ವೀಡಿಯೋ ಆಲ್ಬಂನಿಂದ ಚಿತ್ರರಂಗಕ್ಕೆ!


Team Udayavani, Jan 12, 2018, 12:04 PM IST

12-27.jpg

“ಇಲ್ಲಿ ಯಾರ್‌ ಯಾರನ್ನೂ ಹೀರೋ ಮಾಡಲ್ಲ ಅಣ್ತಮ್ಮ. ನಮಗೆ ನಾವೇ ಹೀರೋ ಆಗಬೇಕು’ ಯಶ್‌ ಅವರ ಈ ಡೈಲಾಗ್‌ ಅದೆಷ್ಟು ಮಂದಿಯನ್ನು ಪ್ರೇರೇಪಿಸಿದೆಯೋ ಗೊತ್ತಿಲ್ಲ. ಒಂದಷ್ಟು ಮಂದಿಯಂತೂ ತಾವೇ ಸಿನಿಮಾ ಮಾಡಿ, ಆ ಮೂಲಕ ಹೀರೋ ಆಗಿದ್ದಂತೂ ಸುಳ್ಳಲ್ಲ. ಈಗ ಆ ಸಾಲಿಗೆ ಹೊಸ ಸೇರ್ಪಡೆ ಕುಶಾನ್‌ ಗೌಡ. ಯಾರು ಈ ಕುಶಾನ್‌ ಗೌಡ ಎಂದು ಕೇಳಿದರೆ ಸದ್ಯಕ್ಕೆ “ಎಣ್ಣೆ ಸಾಂಗ್‌ …’ ತೋರಿಸಬೇಕು. ಅದು ಬಿಟ್ಟು ಬೇರೇನಾದರೂ ಹೇಳಿ ಎಂದರೆ “ನಾಕುಮುಖ’ ಸಿನಿಮಾ ಬಗ್ಗೆ ಹೇಳಬೇಕು. 

“ನಾಕುಮುಖ’ ಎಂಬ ಸಿನಿಮಾವೊಂದು ಆರಂಭವಾಗಿದ್ದು, ಈ ಸಿನಿಮಾವನ್ನು ನಿರ್ದೇಶಿಸಿ, ನಾಯಕರಾಗಿ ನಟಿಸುವ ಮೂಲಕ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿಕೊಡಲು ಸಿದ್ಧರಾಗಿದ್ದಾರೆ ಕುಶಾನ್‌ ಗೌಡ. ಚಿತ್ರರಂಗದಲ್ಲಿ ತೊಡಗಿಸಿಕೊಳ್ಳಬೇಕು, ಅದರಲ್ಲೇ ಮುಂದುವರಿಯಬೇಕೆಂಬ ಆಸೆ ಹೊಂದಿದ್ದ ಕುಶಾನ್‌ ಈಗಗಾಲೇ “ಎಣ್ಣೆ ಸಾಂಗ್‌’ ಎಂಬ ಆಲ್ಬಂವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಆ ನಂತರ ಸಿನಿಮಾದಲ್ಲಿ ಅವಕಾಶ ಪಡೆಯಲು ಚಿತ್ರರಂಗದಲ್ಲಿ ಸೈಕಲ್‌ ಹೊಡೆದಿದ್ದಾರೆ. ಆದರೆ, ಯಾರೂ ಕೊಟ್ಟಿಲ್ಲ. ನೀನ್‌ ಸೂಪರ್‌ ಗುರು, ಒಳ್ಳೇ ಟ್ಯಾಲೆಂಟೆಡ್‌, ಮಾಡುವ ಬಿಡಮ್ಮಾ …’ ಎಂದು ಹೇಳಿ ಸುಮ್ಮನಾಗಿದ್ದಾರೆ. ಇದರಿಂದ ಬೇಸತ್ತ ಕುಶಾನ್‌, ಬೇರೆಯವರನ್ನು ನಂಬಿಕೊಂಡರೆ ಚಿತ್ರರಂಗದಲ್ಲಿ ಅವಕಾಶ ಸಿಗೋದಿಲ್ಲ ಎಂದು ಸ್ವತಃ ತಾವೇ ಕಥೆ ಬರೆದು, ನಿರ್ದೇಶನ ಮಾಡಿ ನಾಯಕರಾಗಿಯೂ ನಟಿಸಲು ರೆಡಿಯಾಗಿದ್ದಾರೆ. ಈಗಾಗಲೇ ಹಾಡುಗಳ ಧ್ವನಿಮುದ್ರಣವಾಗಿದ್ದು, ಚಿತ್ರೀಕರಣಕ್ಕೆ ಹೊರಡಲು ಅಣಿಯಾಗಿದೆ.  “ಇಲ್ಲಿ ಕಥೆಯೇ ಹೀರೋ. ಇದು ರೆಗ್ಯುಲರ್‌ ಪ್ಯಾಟರ್ನ್ ಸಿನಿಮಾವಲ್ಲ. ನಾನು ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದೇನೆ ಅಷ್ಟೇ’ ಎನ್ನುತ್ತಾರೆ. ಚಿತ್ರದ ಒಂದು ಹಾಡನ್ನು ಕೂಡಾ ಕುಶಾನ್‌ ಅವರೇ ಬರೆದು ಹಾಡಿದ್ದಾರೆ.

ರವಿ ರೈ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.