ಅಭಿ-ಸಾರಿಕೆಯ ಪ್ರೇಮಕಥೆ


Team Udayavani, Feb 16, 2018, 11:18 AM IST

abhisarike.jpg

“ನಾಯಕ- ನಾಯಕಿ ಬರ್ತಿದ್ದಾರೆ, ಗೊತ್ತಲ್ಲ ನಿಮ್ಗೆ ಬೆಂಗಳೂರು ಟ್ರಾಫಿಕ್‌… ಸ್ವಲ್ಪ ಹೊತ್ತಲ್ಲೇ ಬಂದು ಜಾಯಿನ್‌ ಆಗ್ತಾರೆ …’ – ನಿರೂಪಕಿ ಹೀಗೆ ಹೇಳುತ್ತಲೇ ಇದ್ದರು. ಆದರೆ, ಸಂಜೆ ಪತ್ರಿಕಾಗೋಷ್ಠಿ ಮುಗಿದು ಗ್ಲಾಸ್‌ಗಳು ಸದ್ದು ಮಾಡಲಾರಂಭಿಸಿದರೂ ನಾಯಕ-ನಾಯಕಿ ಪಾತ್ರ ಪತ್ರಿಕಾಗೋಷ್ಠಿಗೆ ಬರಲೇ ಇಲ್ಲ. ಅಂದಹಾಗೆ, ಅದು “ಅಭಿಸಾರಿಕೆ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ.

ಈ ಚಿತ್ರದಲ್ಲಿ ತೇಜ್‌ ಹಾಗೂ ಸೋನಾಲ್‌ ಮಾಂಟೇರೋ ಈ ಚಿತ್ರದ ನಾಯಕ-ನಾಯಕಿ. ಅವರಿಬ್ಬರು ಅಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು. “ಅಭಿಸಾರಿಕೆ’ ಕೂಡಾ ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾ. ಈ ಚಿತ್ರವನ್ನು ಮಧುಸೂದನ್‌ ನಿರ್ದೇಶಿಸಿದ್ದಾರೆ. ಈ ಹಿಂದೆ “ಗಣಪ’, “ಕರಿಯ-2′ ಚಿತ್ರಗಳಲ್ಲಿ ಸಹ ನಿರ್ದೇಶಕರಾಗಿದ್ದ ಮಧು ಅವರಿಗೆ “ಅಭಿಸಾರಿಕೆ’ ಚೊಚ್ಚಲ ಸಿನಿಮಾ.

“ಚಿತ್ರರಂಗದಲ್ಲಿ ಜನ ಗುರುತಿಸಬೇಕಾದರೆ ಏನಾದರೂ ಹೊಸತನ ಮಾಡಬೇಕು. ಹಾಗಾಗಿ ಕಥೆಗೆ ಸಾಕಷ್ಟು ಸಮಯ ತೆಗೆದುಕೊಂಡು ಈ ಚಿತ್ರ ಮಾಡಿದ್ದೇನೆ. ಇದು ಮಾಮೂಲಿ ಸಿನಿಮಾವಲ್ಲ’ ಎಂದು ತಮ್ಮ ಸಿನಿಮಾ ಬಗ್ಗೆ ಹೇಳಿಕೊಂಡರು. ಇದು ಹಾರರ್‌ ಹಿನ್ನೆಲೆಯಲ್ಲಿ ಸಾಗುವ ಸಿನಿಮಾ. ಚಿತ್ರದಲ್ಲಿ ಲವ್‌ಸ್ಟೋರಿಯೂ ಇದ್ದು, ಅದಕ್ಕೆ ಹಾರರ್‌ ಅನ್ನು ಸೇರಿಸಿದ್ದಾರೆ.

ಹಾಗಾಗಿ, ಈ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡುತ್ತದೆ ಎಂಬ ವಿಶ್ವಾಸ ಅವರಿಗಿದೆ. ಅಭಿ ಹಾಗೂ ಸಾರಿಕೆಯ ಲವ್‌ಸ್ಟೋರಿ ಇದಾಗಿರುವುದರಿಂದ ಚಿತ್ರಕ್ಕೆ “ಅಭಿಸಾರಿಕೆ’ ಎಂದು ಹೆಸರಿಡಲಾಗಿದೆ. ಈ ಚಿತ್ರವನ್ನು ಶಿವಕುಮಾರ್‌ ಹಾಗೂ ಪ್ರಶಾಂತ್‌ ಕೊಡೆYದಾರ್‌ ನಿರ್ಮಿಸುತ್ತಿದ್ದಾರೆ. ನಿರ್ದೇಶಕರು ಹೇಳಿದ ಕಥೆ ಕೇಳಿ ಮರು ಮಾತನಾಡದೇ, ಯಾವಾಗ ಸಿನಿಮಾ ಶುರು ಮಾಡುವ ಎಂದು ಕೇಳಿದರಂತೆ.  

ಚಿತ್ರದಲ್ಲ ಯಶ್‌ ಶೆಟ್ಟಿ ವಿಲನ್‌ ಆಗಿ ನಟಿಸಿದ್ದಾರೆ. ಹಾಗಂತ ಸಿನಿಮಾ ನೋಡಿದವರಿಗೆ ಇವರು ವಿಲನ್‌ ಎನಿಸೋದಿಲ್ಲ. ಆ ತರಹದ ಸೈಕೋಪಾತ್ರವಂತೆ. ನಿರ್ದೇಶಕರು ನಟಿಸಿ ತೋರಿಸುತ್ತಿದುದನ್ನು ನೋಡಿ, “ನೀವೇ ಈ ಪಾತ್ರ ಮಾಡಿ’ ಎಂದರಂತೆ ಯಶ್‌. ಇಲ್ಲಿ ಅವರು ಸುನೀಲ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಕರಣ್‌ ಬಿ ಕೃಪಾ ಸಂಗೀತ ನೀಡಿದ್ದು, ಚಿತ್ರದಲ್ಲಿ ಮೂರು ಮೆಲೋಡಿ ಹಾಡುಗಳಿವೆಯಂತೆ. ಅಂದಹಾಗೆ, ಚಿತ್ರದ ಆಡಿಯೋ ಬಿಡುಗಡೆಗೆ ನಟರಾದ ಜೆಕೆ, ರವಿಕಿರಣ್‌, ನಟಿ ಅಭಿನಯ, ವಿತರಕ ಮಹೇಶ್‌ ಕೊಠಾರಿ ಆಗಮಿಸಿ, ಚಿತ್ರಕ್ಕೆ ಶುಭಕೋರಿದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.