ಇನ್ ಫೋಕಸ್: ಅಪೂರ್ವಳ ಅಯನ


Team Udayavani, Sep 8, 2017, 12:54 PM IST

08-SUCHI-6.jpg

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಅಪೂರ್ವ ಎಂಬ ನಾಯಕಿ ಇದ್ದಾರೆ. ಮೊನ್ನೆ ಮೊನ್ನೆ ಬಿಡುಗಡೆಯಾದ “ಮುಗುಳುನಗೆ’ ಚಿತ್ರದಲ್ಲಿ ನಟಿಸಿದವರೇ ಅಪೂರ್ವ ಅರೋರ. ಈಗ ಮತ್ತೂಬ್ಬ ಅಪೂರ್ವ ಬಂದಿದ್ದಾರೆ. ಇವರು ಅಪೂರ್ವ ಸೋಮ. ಹೌದು, ಅಪೂರ್ವ ಸೋಮ ಎಂಬ ನವನಟಿಯೊಬ್ಬರು ಇಂದು ಬಿಡುಗಡೆಯಾಗುತ್ತಿರುವ “ಅಯನ’ ಚಿತ್ರದ ಮೂಲಕ ನಾಯಕಿಯಾಗಿ ಎಂಟ್ರಿಕೊಡುತ್ತಿದ್ದಾರೆ.

ಅಪೂರ್ವಗೆ ನಟನೆ ಹೊಸದು. ಈ ಹಿಂದೆ ಯಾವುದೇ ಸಿನಿಮಾ, ಧಾರಾವಾಹಿಗಳಲ್ಲೂ ನಟಿಸಿಲ್ಲ. ಆದರೆ, ಸಿನಿಮಾದಲ್ಲಿ ನಟಿಸಬೇಕೆಂಬ ಆಸೆ ಇತ್ತಂತೆ. ಆ ಆಸಕ್ತಿಯೇ ಅಪೂರ್ವ ಅವರನ್ನು ಇವತ್ತು ಚಿತ್ರರಂಗಕ್ಕೆ ಕರೆತಂದಿದೆ. ಅಂದಹಾಗೆ, ಅಪೂರ್ವ ಅವರ ತಾತ ಚಿತ್ರರಂಗದಲ್ಲಿ 
ತೊಡಗಿಸಿಕೊಂಡಿದ್ದರಂತೆ. ಅಪೂರ್ವ ಇಂಜಿನಿಯರ್‌. ಮೈಸೂರಿನಲ್ಲಿ ಇಂಜಿನಿಯರಿಂಗ್‌ ಓದಿ, ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಅಪೂರ್ವಗೆ ಮೊದಲ ಅವಕಾಶ ಸಿಕ್ಕಿದ್ದು “ಅಯನ’ ಸಿನಿಮಾದಲ್ಲಿ. ಅಡಿಷನ್‌ನಲ್ಲಿ ಪಾಲ್ಗೊಂಡ ಅಪೂರ್ವ ಸಿನಿಮಾಕ್ಕೆ ಆಯ್ಕೆಯಾಗಿದ್ದಾರೆ. ಸಿನಿಮಾಕ್ಕೆ ಆಯ್ಕೆಯಾಗುತ್ತಿದ್ದಂತೆ ಕೆಲಸಕ್ಕೆ ಗುಡ್‌ಬೈ ಹೇಳಿದ್ದಾರೆ. “ನನ್ನ ಆಸಕ್ತಿ ಸಿನಿಮಾ ಕಡೆಗಿದೆ ಎಂದು ಗೊತ್ತಾಯಿತು. ಹಾಗಾಗಿ, ಕೆಲಸ ಬಿಟ್ಟಿದ್ದೇನೆ.

ಮುಂದೆ ಇದೇ ಕ್ಷೇತ್ರದಲ್ಲಿ ಮುಂದುವರೆಯುತ್ತೇನೆ. ಹೊಸ ಬಗೆಯ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ನೆಲೆ ನಿಲ್ಲಬೇಕೆಂಬ ಆಸೆ ಇದೆ’ ಎನ್ನುವುದು
ಅಪೂರ್ವ ಮಾತು. ಇನ್ನು, “ಅಯನ’ ಒಂದು ಹೊಸ ಪ್ರಯೋಗದ ಚಿತ್ರವಾದ ಕಾರಣ, ಜನರಿಗೆ ಇಷ್ಟವಾಗುವ ಮೂಲಕ ತನಗೂ ಒಳ್ಳೆಯ ಅವಕಾಶ ಸಿಗುತ್ತದೆ ಎಂಬ ವಿಶ್ವಾಸ ಕೂಡಾ ಅಪೂರ್ವಗಿದೆ. ಅಂದಹಾಗೆ, “ಅಯನ’ದಲ್ಲಿ ಸಾಫ್ಟ್ವೇರ್‌ ಕ್ಷೇತ್ರದ ಕುರಿತಾದ ಸ್ಟೋರಿ ಇರೋದು ಕೂಡಾ ಅಪೂರ್ವಗೆ ಖುಷಿ ಕೊಟ್ಟಿದೆಯಂತೆ.

ರವಿ ರೈ

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.