ಮನೆಗೆ ಮರಳುವ ಸಮಯ…


Team Udayavani, Mar 3, 2017, 3:50 AM IST

03-SUCHITRA-3.jpg

“ಮರಳಿ ಮನೆಗೆ’ ಎಂಬ ಚಿತ್ರವೊಂದು ಆರಂಭವಾದ ಬಗ್ಗೆ ನಿಮಗೆ ಗೊತ್ತಿರಬಹುದು. ಯೋಗೇಶ್‌ ಮಾಸ್ಟರ್‌ ನಿರ್ದೇಶನದ ಈ ಚಿತ್ರದ ಆಡಿಯೋ ಇತ್ತೀಚೆಗೆ ಬಿಡುಗಡೆಯಾಗಿದೆ. ಇತ್ತೀಚೆಗೆ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಆಡಿಯೋ ಬಿಡುಗಡೆ
ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. 

ತಮ್ಮ ದೇಸಿ ಕಾಲೇಜಿನಲ್ಲಿ ಉಪನ್ಯಾಸರಕರಾಗಿದ್ದ ಯೋಗೇಶ್‌ ಮಾಸ್ಟರ್‌ ಅವರು ಮಾಡಿದ ಕಥೆ, ಚೆನ್ನಾಗಿದ್ದು ಭಿನ್ನ
ಕಥಾಹಂದರವೊಂದಿದೆ ಎಂದರು. ಚಿತ್ರದ ಆಡಿಯೋ ಬಿಡುಗಡೆ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ನಡೆದಿದ್ದರಿಂದ ಹಂಸಲೇಖ ಫ್ಲ್ಯಾಶ್‌ಬ್ಯಾಕ್‌ ಗೂ ಜಾರಿದರು. “ಅನೇಕ ಒಳ್ಳೊಳ್ಳೆ ಹಾಡುಗಳು ತಯಾರಾದ ಜಾಗವಿದು. “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು …’ ಹಾಡಿನ ರೆಕಾರ್ಡಿಂಗ್‌ ಕೂಡಾ ಇದೇ ಸ್ಟುಡಿಯೋದಲ್ಲಿ ಆಗಿತ್ತು’ ಎಂದು ಸ್ಟುಡಿಯೋ ಜೊತೆಗಿನ ತಮ್ಮ ನಂಟನ್ನು 
ನೆನಪಿಸಿಕೊಂಡರು.

ಅಂದಹಾಗೆ, “ಮನೆಗೆ ಮರಳಿ’ ಚಿತ್ರ ಯೋಗೇಶ್‌ ಮಾಸ್ಟರ್‌ ಸುಮಾರು 20 ವರ್ಷಗಳ ಹಿಂದೆ ಬರೆದ ಕಥೆ. ಆ ನಂತರ
ನಾಟಕವಾಗಿಯೂ ಅದು ಜನಪ್ರಿಯವಾಗಿದೆ. “ಅದೊಂದು ದಿನ ಒಬ್ಬ ಯುವಕ ನನ್ನ ಬಳಿ ಬಂದು “ಮರಳಿ ಮನೆಗೆ’ ತರದ ಒಳ್ಳೆಯ
ಸಂದೇಶವಿರುವ ಕಥೆಗಳನ್ನು ಮಾಡಿ. ಆ ನಾಟಕ ನೋಡಿ ನನಗೆ ಮತ್ತೆ ಮನೆಗೆ ಹೋಗಬೇಕು, ಕುಟುಂಬದ ಜೊತೆ ಇರಬೇಕು ಎನಿಸುತ್ತಿದೆ’ ಎಂದು ಹೇಳಿದ. ಆದರೆ, ಆ ನಾಟಕ ಬರೆದವ ನಾನೇ ಎಂಬುದು ಆ ಹುಡುಗನಿಗೆ ಗೊತ್ತಿರಲಿಲ್ಲ. ಆಗ ನಾನು ಯೋಚಿಸಿದೆ, ನಾಟಕವೇ ಅಷ್ಟೊಂದು ಜನರಿಗೆ ತಲುಪಿರುವಾಗ, ಇನ್ನು ಸಿನಿಮಾದ ವ್ಯಾಪ್ತಿ ದೊಡ್ಡದು. ಹಾಗಾಗಿ, ಈ ಕಥೆಯನ್ನು ಸಿನಿಮಾ ಮಾಡಲು ನಿರ್ಧರಿಸಿದೆ’ ಎಂದರು. ಚಿತ್ರವನ್ನು ಎಸ್‌.ಎನ್‌.ಲಿಂಗೇಗೌಡ ಹಾಗೂ ಸುಭಾಶ್‌ ಗೌಡ ನಿರ್ಮಿಸಿದ್ದಾರೆ.

ಚಿತ್ರದ ಪ್ರಮುಖ ಪಾತ್ರದಲ್ಲಿ ಶ್ರುತಿ ನಟಿಸಿದ್ದಾರೆ. ಅವರಿಗೆ ಇಲ್ಲಿ ವಯಸ್ಸಿಗೆ ಮೀರಿದ ಪಾತ್ರ ಸಿಕ್ಕಿದೆಯಂತೆ. “ನನ್ನ ಶಕ್ತಿಗೆ ಮೀರಿದ ಪಾತ್ರಗಳು ಸಿಗಬೇಕೆಂದು ನಾನು ಬಯಸುತ್ತೇನೆ. ಆ ತರಹದ ಒಂದು ಪಾತ್ರ ಈ ಸಿನಿಮಾದಲ್ಲಿ ನನಗೆ ಸಿಕ್ಕಿದೆ’ ಎಂದು 
ಹೇಳಿಕೊಂಡರು. ಚಿತ್ರದಲ್ಲಿ ಸುಚೇಂದ್ರ ಪ್ರಸಾದ್‌ ನಟಿಸಿದ್ದು, ಅವರು ಕೂಡಾ ತಮ್ಮ ಅನುಭವ ಹಂಚಿಕೊಂಡರು. ಚಿತ್ರದಲ್ಲಿ ಶಂಕರ್‌ ಆರ್ಯನ್‌, ಅನಿರುದಟಛಿ, ಅರುಂಧತಿ ಜತ್ಕರ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಯೋಗೇಶ್‌ ಮಾಸ್ಟರ್‌ ಹಾಗೂ 
ಗುರುಮೂರ್ತಿ ವೈದ್ಯ ಅವರ ಸಂಗೀತವಿದೆ. 
 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.