ಬುದ್ಧಿವಂತ ಪ್ರೇಕ್ಷಕ ಮತ್ತು ಸೂರಿ ಪ್ಲಾನು


Team Udayavani, Apr 20, 2018, 6:00 AM IST

Suri-(4).jpg

ದುನಿಯಾ’ ಸೂರಿ ನಿರ್ದೇಶನದ “ಟಗರು’ ಚಿತ್ರ ಕಳೆದ ವಾರ ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಆರಂಭದ ದಿನಗಳಲ್ಲಿ ಚಿತ್ರ ಅಷ್ಟೊಂದು ದೊಡ್ಡ ಹಿಟ್‌ ಆಗಬಹುದು ಎಂಬ ನಿರೀಕ್ಷೆ ಎಲ್ಲರಿಗೂ ಇರಲಿಲ್ಲ. ಕಾರಣ, ಚಿತ್ರಕಥೆ ಸ್ವಲ್ಪ ಗೊಂದಲಮಯವಾಗಿದೆ ಎಂಬ ಪ್ರತಿಕ್ರಿಯೆ, ಮೊದಲ ದಿನ ಚಿತ್ರ ನೋಡಿದ ಪ್ರೇಕ್ಷಕರ ಒಂದು ವಲಯದಿಂದ ಬಂದಿತ್ತು. ಹಾಗಾಗಿ, ಚಿತ್ರ ಈ ಮಟ್ಟಿಗೆ ಯಶಸ್ಸುಗಳಿಸಬಹುದು ಎಂಬ ನಿರೀಕ್ಷೆ ಹಲವರಲ್ಲಿರಲಿಲ್ಲ. ಆದರೆ, ಆ ಎಲ್ಲಾ ನಿರೀಕ್ಷೆಗಳನ್ನು ಸುಳ್ಳು ಮಾಡಿ, “ಟಗರು’ 50 ದಿನ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ.

ಈ ತರಹದ್ದೊಂದು ಪ್ರತಿಕ್ರಿಯೆ ಸಿಗಬಹುದು ಎಂದು ನಿರ್ದೇಶಕ ಸೂರಿ ಮೊದಲೇ ನಿರೀಕ್ಷಿಸಿದ್ದರಂತೆ. “ಜನ ಚಿತ್ರವನ್ನು ಇಷ್ಟಪಡುತ್ತಾರೆ ಎಂದು ಗೊತ್ತಿತ್ತು.

ಈ ಚಿತ್ರದ ಯಶಸ್ಸು ಆಕಸ್ಮಿಕ ಮತ್ತು ಎಡಿಟಿಂಗ್‌ ಟೇಬಲ್‌ ಮೇಲೆ ಚಿತ್ರವನ್ನು ರೂಪಿಸಲಾಗಿದೆ ಎಂಬಂತಹ ಪ್ರತಿಕ್ರಿಯೆಗಳನ್ನು ಕೇಳಿದ್ದೇನೆ. ಎಡಿಟಿಂಗ್‌ ಟೇಬಲ್‌ ಮೇಲೆ ಈ ತರಹ ಎಲ್ಲಾ ಮಾಡುವುದು ಕಷ್ಟ. ಇದು ಆಕಸ್ಮಿಕವಲ್ಲ, ಜಾದೂ ಅಲ್ಲ. ಸಾಕಷ್ಟು ಕೆಲಸ ಮಾಡಲೇ ಬೇಕು. ನಾವು ಚಿತ್ರಕಥೆ ಬರೆಯುವಾಗಲೇ, ಇವೆಲ್ಲವನ್ನೂ ಪ್ಲಾನ್‌ ಮಾಡಿ ಕೊಂಡಿದ್ದೆವು. ಎಡಿಟಿಂಗ್‌ ಟೇಬಲ್‌ ಮೇಲೆ ಒಂದು ಚಿತ್ರ ರೂಪಿಸಬೇಕು ಎಂದರೆ, ಒಂದಿಷ್ಟು ದೃಶ್ಯಗಳನ್ನು ಮೊದಲೇ ಶೂಟ್‌ ಮಾಡಿಟ್ಟುಕೊಂಡು, ಅದರಲ್ಲಿ ಆಟ ಆಡಬೇಕು.ಆದರೆ, ಇಲ್ಲಿ ನಾವು ಮೊದಲೇ ಚಿತ್ರಕಥೆ ಹೀಗಿØàಗೆ ಸಾಗಬೇಕು ಎಂದು ಪ್ಲಾನ್‌ ಮಾಡಿಕೊಂಡಿದ್ದೆವು. ಅದರಂತೆ ಚಿತ್ರ ಮೂಡಿ ಬಂದಿದೆ.

