ಅಭಿಸಾರದಲ್ಲಿ ಅಭಿ ಮತ್ತು ಸಾರಿಕಾ


Team Udayavani, Aug 10, 2018, 6:00 AM IST

x-32.jpg

“ಎಲ್ಲಾ ಪ್ರೇಮಿಗಳು ಒಂದೆಡೆ ಸೇರುವ ಜಾಗಕ್ಕೆ “ಅಭಿಸಾರ’ ಎಂಬ ಹೆಸರು. ಅಭಿ ಎಂಬ ಹುಡುಗ ಮತ್ತು ಸಾರಿಕೆ ಎಂಬ ಹುಡುಗಿಯ ಲವ್‌ಸ್ಟೋರಿ ಇದಾಗಿರುವುದರಿಂದ ಚಿತ್ರಕ್ಕೆ “ಅಭಿಸಾರಿಕೆ’ ಎಂಬ ಹೆಸರಿಟ್ಟು ಚಿತ್ರ ಮಾಡಿದ್ದೇವೆ …’

ಹಾಗಂತ ಹೇಳಿಕೊಂಡರು ಮಧುಸೂದನ್‌. ಈ ವಾರ ಬಿಡುಗಡೆಯಾಗುತ್ತಿರುವ “ಅಭಿಸಾರಿಕೆ’ ಚಿತ್ರವನ್ನು ನಿರ್ದೇಶಿಸಿರುವ ಅವರು, ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡುತ್ತಾರೆ. “ಇಲ್ಲಿ ಚಿತ್ರಕಥೆ ಹೈಲೆಟ್‌. ನಾನು ನೋಡಿದ ಕನ್ನಡ ಚಿತ್ರಗಳಲ್ಲಿ ಇರದೇ ಇರುವಂತಹ ಚಿತ್ರಕಥೆ ಇಲ್ಲಿದೆ. ಹೊಸ ಪ್ರಯತ್ನದೊಂದಿಗೆ ಚಿತ್ರ ಮಾಡಿದ್ದೇನೆ. ಈಗಿನ ಲವ್‌ಸ್ಟೋರಿ ಇಲ್ಲಿದ್ದರೂ, ಬೇರೆ ರೀತಿಯ ಸೆಳೆತ ಇಲ್ಲಿದೆ. ಒಂದು ಸಿನಿಮಾ ರೂಪುಗೊಳ್ಳಲು ನಿರ್ಮಾಪಕರು ಕಾರಣ. ನಿರ್ಮಾಪಕ ಪ್ರಶಾಂತ್‌ ಎಲ್ಲವನ್ನು ಒದಗಿಸಿಕೊಟ್ಟಿದ್ದರಿಂದ ಇಂಥಧೊªಂದು ಚಿತ್ರ ಮಾಡಲು ಸಾಧ್ಯವಾಯ್ತು. ಚಿತ್ರ ತಡವಾಗಿದೆ. ಅದಕ್ಕೆ ಕಾರಣ, ತಾಂತ್ರಿಕ ಕೆಲಸಗಳು. ಒಂದು ಪಫೆìಕ್ಟ್ ಸಿನಿಮಾಗೆ ಏನೆಲ್ಲಾ ಇರಬೇಕೋ ಅದೆಲ್ಲವೂ ಇಲ್ಲಿದೆ. ಕಥೆ ಏನು, ಏನೆಲ್ಲಾ ನಡೆದು ಹೋಗುತ್ತೆ ಅನ್ನುವುದನ್ನು ಕೇಳುವುದಕ್ಕಿಂತ ಅದನ್ನು ಚಿತ್ರದಲ್ಲೇ ನೋಡಬೇಕು’ ಅಂದರು ಮಧುಸೂದನ್‌.

ನಾಯಕ ತೇಜ್‌ಗೆ ಇದು ಮೊದಲ ಚಿತ್ರ. “ನಟನೆ ಗೊತ್ತಿರಲಿಲ್ಲ. ನಿರ್ದೇಶಕರು ಹೇಳಿದಂತೆ ಮಾಡಿದ್ದರಿಂದ ಆ ಪಾತ್ರದಲ್ಲಿ ಚೆನ್ನಾಗಿ ನಟಿಸಲು ಸಾಧ್ಯವಾಗಿದೆ. ಆಗಷ್ಟೇ ಕಾಲೇಜ್‌ ಮುಗಿಸಿ ಕೆಲಸಕ್ಕೆ ಸೇರಿಕೊಂಡ ಹುಡುಗನೊಬ್ಬ ಲವ್‌ನಲ್ಲಿ ಬಿದ್ದಾಗ ಯಾವೆಲ್ಲಾ ಸಮಸ್ಯೆ ಎದುರಾಗುತ್ತೆ ಎಂಬುದು ಕಥೆ’ ಅಂದರು ತೇಜ್‌ ಗೌಡ.

ನಾಯಕಿ ಸೋನಾಲ್‌ಗೆ ಇದು ಮೊದಲ ಕನ್ನಡ ಚಿತ್ರವಂತೆ. ಈ ಚಿತ್ರಕ್ಕೆ ಯಾವಾಗ ಸಹಿ ಹಾಕಿದರೋ, ಅಲ್ಲಿಂದ ಅವರಿಗೆ ಅದೃಷ್ಟ ಹುಡುಕಿ ಬಂತಂತೆ. ಅವರು ಈ ಚಿತ್ರ ನೋಡಿದ್ದು, ಈವರೆಗೆ ಕನ್ನಡದಲ್ಲಿ ಚಿತ್ರ ಬಂದೇ ಇಲ್ಲ ಅಂತ ಹೇಳಿಕೊಂಡರು. “ಇಲ್ಲಿ ಫ್ರೆಶ್‌ ಕಥೆ ಇದೆ. ಹೊಸ ಪ್ರಯೋಗವಿದೆ. ಯೂಥ್‌ ನೋಡುವಂತಹ ಅಂಶಗಳಿವೆ. ಚಿತ್ರದಲ್ಲಿ ಒಬ್ಬ ಮಿಡ್ಲ್ಕ್ಲಾಸ್‌ ಹುಡುಗಿಯಾಗಿ ನಟಿಸಿದ್ದು, ಕಾಲೇಜು ಓದುವ ವಿದ್ಯಾರ್ಥಿನಿ ಲೈಫ‌ಲ್ಲಿ ನಡೆಯೋ ಕಥೆಯಲ್ಲಿ ಹಲವು ಏರಿಳಿತಗಳಿವೆ. ಅದನ್ನು ಚಿತ್ರದಲ್ಲೇ ನೋಡಬೇಕೆಂದರು’ ಸೋನಾಲ್‌.

ಸಂಗೀತ ನಿರ್ದೇಶಕ ಕರಣ್‌ ಬಿ. ಕೃಪ ಅವರಿಗೆ ಇದು ಮೂರನೇ ಚಿತ್ರ. ಈ ಹಿಂದೆ ಅವರು “ಗಣಪ’, “ಕರಿಯ 2′ ಚಿತ್ರ ಮಾಡಿದ್ದಾರೆ. ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ನಿರ್ಮಾಪಕ ಪ್ರಶಾಂತ್‌ ಅವರಿಗೆ ಚಿತ್ರ ತಡವಾಗಿದ್ದಕ್ಕೆ ಬೇಸರವಿಲ್ಲವಂತೆ. ರಾಜ್ಯಾದ್ಯಂತ ಸುಮಾರು 80 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದರು ಪ್ರಶಾಂತ್‌. 

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.