ಸತ್ಯ ಘಟನೆಗಳ ಕಾಲ್ಪನಿಕ ಕಥೆ


Team Udayavani, Jun 22, 2018, 6:00 AM IST

kelavu-dinagala-nantara.jpg

ಸಾಮಾನ್ಯವಾಗಿ ಹಾರರ್‌ ಚಿತ್ರಗಳು ಎಲ್ಲೋ ನೋಡಿದ, ಅನುಭವಿಸಿದ ಕೆಲ ನೈಜ ಘಟನೆಗಳ ಸ್ಫೂರ್ತಿಯಿಂದ
ಹುಟ್ಟಿಕೊಂಡದ್ದು ಎಂದೇ ಹೇಳಲಾಗುತ್ತದೆ. ಈಗ ಅಂಥದ್ದೇ ಒಂದು ನೈಜ ಘಟನೆ ಕುರಿತು ಒಂದು ಹಾರರ್‌ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಅದು “ಕೆಲವು ದಿನಗಳ ನಂತರ’.

ನಿರ್ದೇಶಕ ಶ್ರೀನಿ ಅವರಿಗೆ ಚಿತ್ರದ ಮೇಲೆ ಎಲ್ಲಿಲ್ಲದ ವಿಶ್ವಾಸ. “ಇದು 2016ರಲ್ಲಿ ನಡೆದ ಒಂದು ನೈಜ ಘಟನೆ ಸುತ್ತ ಹೆಣೆದ ಕಥೆ. ಸಮಾಜದಲ್ಲಿ ಯುವಕ-ಯುವತಿಯರು ತಾವು ಅರಿಯದೇ ಮಾಡುವ ತಪ್ಪುಗಳಿಂದ ಆಗುವ ಅನಾಹುತಗಳು ಮತ್ತು ಎಲ್ಲೆಡೆ ನಡೆಯುತ್ತಿರುವ ಎರಡು ಪ್ರಮುಖ ವಿಷಯಗಳ ಸುತ್ತ ಹೆಣೆದ ಸತ್ಯ ಘಟನೆಗಳ ಕಾಲ್ಪನಿಕ ಕಥೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಶ್ರೀನಿ.

“ಹಾರರ್‌ ಚಿತ್ರಗಳಿಗೆ ತಾಂತ್ರಿಕತೆ ಮುಖ್ಯವಾಗಿರಬೇಕು. ಇಲ್ಲಿ ಚಿತ್ರ ತಾಂತ್ರಿಕವಾಗಿ ಶ್ರೀಮಂತವಾಗಿದೆ. ಇದೊಂದು ಐವರು ಸಾಫ್ಟ್ವೇರ್‌ ಎಂಜಿನಿಯರ್‌ಗಳ ಸುತ್ತ ನಡೆಯುವ ಕಥೆ. ಕೆಲವರನ್ನು ಹೊರತುಪಡಿಸಿ, ಬಹುತೇಕ ಹೊಸಬರ ಚಿತ್ರವಿದು.

ಇಲ್ಲಿ ಭಯಬೀಳಿಸುವ ಅಂಶಗಳಿವೆ. ವಿಶೇಷವೆಂದರೆ, ಮೊದಲ ಬಾರಿಗೆ ಜೋಂಬಿ ಹಾಗೂ ಆರು ತಿಂಗಳ ಮಗುವನ್ನು ಗ್ರಾμಕ್ಸ್‌ ಮೂಲಕ 3ಡಿಯಲ್ಲಿ ರೂಪಿಸಿ, ತೋರಿಸಲಾಗಿದೆ’ ಎಂದರು ಶ್ರೀನಿ.

ಶುಭಾ ಪೂಂಜಾ ಈ ಚಿತ್ರದಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿ ಕಾಣಿಸಿಕೊಂಡಿದ್ದಾರಂತೆ.”ಶೀರ್ಷಿಕೆಗೆ ಕಥೆಗೂ ಸಂಬಂಧವಿದೆಯಾ? ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತದೆ. ಆದರೆ, ಚಿತ್ರ ನೋಡಿದ ಬಳಿಕ ಎಲ್ಲರೂ ಕೆಲವು ಕ್ಷಣಗಳ ಬಳಿಕ ಫೋನ್‌ ಮಾಡಿ, ಕಥೆಗೆ ಶೀರ್ಷಿಕೆ ಪೂರಕವಾಗಿದೆ’ ಎನ್ನುತ್ತಾರೆ ಎಂಬ ಗ್ಯಾರಂಟಿ ಕೊಡುತ್ತಾರೆ ಅವರು.
ಇನ್ನು, ಚಿತ್ರದಲ್ಲಿ ದ್ರವ್ಯ ಶೆಟ್ಟಿ ಎಂಬ ಹೊಸ ಪ್ರತಿಭೆ ನಟಿಸಿದ್ದು, ಅವರಿಗೆ ಇದು ಮೊದಲ ಚಿತ್ರವಂತೆ. ಮುತ್ತುರಾಜ್‌, ವಸಂತ್‌ಕುಮಾರ್‌ ಮತ್ತು ಬಿ.ಎಂ. ಚಂದ್ರಕುಮಾರ್‌ ಚಿತ್ರದ ನಿರ್ಮಾಣ ಮಾಡಿದ್ದಾರೆ. ಅವರಿಗೆ ಮೊದಲ ಸಲ ಒಂದೊಳ್ಳೆಯ ಅಂಶ ಇರುವ ಚಿತ್ರ ಮಾಡಿದ ಖುಷಿ. ಇನ್ನು, ಮುರಳೀಧರ್‌ ಮತ್ತು ನವೀನ್‌ಕುಮಾರ್‌ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದು, ರಾಕಿ ಸೋನು ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಬೇಬಿ ಶ್ರೀ ಲಕ್ಷ್ಮೀ, ಸೋನು ಪಾಟೀಲ್‌, ಪವನ್‌, ಲೋಕೇಶ್‌, ಮಾರುತಿ, ರಮ್ಯ ವರ್ಷಿಣಿ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.