ನಮಗೆ ಪ್ರತಿ ಶಾಟ್‌ನ, ಸೌಂಡ್‌ನ‌ ಸ್ಪಷ್ಟತೆ ಇದೆ. ಛಾಯಾಗ್ರಾಹಕ ಮಹೇಂದ್ರ ಸಿಂಹ ಅವರ ಜೊತೆಗೆ, ಸಂಗೀತ ನಿರ್ದೇಶಕ ಚರಣ್‌ ರಾಜ್‌ ಸಾಕಷ್ಟು ಚರ್ಚೆ ಮಾಡಿಯೇ ಚಿತ್ರಕಥೆ ರೂಪಿಸಿದ್ದೆವು. ಇನ್ನು ಕಲಾವಿದರಿಗೂ ಮುಂಚೆಯೇ ಹೀಗಿØàಗೆ ಆಗುತ್ತದೆ ಅಂತ ಹೇಳಿದ್ದಾಗಿತ್ತು. ಅವರೂ ನಂಬಿ, ಕೈ ಜೋಡಿಸಿದ್ದರಿಂದಲೇ ಇದು ಸಾಧ್ಯವಾಯಿತು’ಎನ್ನುತ್ತಾರೆ ಸೂರಿ. ಪ್ರೇಕ್ಷಕರು ತಮಗಿಂಥ ಬುದಿಟಛಿವಂತರು ಎನ್ನುವ ಸೂರಿ, “ಪ್ರೇಕ್ಷಕರು ಈ ಚಿತ್ರವನ್ನು ಮೂರ್‍ನಾಲ್ಕು ಬಾರಿ ನೋಡುತ್ತಾರೆ ಎಂಬ ವಿಶ್ವಾಸ ನನಗೆ ಇತ್ತು. ಅದನ್ನ ಹೇಳಿದರೆ, ಕೊಬ್ಬು ಅಂತಾರೆ ಅಂತ ಸುಮ್ಮನಿದ್ದೆ. ಆದರೆ, ಜನ ಅದನ್ನು ನಿಜ ಮಾಡಿದರು. ಇಷ್ಟಪಟ್ಟು ಚಿತ್ರವನ್ನು ನೋಡಿದರು. ಸ್ಕ್ರೀನ್‌ಪ್ಲೇ ಹೀಗಿದ್ದರೆ, ಜನಕ್ಕೆ ಅರ್ಥ ಆಗೋಲ್ಲ ಎಂಬ ಮಾತಿದೆ. ಆದರೆ,ಜನ ಸಿನಿಮಾದವರಿಗಿಂತ ಬುದಿಟಛಿವಂತರು ಅಂತ ಪ್ರೂವ್‌ ಮಾಡಿದರು’ ಎನ್ನುತ್ತಾರೆ ಸೂರಿ. ಸರಿ, “ಟಗರು’ ನಂತರ ಸೂರಿ ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ. ಈ ಪ್ರಶ್ನೆಗೆ ಸೂರಿಗೂ ಸದ್ಯಕ್ಕೆ ಸ್ಪಷ್ಟತೆ ಇಲ್ಲ. “ಒಂದಿಷ್ಟು ಬರೆಯುತ್ತಿದ್ದೇನೆ. ಒಂದಿಷ್ಟು ಮೀಟಿಂಗ್‌ಗಳಾಗುತ್ತಿವೆ.

“ಕೆಂಡಸಂಪಿಗೆ’ಯ ಮುಂದುವರೆದ ಭಾಗಗಳ ಕುರಿತೂ ಚರ್ಚೆಯಾಗುತ್ತಿದೆ.ಯಾವುದು ಕೂಡಿ ಬರುತ್ತಿದೆ ಎಂದು ನನಗೇ ಗೊತ್ತಿಲ್ಲ’ ಎನ್ನುತ್ತಾರೆ ಸೂರಿ.

– ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.