ಮೊದಲ ಸಿನಿಮಾದ “ಧ್ಯಾನ”ದಲ್ಲಿ


Team Udayavani, Oct 27, 2017, 12:51 PM IST

27-30.jpg

ಮೊದಲ ಸಿನಿಮಾದಲ್ಲೇ ಮೂರ್ಮೂರು ಶೇಡ್‌ನ‌ ಪಾತ್ರ ಸಿಕ್ಕರೆ ಯಾರು ತಾನೆ ಖುಷಿಯಾಗಿರೋದಿಲ್ಲ. ಈಗ ಅದೇ ಖುಷಿಯಲ್ಲಿದ್ದಾರೆ ನಿಮಿಕ ರತ್ನಾಕರ್‌. ಯಾರು ಈ ನಿಮಿಕ ಎಂದರೆ “ರಾಮಧಾನ್ಯ’ ಸಿನಿಮಾ ಬಗ್ಗೆ ಹೇಳಬೇಕು. ಹೌದು, “ರಾಮಧಾನ್ಯ’ ಎಂಬ ಸಿನಿಮಾ ಬರುತ್ತಿದ್ದು, ಈ ಚಿತ್ರದಲ್ಲಿ ನಿಮಿಕ ನಾಯಕಿ. ಚಿತ್ರದಲ್ಲಿ ಅವರು ಮೂರ್ಮೂರು ಪಾತ್ರಗಳನ್ನು ಮಾಡಿದ್ದಾರೆ. ಸೀತೆ, ಕನಕದಾಸರ ಪತ್ನಿ ಹಾಗೂ ಇಂದಿನ ಮಾಡರ್ನ್ ಹುಡುಗಿ… ಈ ತರಹದ ಮೂರು ಪಾತ್ರಗಳನ್ನು ಮಾಡಿದ್ದಾರೆ. ಅಂದಹಾಗೆ, ನಿಮಿಕಗೆ “ರಾಮಧಾನ್ಯ’ ಮೊದಲ ಚಿತ್ರ.

ಮಂಗಳೂರು ಮೂಲದ ನಿಮಿಕ ಮಾಡೆಲಿಂಗ್‌ ಹಿನ್ನೆಲೆಯಿಂದ ಬಂದವರು. ಇಂಜಿನಿಯರಿಂಗ್‌ ಓದಿರುವ ನಿಮಿಕ ಒಳ್ಳೆಯ ಗಾಯಕಿ ಕೂಡಾ. ಈಗಾಗಲೇ “ದಬಕ್‌ದಬ ಐಸಾ’ ಹಾಗೂ “ಮದಿಪು’ ಚಿತ್ರಗಳಿಗೆ ಹಾಡಿರುವ ನಿಮಿಕ, ಶಾಸ್ತ್ರೀಯ ಸಂಗೀತವನ್ನು ಕಲಿಯುತ್ತಿದ್ದಾರೆ ಕೂಡಾ. ನಿಮಿಕ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ, ಮೆಚ್ಚುಗೆ ಕೂಡಾ ಪಡೆದಿದ್ದಾರೆ. “ಮಿಸ್‌ ಸೂಪರ್‌ ಟ್ಯಾಲೆಂಟ್‌ 2017’ನಲ್ಲಿ ಭಾಗವಹಿಸಿರುವ ನಿಮಿಕ, ನಂತರ ಕೊರಿಯಾದಲ್ಲಿ ನಡೆದ “ಮಿಸ್‌ ಸೂಪರ್‌ ಟ್ಯಾಲೆಂಟ್‌ ಆಫ್ ವರ್ಲ್ಡ್’ನಲ್ಲಿ ಭಾಗವಹಿಸಿದ್ದಾರೆ. 

ಇಂಜಿನಿಯರಿಂಗ್‌ ಮುಗಿಸಿ, ಐಟಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ನಿಮಿಕ, ಈಗ ಸಂಪೂರ್ಣವಾಗಿ ತಮ್ಮನ್ನು ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ನಿಮಿಕಗೆ ಒಂದಷ್ಟು ಅವಕಾಶಗಳು ಬರುತ್ತಿವೆ. “ಮೊದಲ ಚಿತ್ರ ನಿಜಕ್ಕೂ ತುಂಬಾ ಸವಾಲಿನಿಂದ ಕೂಡಿತ್ತು. ಮೂರೂರು ಪಾತ್ರಗಳನ್ನು ಮಾಡಬೇಕಿತ್ತು. ಮೂರು ಪಾತ್ರ ಕೂಡಾ ಒಂದಕ್ಕಿಂತ ಒಂದು ವಿಭಿನ್ನವಾಗಿದೆ. ಮೊದಲ ಸಿನಿಮಾದಲ್ಲೇ ಒಳ್ಳೆಯ ಅನುಭವವಾಯಿತು’ ಎನ್ನುವುದು ನಿಮಿಕ ಮಾತು.

ರವಿ ರೈ

ಟಾಪ್ ನ್ಯೂಸ್

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.