ಕನ್ನಡಕ್ಕೆ ಮುತ್ತು


Team Udayavani, Nov 24, 2017, 11:48 AM IST

Infocus–MUTTU.jpg

ಕುಟುಂಬದ ಯಾರಾದರೂ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರೆ, ಅವರ ನಂತರವರಿಗೂ ಆ ಕ್ಷೇತ್ರದಲ್ಲಿ ಆಸಕ್ತಿ ಹುಟ್ಟಿ, ಸಿನಿಮಾಕ್ಕೆ ಬರುತ್ತಾರೆ. ಈಗಾಗಲೇ ಅನೇಕ ಮಂದಿ ಹಿರಿಯ ನೆನಪು ಹಾಗೂ ಅವರ ಕೆಲಸಗಳನ್ನು ಸ್ಮರಿಸುತ್ತಾ ಚಿತ್ರರಂಗಕ್ಕೆ ಬಂದಿದ್ದಾರೆ. ಈಗ ಕನ್ನಡದ ಜನಪ್ರಿಯ ಸಂಗೀತ ನಿರ್ದೇಶಕರ ಪೈಕಿ ಎಲ್‌. ವೈದ್ಯನಾಥನ್‌ ಅವರ ಮಗನ ಸರದಿ.

“ಹೇಮಾವತಿ’, “ಏಳು ಸುತ್ತಿನ ಕೋಟಿ’, “ಅಪರಿಚಿತ’, “ಅನುಭವ’, “ಒಂದು ಮುತ್ತಿನ ಕಥೆ’ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದವರು ಎಲ್‌. ವೈದ್ಯನಾಥನ್‌. ಈಗ ಮಗ ಎಲ್‌.ವಿ. ಮುತ್ತುಕುಮಾರಸ್ವಾಮಿ ಕನ್ನಡ ಚಿತ್ರರಂಗಕ್ಕೆ ಬಂದಿದ್ದಾರೆ. ಹೌದು, ಎಲ್‌. ವೈದ್ಯನಾಥನ್‌ ಅವರ ಮಗ ಎಲ್‌.ವಿ. ಮುತ್ತುಕುಮಾರಸ್ವಾಮಿ ಈಗ “ಅರಣ್ಯಾನಿ’ ಎಂಬ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈಗಾಗಲೇ ಒಂದು ತಮಿಳು ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ಮುತ್ತುಗೆ ಇದು ಎರಡನೆಯ ಚಿತ್ರ ಮತ್ತು ಮೊದಲ ಕನ್ನಡ ಚಿತ್ರ. “ಇವತ್ತು ನಮ್ಮ ತಂದೆಯ ಆಶೀರ್ವಾದದೊಂದಿಗೆ ನಾನು ಇಲ್ಲಿಗೆ ಬಂದಿದ್ದೇನೆ. ಕನ್ನಡದಲ್ಲಿ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದವರು ಅವರು. ನಾನು ಆರನೇ ಕ್ಲಾಸಿನಲ್ಲಿದ್ದಾಗಲೇ ತಂದೆಯವರೊಂದಿಗೆ ಕೆಲಸ ಮಾಡುತ್ತಿದ್ದೆ. ಓದಿದ್ದು ಬೇರೆಯಾದರೂ, ಸಂಗೀತ ಕ್ಷೇತ್ರದಲ್ಲಿ ತೊಡಿಗಿಸಿಕೊಳ್ಳಬೇಕು ಎಂಬುದು ನನ್ನ ಬಹಳ ದಿನಗಳ ಕನಸಾಗಿತ್ತು’ ಎನ್ನುತ್ತಾರೆ ಮುತ್ತುಕುಮಾರಸ್ವಾಮಿ.

ಮೆಲೋಡಿಗಳಿಗೆ ಯಾವತ್ತೂ ಸಾವಿಲ್ಲ ಎನ್ನುವ ಮುತ್ತು, ಮೆಲೋಡಿಗಳಿಗೆ ಹೆಚ್ಚು ಪ್ರಾಶಸ್ತ್ಯ ಕೊಡುತ್ತಾರಂತೆ. ಅಷ್ಟೇ ಅಲ್ಲ, ಇತ್ತೀಚೆಗೆ ಬಹಳ ಕಡಿಮೆಯಾಗುತ್ತಿರುವ ಲೈವ್‌ ಸಂಗೀತಕ್ಕೂ ಮೊದಲು ಪ್ರಾಶಸ್ತ್ಯ ಕೊಡುತ್ತಾರಂತೆ. “ಅರಣ್ಯಾನಿ’ ಚಿತ್ರಕ್ಕೂ ಅವರು ಮೆಲೋಡಿ ಹಾಡುಗಳನ್ನು ಕೊಡುವುದರ ಜೊತೆಗೆ ಲೈವ್‌ ಆರ್ಕೆಸ್ಟ್ರಾ ಸಹ ಬಳಸಿಕೊಂಡಿದ್ದಾರಂತೆ.

* ರವಿ ರೈ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.