ಮಾಸ್ತಿಯ ಹುಲಿ ಉಳಿಸೋ ಹೋರಾಟ


Team Udayavani, May 12, 2017, 11:48 AM IST

duniya-vijay,-Maasthi-Gudi.jpg

ಆರಂಭದಿಂದಲೂ ಕುತೂಹಲ ಮೂಡಿಸಿದ್ದ “ಮಾಸ್ತಿಗುಡಿ’ ಚಿತ್ರ ಇಂದು ತೆರೆಕಾಣುತ್ತಿದೆ. ದುನಿಯಾ ವಿಜಯ್‌ ಹಾಗೂ ಅಮೂಲ್ಯ ಅಭಿನಯದ ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಅದರಲ್ಲಿ ಪ್ರಮುಖವಾಗಿದ್ದು ಹುಲಿಗಳನ್ನು ಸಂರಕ್ಷಣೆ ಕುರಿತ ವಿಷಯ. 

ಹೌದು, ಕಾಡಿನಲ್ಲಿರುವ ಹುಲಿಗಳನ್ನು ರಕ್ಷಿಸಿದರೆ ನೀರು ಸಿಗುತ್ತೆ ಎಂಬುದೇ ವಿಶೇಷ ಸಂದೇಶ. ಇದು ಎಷ್ಟರಮಟ್ಟಿಗೆ ನಿಜ ಎಂಬ ಪ್ರಶ್ನೆಗೆ ಸ್ಟಾರ್‌ ನಟರೊಬ್ಬರು, ಚಿತ್ರದಲ್ಲಿ ವಿವರ ಕೊಟ್ಟಿದ್ದಾರಂತೆ. ಅದೇನೆ ಇರಲಿ, “ಮಾಸ್ತಿಗುಡಿ’ಯೊಳಗೆ ಏನೆಲ್ಲಾ ಇದೆ, ಯಾರೆಲ್ಲಾ ಇರುತ್ತಾರೆ, ಏನೇನು ಅಂಶಗಳಿವೆ ಎಂಬುದಕ್ಕೆ “ಮಾಸ್ತಿಗುಡಿ’ ನೋಡಿದರೆ ಉತ್ತರ ಸಿಗಲಿದೆ.

1998 ರಲ್ಲಿ ಬಿಳಿಗಿರಿ ರಂಗನಬೆಟ್ಟದಲ್ಲಿ ನಡೆದ ಒಂದು ಘಟನೆಯೇ ಚಿತ್ರದ ಕಥಾವಸ್ತು. ಆ ಕಾಡಲ್ಲಿ ಹುಲಿಗಳ ಹತ್ಯೆ ನಡೆಯುತ್ತಲೇ ಇರುತ್ತೆ. ಯಾಕೆ ಹುಲಿಗಳು ಸಾಯುತ್ತಿವೆ, ಅದಕ್ಕೆ ಕಾರಣವೇನು, ಯಾರ ಪಾತ್ರವಿದೆ ಎಂಬಿತ್ಯಾದಿ ವಿಷಯಗಳು ಇಲ್ಲಿ ಅಡಗಿವೆ ಎಂಬುದು ಚಿತ್ರತಂಡದ ಮಾತು. 

ನಿರ್ದೇಶಕ ನಾಗಶೇಖರ್‌ ಇಲ್ಲಿ  ಹುಲಿಯ ಚರ್ಮ, ಹಲ್ಲು, ಉಗುರು ಹೀಗೆ ಕೆಲ ಭಾಗಗಳನ್ನು ಮಾರಾಟ ಮಾಡಿ ಕೋಟಿ ಸಂಪಾದಿಸುವ ದುಷ್ಟರನ್ನು ಸಂಹರಿಸುವ ಕಥೆಯನ್ನು ರೋಚಕವಾಗಿ ಕಟ್ಟಿಕೊಟ್ಟಿದ್ದಾರಂತೆ. ದುನಿಯಾ ವಿಜಯ್‌ ಇಲ್ಲಿ ಐದು ವಿಶೇಷ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಸುಂದರ್‌ ಪಿ.ಗೌಡ ನಿರ್ಮಿಸಿದ್ದಾರೆ. ಸಾಧುಕೋಕಿಲ ಸಂಗೀತವಿದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.