ಚಿತ್ರಸಂತೆಯ ಜೊತೆಗೆ ಹಾಡುಗಳ ಸಂತೆ


Team Udayavani, Jan 12, 2018, 11:17 AM IST

12-25.jpg

ಅದು “ಸೀಜರ್‌’ ಚಿತ್ರದ ಧ್ವನಿಸುರುಳಿ ಬಿಡುಗಡೆ ಸಮಾರಂಭ. ಅಂದು ಹಾಡು, ಕುಣಿತ, ಮಾತು, ಕಥೆ, ತಮಾಷೆ ಎಲ್ಲವೂ ಜೋರಾಗಿತ್ತು. ಅದಕ್ಕೂ ಮುನ್ನ ಪತ್ರಕರ್ತರ ಜತೆ ತಂಡದ ಮಾತುಕತೆ ಇತ್ತು. ಅಂದು ಸಮಾರಂಭ, ಪತ್ರಿಕಾಗೋಷ್ಠಿ ಎಲ್ಲವೂ ತಡವಾಯ್ತು. ಕಾರಣ, ಅಂದು ಚಿತ್ರಸಂತೆ. ಅಶೋಕ ಹೋಟೆಲ್‌ನ ರಸ್ತೆ ಜನಜಂಗುಳಿಯಿಂದ ತುಂಬಿತ್ತು. ಕಿಕ್ಕಿರಿದ ಜನರ ಮಧ್ಯೆ ದಾಟಿ ಹೋಗುವಷ್ಟರೊಳಗೆ ಸಮಯ ಮೀರಿತ್ತು. ಹಾಗಾಗಿ ಐದು ಗಂಟೆಗೆ ಕರೆದಿದ್ದ ಪತ್ರಿಕಾಗೋಷ್ಠಿ ಒಂದು ಗಂಟೆ ತಡವಾಗಿಯೇ ಪ್ರಾರಂಭವಾಯಿತು.

“ಸೀಜರ್‌’ ಚಿತ್ರಕ್ಕೆ ಚಿರು ನಾಯಕನಾದರೂ, ರವಿಚಂದ್ರನ್‌, ಪ್ರಕಾಶ್‌ ರೈ ಮತ್ತು ಪಾರುಲ್‌ಯಾದವ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇವರು ಅಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು. ವಿನಯ್‌ಕೃಷ್ಣ ಅವರಿಗೆ “ಸೀಜರ್‌’ ಮೊದಲ ಚಿತ್ರ. ಕಥೆ, ಯೂ ಇದೆ. ಬೆಂಗಳೂರಲ್ಲಿ ನಡೆದ ಒಂದು ಘಟನೆ ಇಟ್ಟುಕೊಂಡು ಕಥೆ ಮಾಡಲಾಗಿದೆ. ದಿನಕ್ಕೆ ನೂರಾರು ವಾಹನಗಳು ಸೀಜ್‌ ಆಗುತ್ತವೆ. ಸೀಜ್‌ ಆದ ಬಳಿಕೆ ಏನೆಲ್ಲಾ ಅವಾಂತರಗಳು ನಡೆಯುತ್ತವೆ ಎಂಬುದನ್ನಿಲ್ಲಿ ಹೇಳಲಾಗಿದೆ. ರವಿಚಂದ್ರನ್‌ ಅವರದು ಪೈನಾನ್ಷಿಯರ್‌ ಪಾತ್ರ. ಪ್ರಕಾಶ್‌ ರೈ ಖಳನಟರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಸಾಧು ಕೋಕಿಲ ನಗಿಸಲಿದ್ದಾರೆ. ಬೆಂಗಳೂರು ಹಾಗೂ ಶಬರಿಮಲೈನಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರ ತಡವಾಗಿದೆ. ಕಾರಣ, ಇಲ್ಲಿ ಸಾಕಷ್ಟು ತಾಂತ್ರಿಕ ಕೆಲಸಗಳಿದ್ದವು. ಒಳ್ಳೆಯ ಅವಕಾಶ ಕೊಟ್ಟ ನಿರ್ಮಾಪಕರಿಗೆ ಮತ್ತು ಸಹಕರಿಸಿದ ಕಲಾವಿದರು, ತಂತ್ರಜ್ಞರಿಗೆ ನಾನು ಆಭಾರಿ’ ಎಂದರು ನಿರ್ದೇಶಕರು.

ಚಿರಂಜೀವಿ ಸರ್ಜಾ ಅವರಿಗೆ ರವಿಚಂದ್ರನ್‌ ಅವರೊಂದಿಗೆ ಕೆಲಸ ಮಾಡಿದ್ದು ಮರೆಯದ ಅನುಭವವಂತೆ. “ಚಿತ್ರೀಕರಣದಲ್ಲಿ ರವಿ ಸರ್‌ ಅವರಿಂದ ಬೇಕಾದಷ್ಟು ಕಲಿತಿದ್ದೇನೆ. ಇದೊಂದು ಸೇಡಿನ ಕಥೆ ಎನ್ನಬಹುದು. ಸೀಜ್‌ ಮಾಡುವ ವಾಹನಗಳ ಹಿಂದೆ ಒಂದೊಂದು ಘಟನೆ ಇರುತ್ತೆ. ಅದೇ ಚಿತ್ರದ ಹೈಲೈಟ್‌’ ಅಂದರು ಚಿರು.

ತೆಲುಗು ನಟ ನಾಗಿನೀಡು ಅವರಿಲ್ಲಿ ನೆಗೆಟಿವ್‌ ಪಾತ್ರ ಮಾಡಿದ್ದು, ಪ್ರಕಾಶ್‌ ರೈ ಅವರ ಗ್ಯಾಂಗ್‌ನಲ್ಲಿ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಖುಷಿಯಾಗಿದ್ದಾರೆ. ನಿರ್ಮಾಪಕ ತ್ರಿವಿಕ್ರಮ ಅವರಿಗಿದು ಎರಡನೇ ಚಿತ್ರ. ವಿಜಯ್‌ ಚೆಂಡೂರು, ಡ್ಯಾನಿ ಕುಟ್ಟಪ್ಪ, ಸಂಭಾಷಣೆಕಾರ ಶ್ರೀಕಾಂತ್‌, ಛಾಯಗ್ರಾಹಕ ರಾಜೇಶ್‌ ಕಟ್ಟ ಇತರರು ಇದ್ದರು.

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.