ಇನ್ ಫೋಕಸ್: ಅಪೂರ್ವಳ ಅಯನ


Team Udayavani, Sep 8, 2017, 12:54 PM IST

08-SUCHI-6.jpg

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಅಪೂರ್ವ ಎಂಬ ನಾಯಕಿ ಇದ್ದಾರೆ. ಮೊನ್ನೆ ಮೊನ್ನೆ ಬಿಡುಗಡೆಯಾದ “ಮುಗುಳುನಗೆ’ ಚಿತ್ರದಲ್ಲಿ ನಟಿಸಿದವರೇ ಅಪೂರ್ವ ಅರೋರ. ಈಗ ಮತ್ತೂಬ್ಬ ಅಪೂರ್ವ ಬಂದಿದ್ದಾರೆ. ಇವರು ಅಪೂರ್ವ ಸೋಮ. ಹೌದು, ಅಪೂರ್ವ ಸೋಮ ಎಂಬ ನವನಟಿಯೊಬ್ಬರು ಇಂದು ಬಿಡುಗಡೆಯಾಗುತ್ತಿರುವ “ಅಯನ’ ಚಿತ್ರದ ಮೂಲಕ ನಾಯಕಿಯಾಗಿ ಎಂಟ್ರಿಕೊಡುತ್ತಿದ್ದಾರೆ.

ಅಪೂರ್ವಗೆ ನಟನೆ ಹೊಸದು. ಈ ಹಿಂದೆ ಯಾವುದೇ ಸಿನಿಮಾ, ಧಾರಾವಾಹಿಗಳಲ್ಲೂ ನಟಿಸಿಲ್ಲ. ಆದರೆ, ಸಿನಿಮಾದಲ್ಲಿ ನಟಿಸಬೇಕೆಂಬ ಆಸೆ ಇತ್ತಂತೆ. ಆ ಆಸಕ್ತಿಯೇ ಅಪೂರ್ವ ಅವರನ್ನು ಇವತ್ತು ಚಿತ್ರರಂಗಕ್ಕೆ ಕರೆತಂದಿದೆ. ಅಂದಹಾಗೆ, ಅಪೂರ್ವ ಅವರ ತಾತ ಚಿತ್ರರಂಗದಲ್ಲಿ 
ತೊಡಗಿಸಿಕೊಂಡಿದ್ದರಂತೆ. ಅಪೂರ್ವ ಇಂಜಿನಿಯರ್‌. ಮೈಸೂರಿನಲ್ಲಿ ಇಂಜಿನಿಯರಿಂಗ್‌ ಓದಿ, ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಪೂರ್ವಗೆ ಮೊದಲ ಅವಕಾಶ ಸಿಕ್ಕಿದ್ದು “ಅಯನ’ ಸಿನಿಮಾದಲ್ಲಿ. ಅಡಿಷನ್‌ನಲ್ಲಿ ಪಾಲ್ಗೊಂಡ ಅಪೂರ್ವ ಸಿನಿಮಾಕ್ಕೆ ಆಯ್ಕೆಯಾಗಿದ್ದಾರೆ. ಸಿನಿಮಾಕ್ಕೆ ಆಯ್ಕೆಯಾಗುತ್ತಿದ್ದಂತೆ ಕೆಲಸಕ್ಕೆ ಗುಡ್‌ಬೈ ಹೇಳಿದ್ದಾರೆ. “ನನ್ನ ಆಸಕ್ತಿ ಸಿನಿಮಾ ಕಡೆಗಿದೆ ಎಂದು ಗೊತ್ತಾಯಿತು. ಹಾಗಾಗಿ, ಕೆಲಸ ಬಿಟ್ಟಿದ್ದೇನೆ.

ಮುಂದೆ ಇದೇ ಕ್ಷೇತ್ರದಲ್ಲಿ ಮುಂದುವರೆಯುತ್ತೇನೆ. ಹೊಸ ಬಗೆಯ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ನೆಲೆ ನಿಲ್ಲಬೇಕೆಂಬ ಆಸೆ ಇದೆ’ ಎನ್ನುವುದು
ಅಪೂರ್ವ ಮಾತು. ಇನ್ನು, “ಅಯನ’ ಒಂದು ಹೊಸ ಪ್ರಯೋಗದ ಚಿತ್ರವಾದ ಕಾರಣ, ಜನರಿಗೆ ಇಷ್ಟವಾಗುವ ಮೂಲಕ ತನಗೂ ಒಳ್ಳೆಯ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಕೂಡಾ ಅಪೂರ್ವಗಿದೆ. ಅಂದಹಾಗೆ, “ಅಯನ’ದಲ್ಲಿ ಸಾಫ್ಟ್ವೇರ್‌ ಕ್ಷೇತ್ರದ ಕುರಿತಾದ ಸ್ಟೋರಿ ಇರೋದು ಕೂಡಾ ಅಪೂರ್ವಗೆ ಖುಷಿ ಕೊಟ್ಟಿದೆಯಂತೆ.

ರವಿ ರೈ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.