ಹಾಡುಗಳ ದಾರಿಯಲ್ಲಿ…


Team Udayavani, Jan 19, 2018, 1:04 PM IST

19-51.jpg

“ಮಾಮ, ನಮ್ಮ ಚಿತ್ರದ ಆಡಿಯೋ ಬಿಡುಗಡೆಗೆ ಬರಬೇಕು. ಇನ್ವಿಟೇಶನ್‌ ಬಂದು ಕೊಡುತ್ತೇನೆ’ ಎಂದರಂತೆ ಅನೂಪ್‌. ಅದಕ್ಕೆ ಜಗ್ಗೇಶ್‌ ಹೇಳಿದ್ದು ಒಂದೇ ಮಾತು. “ಇನ್ವಿಟೇಶನ್‌ ಎಲ್ಲಾ ಏನು ಬೇಡ. ಹೇಳಿದ್ದೀಯಲ್ಲ ಸಾಕು. ಏನಿದ್ರೂ ಒಂದು ಫೋನ್‌ ಮಾಡು ಸಾಕು …’ ಅಂದರಂತೆ ಜಗ್ಗೇಶ್‌. ಹಾಗೆ ಮಾತು ಕೊಟ್ಟಂತೆ, ಅನೂಪ್‌ ಅಭಿನಯದ ಹೊಸ ಚಿತ್ರ “ಸಾಗುವ ದಾರಿಯಲ್ಲಿ’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಬಂದಿದ್ದರು ಜಗ್ಗೇಶ್‌. ಜೊತೆಗೆ ಪುನೀತ್‌ ಇದ್ದರು. ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿರುವ ದೇವರಾಜ್‌, ಅನೂಪ್‌ ತಂದೆ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಇದ್ದರು. ಅವರೆಲ್ಲರ ಸಮ್ಮುಖದಲ್ಲಿ “ಸಾಗುವ ದಾರಿಯಲ್ಲಿ’ ಚಿತ್ರದ ಹಾಡುಗಳ ಬಿಡುಗಡೆಯಾಯಿತು.

ಅಂದು ಜಗ್ಗೇಶ್‌ ಅವರು ಚಾಮುಂಡೇಶ್ವರಿ ಸ್ಟುಡಿಯೋಗೆ ಕಾಲಿಡುತ್ತಿದ್ದಂತೆಯೇ, “ಏನ್‌ ಮಾಮ, ನನ್‌ ಟೈಪ್‌ ಡ್ರೆಸ್‌ …’ ಹಾಕಿದ್ದೀರಿ ಎಂದರಂತೆ ಅನೂಪ್‌. ಏಕೆಂದರೆ, ಅಂದು ಇಬ್ಬರೂ ಒಂದೇ ತರಹದ ಶರ್ಟ್‌ ತೊಟ್ಟು ಬಂದಿದ್ದರು. ಇದಕ್ಕೆ ವೇದಿಕೆ ಮೇಲೆ ಉತ್ತರ ಕೊಟ್ಟ ಜಗ್ಗೇಶ್‌, “ನನ್ನ ಸ್ಟಾರ್‌ ನಿನಗೆ ಬರಲಿ ಎಂದರು. ನಂತರ ಮಾತನಾಡಿದ ಅವರು. “ಅನೂಪ ಚಿಕ್ಕ ವಯಸ್ಸಿಗೆ ತಾಯಿಯನ್ನ ಕಳೆದುಕೊಂಡ. ಆ ಸಂದರ್ಭದಲ್ಲಿ ತಂದೆ-ತಾಯಿ ಎರಡೂ ಆಗಿದ್ದವರು ಗೋವಿಂದು. ಮಕ್ಕಳನ್ನ ಚೆನ್ನಾಗಿ ಬೆಳೆಸಿದರು. ಇವತ್ತು ಅವರದೇ ಕಥೆ, ಚಿತ್ರವಾಗಿ ಬಂದಿದೆ. ಇವತ್ತು ಎಲ್ಲಾ ಭಾಷೆಯ ಚಿತ್ರಗಳು ಸಹ ಇಲ್ಲಿ ಬಿಡುಗಡೆಯಾಗುತ್ತಿದೆ. ಯಾವ ಭಾಷೆ ಚಿತ್ರವಾದರೂ ನೋಡಿ. ಆದರೆ, ನಿಮ್ಮ ಮೊದಲ ಪ್ರಾಶಸ್ತ್ಯ ಕನ್ನಡಕ್ಕಿರಲಿ. ನಮ್ಮನ್ನೆಲ್ಲಾ ಪ್ರೇಕ್ಷಕರು ಆಶೀರ್ವಾದ ಮಾಡಿ ಬೆಳೆಸಿದ್ದಾರೆ. ಮಕ್ಕಳನ್ನೂ ಅದೇ ತರಹ ಬೆಳೆಸಿ. ಅವರನ್ನು ಮುಂದಿನ ಪೀಳಿಗೆಗೆ ದಾಟಿಸಿ’ ಎಂದು ಕರೆ ನೀಡಿದರು.

ಅಂದು ಪುನೀತ್‌ ಮತ್ತು ದೇವರಾಜ್‌ ಹೆಚ್ಚು ಮಾತನಾಡಲಿಲ್ಲ. ದೇವರಾಜ್‌ ಈ ಚಿತ್ರದಲ್ಲಿ ತಮಗೊಂದು ಒಳ್ಳೆಯ ಪಾತ್ರ ಸಿಕ್ಕಿದೆ ಎನ್ನುವುದರ ಜೊತೆಗೆ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಇನ್ನು ಪುನೀತ್‌, “ಈ ಚಿತ್ರತಂಡಕ್ಕೆ ಯಶಸ್ಸು ಸಿಗಲಿ. ಎಲ್ಲರ ಆಶೀರ್ವಾದ ಈ ತಂಡದ ಮೇಲಿರಲಿ. ನಾನು ಜಗ್ಗೇಶ್‌ ಅವರ ಅಭಿಮಾನಿ. “ತರೆಲ ನನ್ಮಗ’, “ಮಠ’ ಮುಂತಾದ ಚಿತ್ರಗಳನ್ನು ಹಲವು ಬಾರಿ ನೋಡಿದ್ದೀನಿ’ ಎಂದು ಹೇಳಿದರು.

ಸಮಾರಂಭದಲ್ಲಿ ನಿರ್ಮಾಪಕ ಶಿವಶಂಕರ್‌, ನಿರ್ದೇಶಕ ಶಿವಕುಮಾರ್‌, ಉಮೇಶ್‌ ಬಣಕಾರ್‌, ಎನ್‌.ಎಂ. ಸುರೇಶ್‌, ಎಂ.ಜಿ. ರಾಮಮೂರ್ತಿ, ಎಚ್‌. ವಾಸು ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.