ಮಾಸ್ತಿಯ ಹುಲಿ ಉಳಿಸೋ ಹೋರಾಟ


Team Udayavani, May 12, 2017, 11:48 AM IST

duniya-vijay,-Maasthi-Gudi.jpg

ಆರಂಭದಿಂದಲೂ ಕುತೂಹಲ ಮೂಡಿಸಿದ್ದ “ಮಾಸ್ತಿಗುಡಿ’ ಚಿತ್ರ ಇಂದು ತೆರೆಕಾಣುತ್ತಿದೆ. ದುನಿಯಾ ವಿಜಯ್‌ ಹಾಗೂ ಅಮೂಲ್ಯ ಅಭಿನಯದ ಈ ಚಿತ್ರದಲ್ಲಿ ಹಲವು ವಿಶೇಷತೆಗಳಿವೆ. ಅದರಲ್ಲಿ ಪ್ರಮುಖವಾಗಿದ್ದು ಹುಲಿಗಳನ್ನು ಸಂರಕ್ಷಣೆ ಕುರಿತ ವಿಷಯ. 

ಹೌದು, ಕಾಡಿನಲ್ಲಿರುವ ಹುಲಿಗಳನ್ನು ರಕ್ಷಿಸಿದರೆ ನೀರು ಸಿಗುತ್ತೆ ಎಂಬುದೇ ವಿಶೇಷ ಸಂದೇಶ. ಇದು ಎಷ್ಟರಮಟ್ಟಿಗೆ ನಿಜ ಎಂಬ ಪ್ರಶ್ನೆಗೆ ಸ್ಟಾರ್‌ ನಟರೊಬ್ಬರು, ಚಿತ್ರದಲ್ಲಿ ವಿವರ ಕೊಟ್ಟಿದ್ದಾರಂತೆ. ಅದೇನೆ ಇರಲಿ, “ಮಾಸ್ತಿಗುಡಿ’ಯೊಳಗೆ ಏನೆಲ್ಲಾ ಇದೆ, ಯಾರೆಲ್ಲಾ ಇರುತ್ತಾರೆ, ಏನೇನು ಅಂಶಗಳಿವೆ ಎಂಬುದಕ್ಕೆ “ಮಾಸ್ತಿಗುಡಿ’ ನೋಡಿದರೆ ಉತ್ತರ ಸಿಗಲಿದೆ.

1998 ರಲ್ಲಿ ಬಿಳಿಗಿರಿ ರಂಗನಬೆಟ್ಟದಲ್ಲಿ ನಡೆದ ಒಂದು ಘಟನೆಯೇ ಚಿತ್ರದ ಕಥಾವಸ್ತು. ಆ ಕಾಡಲ್ಲಿ ಹುಲಿಗಳ ಹತ್ಯೆ ನಡೆಯುತ್ತಲೇ ಇರುತ್ತೆ. ಯಾಕೆ ಹುಲಿಗಳು ಸಾಯುತ್ತಿವೆ, ಅದಕ್ಕೆ ಕಾರಣವೇನು, ಯಾರ ಪಾತ್ರವಿದೆ ಎಂಬಿತ್ಯಾದಿ ವಿಷಯಗಳು ಇಲ್ಲಿ ಅಡಗಿವೆ ಎಂಬುದು ಚಿತ್ರತಂಡದ ಮಾತು. 

ನಿರ್ದೇಶಕ ನಾಗಶೇಖರ್‌ ಇಲ್ಲಿ  ಹುಲಿಯ ಚರ್ಮ, ಹಲ್ಲು, ಉಗುರು ಹೀಗೆ ಕೆಲ ಭಾಗಗಳನ್ನು ಮಾರಾಟ ಮಾಡಿ ಕೋಟಿ ಸಂಪಾದಿಸುವ ದುಷ್ಟರನ್ನು ಸಂಹರಿಸುವ ಕಥೆಯನ್ನು ರೋಚಕವಾಗಿ ಕಟ್ಟಿಕೊಟ್ಟಿದ್ದಾರಂತೆ. ದುನಿಯಾ ವಿಜಯ್‌ ಇಲ್ಲಿ ಐದು ವಿಶೇಷ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವನ್ನು ಸುಂದರ್‌ ಪಿ.ಗೌಡ ನಿರ್ಮಿಸಿದ್ದಾರೆ. ಸಾಧುಕೋಕಿಲ ಸಂಗೀತವಿದೆ.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.