ಮತ್ತೆ ಬಂದ ನೈರಾ


Team Udayavani, Jun 16, 2017, 12:50 PM IST

SUCHITRA-8.jpg

ಪರಭಾಷೆಯಿಂದ ಬಂದ ಕೆಲವು ನಟಿಯರು ಕನ್ನಡದಲ್ಲಿ ಸಿನಿಮಾ ಮಾಡುತ್ತಾ, ಗ್ಯಾಪ್‌ನಲ್ಲಿ ಬೇರೆ ಭಾಷೆಯಲ್ಲೂ ಸಿನಿಮಾ ಮಾಡುತ್ತಿರುತ್ತಾರೆ. ಹಾಗೆ ಆಗಾಗ ಕಾಣಿಸಿಕೊಳ್ಳುತ್ತಿರುವ ನಟಿ ಮಧುರಿಮಾ, ಅಲ್ಲಲ್ಲ ನೈರಾ ಬ್ಯಾನರ್ಜಿ. ನೈರಾ ಕನ್ನಡಕ್ಕೆ ತೀರಾ ಹೊಸಬರೇನಲ್ಲ. ಆಗಾಗ ಬಂದು ಹೋಗುವ ನಟಿ. ಯಾರು ಈ ನೈರಾ ಬ್ಯಾನರ್ಜಿ ಎಂದರೆ ಜೇಕಬ್‌ ವರ್ಗಿಸ್‌ ನಿರ್ದೇಶನದ “ಸವಾರಿ-2′ ಸಿನಿಮಾ ತೋರಿಸಬೇಕು. ಆ ಸಿನಿಮಾದಲ್ಲಿ ನಾಯಕಿಯಾಗಿದ್ದವರು ಇದೇ ನೈರಾ. ಆದರೆ ಆಗ ಅವರ ಹೆಸರು ಬೇರೆ ಇತ್ತು. ಅದು ಮಧುರಿಮಾ. ಆದರೆ ಇವರ ಮೂಲ ಹೆಸರು ನೈರಾ ಬ್ಯಾನರ್ಜಿ. ಈಗ ನೈರಾ ಮತ್ತೂಂದು ಸಿನಿಮಾದಲ್ಲಿ ನಟಿಸಿದ್ದಾರೆ. ಅದು “ಟೈಗರ್‌’. ಪ್ರದೀಪ್‌ ನಾಯಕರಾಗಿರುವ “ಟೈಗರ್‌’ ಚಿತ್ರದಲ್ಲಿ ನೈರಾ ನಟಿಸಿದ್ದು, ಇಂದು ಆ ಚಿತ್ರ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿರುವ ನೈರಾಗೆ ಇಲ್ಲಿ ಗ್ಲಾಮರಸ್‌ ಲುಕ್‌ ಕೊಡಲಾಗಿದೆ. ಈ ಸಿನಿಮಾ ಅವರ ಕೆರಿಯರ್‌ಗೆ ಪ್ಲಸ್‌ ಆಗುತ್ತದೆ ಎಂಬ ವಿಶ್ವಾಸವಿದೆ. ಅದಕ್ಕೆ ಕಾರಣ, ನಾಯಕ ಪ್ರದೀಪ್‌ ಅವರ ರೀಎಂಟ್ರಿ ಸಿನಿಮಾವಾದರೆ, ಹಿಟ್‌ ಸಿನಿಮಾಗಳನ್ನು ಕೊಟ್ಟಿರುವ ನಂದಕಿಶೋರ್‌ ಈ ಚಿತ್ರದ ನಿರ್ದೇಶಕ. ಈ ಎಲ್ಲಾ ಕಾರಣಗಳಿಂದ ನೈರಾ “ಟೈಗರ್‌’ ಬಗ್ಗೆ ಎಕ್ಸೆ„ಟ್‌ ಆಗಿದ್ದಾರೆ. 

ನೈರಾಗೆ ಕನ್ನಡದಲ್ಲಿ ಇದು ಮೂರನೇ ಸಿನಿಮಾ. “ಸವಾರಿ-2′, “ಸುಪಾರಿ ಸೂರ್ಯ’ ಹಾಗೂ ಈಗ “ಟೈಗರ್‌’. ಆದರೆ ನೈರಾ ಹಿಂದಿ, ತೆಲುಗು, ತಮಿಳಿನಲ್ಲಿ ಸಾಕಷ್ಟು ಸಿನಿಮಾ ಮಾಡಿದ್ದಾರೆ. ಅಂದಹಾಗೆ, ನೈರಾಗೆ ನಿರ್ದೇಶನದಲ್ಲೂ ಆಸಕ್ತಿ ಇರುವುದರಿಂದ ಅಸಿಸ್ಟೆಂಟ್‌ ಡೈರೆಕ್ಟರ್‌ ಆಗಿಯೂ ಕೆಲಸ ಕಲಿಯುತ್ತಿದ್ದಾರಂತೆ. ಅದಕ್ಕೆ ಕಾರಣ ಚಿತ್ರರಂಗದಲ್ಲಿ ತಾಂತ್ರಿಕವಾಗಿಯೂ ಗೊತ್ತಿರಬೇಕೆಂಬ ಅವರ ಬಯಕೆ. ಸದ್ಯ ನೈರಾಗೆ ಕನ್ನಡದಿಂದಲೂ ಸಾಕಷ್ಟು ಅವಕಾಶಗಳು ಬರುತ್ತಿದ್ದು, ಸದ್ಯದಲ್ಲೇ ಹೊಸ ಸಿನಿಮಾ ಒಪ್ಪಿಕೊಳ್ಳಲಿದ್ದಾರಂತೆ.

ರವಿ ರೈ
 

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.