ದಿಗಂತ್‌ ಅದೃಷ್ಟ ಮಾಡಿದ್ದಾರೆ!


Team Udayavani, Dec 1, 2017, 11:37 AM IST

01-25.jpg

ಡಿಂಪಲ್‌ ಹುಡುಗನ ಸಿಂಪಲ್‌ ಸ್ಟೋರಿ ನಿರ್ದೇಶಕ ಮಂಜುನಾಥ್‌ ಹೊಳೆನರಸೀಪುರ ಬಂದು ಕಥೆ ಹೇಳುವಾಗ ದಿಗಂತ್‌ ತಲೆಯಲ್ಲಿ ಒಂದಂಶ ಓಡುತ್ತಿತ್ತಂತೆ. ಅದೇನೆಂದರೆ ಇವರು ಯಾವ ಕೆಟಗರಿಗೆ ಸೇರುವ ನಿರ್ದೇಶಕರೆಂಬುದು. ಏಕೆಂದರೆ, ದಿಗಂತ್‌ ತಮ್ಮ ಇಷ್ಟು ವರ್ಷದ ಅನುಭದಲ್ಲಿ ಎರಡು ರೀತಿಯ ನಿರ್ದೇಶಕರನ್ನು ನೋಡಿದ್ದಾರೆ.

ಮೊದಲನೇಯ ಕೆಟಗರಿಯ ನಿರ್ದೇಶಕರು ತುಂಬಾ ಚೆನ್ನಾಗಿ, ಕಥೆ ಹೇಳುತ್ತಾರೆ. ಆದರೆ, ಹೇಳಿದಂತೆ ಸಿನಿಮಾ ಮಾಡುವಲ್ಲಿ ಎಡವುತ್ತಾರೆ. ಇನ್ನು ಎರಡನೇಯ ಕೆಟಗರಿ ನಿರ್ದೇಶಕರು ಕಥೆ ಹೇಳಿದಂತೆ ಸಿನಿಮಾ ಮಾಡುತ್ತಾರೆ. ಹಾಗಾಗಿ, ಮಂಜುನಾಥ್‌
ಯಾವ ಕೆಟಗರಿಗೆ ಸೇರುತ್ತಾರೆಂಬ ಅನುಮಾನವಿತ್ತಂತೆ. ಆದರೆ, ಶೂಟಿಂಗ್‌ನಲ್ಲಿ ಇವರು ಕಥೆ ಹೇಳಿದಂತೆ ಸಿನಿಮಾ ಮಾಡುವ ನಿರ್ದೇಶಕ ಎಂದು ಗೊತ್ತಾಯಿತಂತೆ. ದಿಗಂತ್‌ ಹೀಗೆ ಹೊಸ ನಿರ್ದೇಶಕರ ಬಗ್ಗೆ ಹೇಳಲು ಕಾರಣ “ಫಾರ್ಚೂನರ್‌’. ಇದು ದಿಗಂತ್‌ ಅವರ ಹೊಸ ಸಿನಿಮಾ.

ಸದ್ದಿಲ್ಲದೇ ಬಹುತೇಕ ಚಿತ್ರೀಕರಣ ಕೂಡಾ ಮುಗಿಸಿದ್ದಾರೆ. “ಕಥೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ. ನಾನಿಲ್ಲಿ ಶ್ರೀಮಂತ ಕುಟುಂಬದ ಹುಡುಗನಾಗಿ ಕಾಣಿಸಿಕೊಂಡಿದ್ದೇನೆ. ನನ್ನ ಜೀವನದಲ್ಲಿ ಅದೃಷ್ಟ ಯಾವ ರೀತಿ ಪಾತ್ರ ವಹಿಸುತ್ತದೆ ಎಂಬ ಅಂಶದೊಂದಿಗೆ ಕಥೆ ಸಾಗುತ್ತದೆ’ ಎಂದು ತಮ್ಮ ಸಿನಿಮಾ ಬಗ್ಗೆ ಹೇಳುತ್ತಾರೆ ದಿಗಂತ್‌.

ನಿರ್ದೇಶಕ ಮಂಜುನಾಥ ಕೂಡಾ ಚಿತ್ರದಲ್ಲಿ ಅದೃಷ್ಟ ದೊಡ್ಡ ಪಾತ್ರ ವಹಿಸುತ್ತದೆ. ಅದು ನಾಯಕನ ಜೀವನದಲ್ಲಿ ಏನೆಲ್ಲಾ ಮಾಡುತ್ತದೆ ಎಂಬ ಅಂಶಗಳೊಂದಿಗೆ ಸಿನಿಮಾ ಮಾಡಿದ್ದೇವೆ. ಇಲ್ಲಿ ನಾಯಕನ ಪಾತ್ರ ತುಂಬಾ ವಿಶಿಷ್ಟವಾಗಿದೆ ಎಂದರು. ಇನ್ನು, ಚಿತ್ರಕ್ಕೆ ಎಂ.ಎಸ್‌. ನರಸಿಂಹಮೂರ್ತಿ ಸಂಭಾಷಣೆ ಬರೆದಿದ್ದಾರೆ. ಹೊಸ ಹುಡುಗ ಮಂಜುನಾಥ್‌ ಒಳ್ಳೆಯ ಕಥೆ ಮಾಡಿಕೊಂಡಿದ್ದು, ಅವರ ಜೊತೆಗೆ ಉತ್ಸಾಹಿ ತಂಡವಿದೆ ಎಂದು ತಂಡದ ಬಗ್ಗೆ ಮಾತನಾಡಿದರು ನರಸಿಂಹ ಮೂರ್ತಿ. ಚಿತ್ರದ ಕಥೆ ಚೆನ್ನಾಗಿದ್ದು, ಹೊಸತನದಿಂದ ಕೂಡಿದೆ ಎಂಬುದು ಅವರ ಮಾತು.

ಚಿತ್ರವನ್ನು ಗುಲೇಚಾ ಬ್ರದರ್ ಆದ ದಿಲೀಪ್‌, ಭರತ್‌, ರಾಜೇಶ್‌ ಸೇರಿ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಸೋನು ಗೌಡ ಹಾಗೂ ಸ್ವಾತಿ ಶರ್ಮಾ ನಾಯಕಿಯರು. ಪೂರ್ಣ ಚಂದ್ರ ತೇಜಸ್ವಿಯವರ ಸಂಗೀತ ಚಿತ್ರಕ್ಕಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.