ಐಫೋನ್‌ನಲ್ಲಿ ಸಹಿಷ್ಣು


Team Udayavani, Dec 8, 2017, 7:30 AM IST

iphone.jpg

ತಂತ್ರಜ್ಞಾನ ಮುಂದುವರೆದಂತೆ ಸಿನಿಮಾ ಮಾಡೋದು ಕೂಡಾ ಸುಲಭವಾಗುತ್ತಿದೆ. ಹಾಗಾಗಿಯೇ ಸಾಕಷ್ಟು ಪ್ರಯೋಗಗಳು ಕೂಡಾ ನಡೆಯುತ್ತಿರುತ್ತದೆ. ಈಗಾಗಲೇ ಅನೇಕರು ಐಫೋನ್‌ನಲ್ಲಿ ಸಿನಿಮಾ ಚಿತ್ರೀಕರಣ ಮಾಡಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಸಹಿಷ್ಣು’. ಹೌದು, “ಸಹಿಷ್ಣು’ ಎಂಬ ಸಿನಿಮಾವೊಂದು ಸಂಪೂರ್ಣವಾಗಿ ಐಫೋನ್‌ನಲ್ಲಿ ಚಿತ್ರೀಕರಣವಾಗಿದೆ. ವಿಶೇಷವೆಂದರೆ ಸಿಂಗಲ್‌ ಶಾಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಎರಡು ಗಂಟೆ 1 ನಿಮಿಷ 18 ಸೆಕೆಂಡಿನ ಈ ಸಿನಿಮಾವನ್ನು ಸಿಂಗಲ್‌ ಶಾಟ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಚಿತ್ರವನ್ನು ಸಂಪತ್‌ ಎನ್ನುವವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. 

ಈಗಾಗಲೇ ಕೆಲವು ಸಿನಿಮಾಗಳಿಗೆ ಸಹಾಯಕರಾಗಿ ದುಡಿದ ಅನುಭವವಿರುವ ಸಂಪತ್‌ ಅವರಿಗೆ ಏನಾದರೊಂದು ಹೊಸ ಪ್ರಯೋಗ ಮಾಡಬೇಕೆಂದೆನಿಸಿದಾಗ ಈ ಆಲೋಚನೆ ಬಂತಂತೆ. ಅದಕ್ಕಾಗಿ ಐಫೋನ್‌ ಹಾಗೂ ಅದಕ್ಕೆ ತಾಂತ್ರಿಕವಾಗಿ ಬೇಕಾದ ವಸ್ತುಗಳನ್ನು ಖರೀದಿಸಿ, ಮೊದಲು ಇಡೀ ಬೆಂಗಳೂರು ಸುತ್ತಾಡಿ ಟೆಸ್ಟ್‌ ಶೂಟ್‌ ಮಾಡಿದರಂತೆ. ಎಲ್ಲವೂ ಪಕ್ಕಾ ಆದ ಮೇಲೆ ಮಡಿಕೇರಿಯ ಸುತ್ತಮುತ್ತ ಸಿಂಗಲ್‌ ಟೇಕ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ. ಇದೊಂದು ದಾಖಲೆಯಾಗಿದ್ದು, ಅಗತ್ಯ ಪತ್ರಗಳೊಂದಿಗೆ ಗಿನ್ನೆಸ್‌ಗೆ ಕಳುಸಿದ್ದಾರಂತೆ.

ಈಗಾಗಲೇ ಅನೇಕ ಸಿನಿಮಾಗಳು ಸಿಂಗಲ್‌ ಟೇಕ್‌ನಲ್ಲಿ ಶೂಟ್‌ ಆದರೂ ಆ ನಂತರ ಅವುಗಳನ್ನು ಎಡಿಟ್‌ ಮಾಡಲಾಗಿದೆ. ಆದರೆ, “ಸಹಿಷ್ಣು’ ಮಾತ್ರ ಎಡಿಟ್‌ ಮಾಡದ ಸಿಂಗಲ್‌ ಟೇಕ್‌ ಸಿನಿಮಾವಾದ್ದರಿಂದ ವಿಶ್ವದಲ್ಲೇ ಇಂತಹ ಪ್ರಯತ್ನ ಮೊದಲು ಎನ್ನುವುದು ಸಂಪತ್‌ ಅವರು ಮಾತು. ವಿಚಾರವಾದಿಯೊಬ್ಬನ ಹತ್ಯೆಗೆ ಸುಪಾರಿ ನೀಡುವ ಕಾಣದ ವ್ಯಕ್ತಿಗಳು ಒಂದು ಕಡೆಯಾದರೆ, ವಿಚಾರವಾದಿಯನ್ನು ಕಿಡ್ನಾಪ್‌ ಮಾಡುವ ಮಂದಿ, ಆ ವಿಚಾರವಾದಿಯ ನಿರ್ಲಿಪ್ತತೆ ಹಾಗೂ ನಡವಳಿಕೆಯಿಂದ ಬದಲಾಗುತ್ತಾರಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ವಿಚಾರಧಾರೆ ಏನೇ ಇರಬಹುದು. ಆದರೆ, ಮನುಷ್ಯನನ್ನು ಮನುಷ್ಯ ಸಾಯಿಸೋದು ತಪ್ಪು ಎಂಬ ಸಂದೇಶವನ್ನು ಕೂಡಾ ಇಲ್ಲಿ ನೀಡಲಾಗಿದೆಯಂತೆ.

“ಮುಂದೆ ವಿಭಿನ್ನವಾದ ಸಿನಿಮಾಗಳನ್ನು ಮಾಡಬೇಕೆಂದಿದ್ದೇನೆ. ಅದಕ್ಕಿಂತ ಮೊದಲು ನನಗೊಂದು ಪ್ರೊಫೈಲ್‌ ಬೇಕು. ಆ ಉದ್ದೇಶದ ಜೊತೆಗೆ ಪ್ರಯೋಗಾತ್ಮಕ ಸಿನಿಮಾ ಮಾಡಬೇಕೆಂಬ ಕಾರಣದಿಂದ ಈ ಸಿನಿಮಾ ಮಾಡಿದ್ದೇನೆ’ ಎನ್ನುವುದು ಸಂಪತ್‌ ಮಾತು. ಚಿತ್ರದಲ್ಲಿ ಹಿರಿಯ ನಟ ವಿಶ್ವನಾಥ್‌ ಹಾಗೂ ಅಶೋಕ್‌ ಎನ್ನುವವರು ನಟಿಸಿದ್ದಾರೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

ranganayaka movie releasing today

Ranganayaka Movie; ರಂಗಿನ ಕಥೆಯೊಂದಿಗೆ ರಂಗನಾಯಕ ಎಂಟ್ರಿ

ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Kannada Actress; ಮೊದಲ ಸಿನಿಮಾದಲ್ಲೇ ಭರವಸೆ ಮೂಡಿಸಿದ ನವನಟಿಯರು

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

Purushothamana Prasanga; ದೇವದಾಸ್ ಕಾಪಿಕಾಡ್ ನಿರ್ದೇಶನದ ಮೊದಲ ಕನ್ನಡಚಿತ್ರ ಇಂದು ತೆರೆಗೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.