ಅರ್ಥವಾಗುವವರಿಗೆ ಮಾತ್ರ


Team Udayavani, Jul 7, 2018, 6:00 AM IST

u-28.jpg

“ಪಾರ್ಲೆಜಿಯಿಂದ ಗೂಗಲ್‌ ಜಿ ವರೆಗೆ ಇಲ್ಲಿ ಹೇಳಿದ್ದೇವೆ …’

– ನಿರ್ದೇಶಕ ಶಿವು ಸರಳಬೆಟ್ಟು ಹೀಗೆ ಹೇಳಿದರು. ಅವರ ಮಾತು ಅಲ್ಲಿಗೆ ನಿಲ್ಲಲಿಲ್ಲ. ಪಂಚಭೂತಗಳಿಂದ ಹಿಡಿದು ಹಿಂದಿನ ಕಾಲದ ಮೌಲ್ಯ, ಆದರ್ಶ, ಬದಲಾಗುತ್ತಿರುವ ಪ್ರವೃತ್ತಿ ಸೇರಿದಂತೆ ಅನೇಕ ವಿಚಾರಗಳನ್ನು ಮಾತನಾಡುತ್ತಾ ಬಂದರು. “ಇದು ನಾನು ಮಾಡಿದ ಕಥೆ ಎನ್ನುವುದಕ್ಕಿಂತ ನಮ್ಮ ಪೂರ್ವಿಕರು ಹೇಳಿದ ಕಥೆ ಎನ್ನಬಹುದು’ ಎಂದರು. ಚಿತ್ರದಲ್ಲಿ ಹೊಸತನವಿದೆ. ಆಧ್ಯಾತ್ಮವಿದೆ, ಮನರಂಜನೆ ಇದೆ … ಹೀಗೆ ಒಂದೇ ಸಮನೆ ಹೇಳುತ್ತಾ ಹೋದರು. ಅವರು ಹೇಳಿದ್ದು “ಜೀವನ ಯಜ್ಞ’ ಸಿನಿಮಾದ ಬಗ್ಗೆ. ಇದು ಶಿವು ಅವರ ಚೊಚ್ಚಲ ಸಿನಿಮಾ. ಸಿನಿಮಾ ಟೈಟಲ್‌ನಲ್ಲಿ “ಜಿ’ಯನ್ನು ದೊಡ್ಡದಾಗಿ ಬರೆದು ಅದರ ಮುಂದೆ “ವನ ಯಜ್ಞ’ ಎಂದು ಸೇರಿಸಲಾಗಿದೆ. ಅದಕ್ಕೆ ಕಾರಣ ನಿರ್ದೇಶಕರು ಈ ಚಿತ್ರದಲ್ಲಿ ಪಾರ್ಲೆಜಿಯಿಂದ ಹಿಡಿದು ಗೂಗಲ್‌ ಜಿ ವರೆಗೆ ಹೇಳಿದ್ದಾರಂತೆ. ನಿರ್ದೇಶಕ ಶಿವು ಅವರಿಗೆ ತನ್ನ ಸಿನಿಮಾ ಬಗ್ಗೆ ತುಂಬಾನೇ ಹೇಳಿಕೊಳ್ಳಬೇಕು, ಕಥೆ ಸಾರವನ್ನು ಪತ್ರಕರ್ತರಿಗೆ ಬಿಚ್ಚಿಡಬೇಕೆಂಬ ಹಂಬಲವೇನೋ ಇತ್ತು. ಆದರೆ, ಅವರು ಅದನ್ನು ಹೇಳುವಲ್ಲಿ ಎಡವುತ್ತಿದ್ದರು. ಸುತ್ತಿಬಳಸಿ, ಪಂಚಭೂತ, ಆಧ್ಯಾತ್ಮ, ಕಲಾತ್ಮಕ, ಕಮರ್ಷಿಯಲ್‌, ಪಾರ್ಲೆ-ಜಿ, ಗೂಗಲ್‌ ಜಿ … ಹೀಗೆ ಅನೇಕ ಅಂಶಗಳನ್ನು ಮಧ್ಯೆ ತಂದು ಸಾಕಷ್ಟು ಗೊಂದಲಮಯವಾಗಿಯೇ ಮಾತನಾಡಿದರು. ಅಂತಿಮವಾಗಿ ಈ ಸಿನಿಮಾದಲ್ಲಿ ಏನು ಹೇಳಲು ಹೊರಟಿರಬಹುದೆಂದು ಅರ್ಥಮಾಡಿಕೊಂಡವರಿಗೆ ಸಿಕ್ಕಿದ್ದಿಷ್ಟು, ಇಂದಿನ ಆಧುನಿಕ ಯುಗದಲ್ಲಿ ಹಳೆಯ ಮೌಲ್ಯಗಳನ್ನು ಮರೆಯುತ್ತಿದ್ದೇವೆ. ಅದನ್ನು ಮರೆಯದೇ ಹಿಂದಿನ ಕಾಲದ ಆದರ್ಶ, ಮೌಲ್ಯಗಳ ಜೊತೆ ಸಾಗಬೇಕೆಂಬುದನ್ನು ಹೇಳಲಾಗಿದೆ ಎಂದು. ಈ ಚಿತ್ರದಲ್ಲಿ 60ರಿಂದ 70 ಪಾತ್ರಗಳಿವೆಯಂತೆ. ಆದರೆ, ಚಿತ್ರದ ಪ್ರಮುಖ ನಾಲ್ಕು ಪಾತ್ರಗಳಿಗಷ್ಟೇ ಹೆಸರಿದೆಯಂತೆ. 

ಚಿತ್ರದಲ್ಲಿ ಶೈನ್‌ ಶೆಟ್ಟಿ, ಮನೋಜ್‌ ಪುತ್ತೂರು, ರಮೇಶ್‌ ಭಟ್‌, ಸೌಜನ್ಯ ಹೆಗ್ಡೆ, ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿರುವ ಶೈನ್‌ ಶೆಟ್ಟಿಗೆ, ನಿರ್ದೇಶಕರು ಏನು ಕಥೆ ಹೇಳಿದರೆಂದು ಅರ್ಥವಾಗಲೇ ಇಲ್ಲವಂತೆ. ಕೊನೆಗೆ ಅವರ ಪಾತ್ರವನ್ನಷ್ಟೇ ಕೇಳಿಕೊಂಡು, ಅದನ್ನು ಅರ್ಥೈಸಿ ನಟಿಸಿದರಂತೆ. ಮತ್ತೂಬ್ಬ ನಟ ಮನೋಜ್‌ ಪುತ್ತೂರು ಕೂಡಾ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಚಿತ್ರವನ್ನು ಕಿರಣ್‌ ರೈ ಹಾಗೂ ರಂಜನ್‌ ಶೆಟ್ಟಿ ಸೇರಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಆಸ್ಲೆ ಮೈಕೆಲ್‌ ಸಂಗೀತ, ಸುರೇಂದ್ರ ಪಣಿಯೂರು ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.