಿಗಳಿಂದ ಸಾಕಷ್ಟು ನುಕ್ಸಾನು ಆಗುತ್ತಿದ್ದು, ತಮ್ಮ ಸಂಸ್ಥೆಯಡಿ, ಆ ತರಹದ ಸಮಸ್ಯೆಗಳು ಆಗುವುದಿಲ್ಲ ಎಂದರು.

ನಿರ್ಮಾಪಕ ಪ್ರಸನ್ನಗೆ ಚಿತ್ರವನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ವಿಷಯವಾಗಿ ಹೆಚ್ಚು ಆಸಕ್ತಿ ಇರಲಿಲ್ಲವಂತೆ. ಕಾರಣ, “ನೀರ್‌ದೋಸೆ’ ಚಿತ್ರದ ಹೊರದೇಶಗಳ ಬಿಡುಗಡೆ ಸಂದರ್ಭದಲ್ಲಾದ ಕೆಲವು ಘಟನೆಗಳು. ಆದರೆ, ವಿಜಯೇಂದ್ರ ಅವರು ಪಾರದರ್ಶಕವಾಗಿ ಬಿಡುಗಡೆ ಮಾಡುತ್ತಾರೆ ಎಂಬ ಕಾರಣಕ್ಕೆ ಚಿತ್ರವನ್ನು ಕೊಡುತ್ತಿರುವುದಾಗಿ ಹೇಳಿದರು. ಇನ್ನು ನಿರ್ದೇಶಕ ಜಯತೀರ್ಥ ಹೆಚ್ಚು ಮಾತನಾಡಲಿಲ್ಲ. ಥ್ಯಾಂಕ್ಯೂ ಎಂದು ಧನ್ಯವಾದ ಸ್ಲಿ$Éಸುವುದರ ಜೊತೆಗೆ, ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಕನ್ನಡ ಚಿತ್ರಗಳನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ಮಾಡಬೇಕು ಮತ್ತು ಈ ಮೂಲಕ ಹೊರದೇಶಗಳಲ್ಲಿ ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಚಿತ್ರಕ್ಕೆ ಆರಂಭದಲ್ಲಿ ಉಂಟಾದ ಸಮಸ್ಯೆಗಳನ್ನು ನೋಡಿದಾಗ, ಚಿತ್ರ ಇಷ್ಟು ದೂರ ಸಾಗಬಹುದು ಎಂಬ ಯಾವ ನಂಬಿಕೆಯೂ ಇರಲಿಲ್ಲವಂತೆ ಸತೀಶ್‌ಗೆ. “ನಿಜಕ್ಕೂ ಭಯವಿತ್ತು. ಕ್ರಮೇಣ ಪ್ರೇಕ್ಷಕರು ತೋರಿಸಿದ ಪ್ರೀತಿ ನೋಡಿ ಖುಷಿಯಾಯಿತು’ ಎಂದು ಖುಷಿಪಡುವುದರ ಜೊತೆಗೆ ಧನ್ಯವಾದ ಸಮರ್ಪಿಸಿದರು. ಇನ್ನು ಸತೀಶ್‌ ಮಾಡಿರುವ ಪಚ್ಚಿ ಪಾತ್ರ, ಇನ್ನಾéರಿಗೂ ಹೊಂದುತ್ತಿರಲಿಲ್ಲ ಎಂದು ಶ್ರುತಿ ಹೇಳಿದರು. ತಮ್ಮ ಪಾತ್ರದ ಬಗ್ಗೆ ಸಿಗುತ್ತಿರುವ ಪ್ರತಿಕ್ರಿಯೆ ಚೆನ್ನಾಗಿದೆ ಎಂದು ಖುಷಿಪಟ್ಟರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.