ಬಿಂದಾಸ್‌ ಆಕಾಶ್‌


Team Udayavani, Aug 17, 2018, 6:00 AM IST

c-35.jpg

ಮಕ್ಕಳ ಪ್ರತಿಭೆ ನೋಡಿ ಅದೆಷ್ಟೋ ಪಾಲಕರು ಸಿನಿಮಾ ನಿರ್ಮಾಪಕರಾಗಿದ್ದಾರೆ. ಮಗನ ಪ್ರತಿಭೆಗೊಂದು ವೇದಿಕೆ ಕಲ್ಪಿಸಿಕೊಡುವ ಎಂಬ ಕಾರಣಕ್ಕೆ ಸಾಕಷ್ಟು ಸಿನಿಮಾಗಳು ತಯಾರಾಗುತ್ತಿವೆ. “ಬಿಂದಾಸ್‌ ಗೂಗ್ಲಿ’ ಚಿತ್ರ ಕೂಡಾ ಇದೇ ಕಾರಣದಿಂದ ತಯಾರಾದ ಚಿತ್ರ. ಆಕಾಶ್‌ ಅನ್ವೇಕರ್‌ ಈ ಚಿತ್ರದ ನಾಯಕ. ಬಾಲ್ಯದಿಂದಲೇ ಒಳ್ಳೆಯ ಡ್ಯಾನ್ಸರ್‌ ಆಗಿದ್ದ ಸಂತೋಷ್‌ ಅವರನ್ನು ನೋಡಿದ ಅವರ ತಂದೆ-ತಾಯಿ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ ಒಳ್ಳೆಯ ಭವಿಷ್ಯ ಸಿಗಬಹುದೆಂಬ ಕಾರಣಕ್ಕೆ “ಬಿಂದಾಸ್‌ ಗೂಗ್ಲಿ’ ಚಿತ್ರ ನಿರ್ಮಿಸಿದ್ದಾರೆ. ಸಂತೋಷ್‌ ಈ ಚಿತ್ರದ ನಿರ್ದೇಶಕರು. ಚಿತ್ರ ಸೆಪ್ಟೆಂಬರ್‌ನಲ್ಲಿ ತೆರೆಕಾಣುತ್ತಿದೆ.

ಆಕಾಶ್‌ ಶಾಲಾ ದಿನಗಳಿಂದಲೇ ಒಳ್ಳೆಯ ಸ್ಫೋರ್ಟ್ಸ್ಮ್ಯಾನ್‌ ಆಗಿದ್ದವರು. ಬ್ಯಾಡ್ಮಿಂಟನ್‌ನ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪಂದ್ಯಗಳಲ್ಲಿ ಆಟವಾಡಿದ ಆಕಾಶ್‌ಗೆ ಡ್ಯಾನ್ಸ್‌ ಎಂದರೆ ತುಂಬಾ ಇಷ್ಟ. ಆ ಕಾರಣದಿಂದಲೇ ಡ್ಯಾನ್ಸ್‌ ಮಾಡುತ್ತಾ, ಒಳ್ಳೆಯ ಡ್ಯಾನ್ಸರ್‌ ಆಗಬೇಕೆಂದು ಕನಸು ಕಂಡಿದ್ದ ಆಕಾಶ್‌ಗೆ ಪಿಯುಸಿ ಮುಗಿಯುತ್ತಿದ್ದಂತೆ ಸಿನಿಮಾ ಮಾಡುವ ಆಸಕ್ತಿ ಬಂತಂತೆ. ಅವರ ಆಸಕ್ತಿಗೆ ಪಾಲಕರು ಕೂಡಾ ಬೆಂಬಲವಾಗಿ ನಿಲ್ಲುವ ಮೂಲಕ ಆಕಾಶ್‌ ಆಸೆ ಈಡೇರಿದೆ. ಸಿನಿಮಾ ಬಗ್ಗೆ ಏನೂ ಗೊತ್ತಿಲ್ಲದೇ ಕ್ಯಾಮರಾ ಮುಂದೆ ಬರಬಾರದು ಎಂಬ ಕಾರಣಕ್ಕೆ ಮುಂಬೈನಲ್ಲಿರುವ ಅನುಪಮ್‌ ಖೇರ್‌ ಆ್ಯಕ್ಟಿಂಗ್‌ ಸ್ಕೂಲ್‌ಗೆ ಸೇರುತ್ತಾರೆ. ಅಲ್ಲಿ ನಟನೆ, ಡ್ಯಾನ್ಸ್‌, ಫೈಟ್‌ ಸೇರಿದಂತೆ ಹಲವು ವಿಭಾಗಗಳಲ್ಲಿ ಪಕ್ಕಾ ಆಗಿ ಬಂದ ಆಕಾಶ್‌ ನೇರವಾಗಿ “ಬಿಂದಾಸ್‌ ಗೂಗ್ಲಿ’ಗೆ ಹೀರೋ ಆಗುತ್ತಾರೆ. 

“”ಬಿಂದಾಸ್‌ ಗೂಗ್ಲಿ’ ಚಿತ್ರದಲ್ಲಿ ಡ್ಯಾನ್ಸ್‌ಗೆ ಹೆಚ್ಚಿನ ಸ್ಕೋಪ್‌ ಇದೆ. ನೃತ್ಯ ನಿರ್ದೇಶಕ ಕಲೈ ಮಾಸ್ಟರ್‌ ಒಳ್ಳೆಯ ಡ್ಯಾನ್ಸ್‌ ಕಂಪೋಸ್‌ ಮಾಡಿದ್ದಾರೆ. ಕಥೆಯೂ ತುಂಬಾ ಭಿನ್ನವಾಗಿದ್ದು, ಈ ಚಿತ್ರದ ಮೂಲಕ ನನಗೊಂದು ಬ್ರೇಕ್‌ ಸಿಗುತ್ತದೆ ಎಂಬ ನಿರೀಕ್ಷೆ ಇದೆ. ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದೇನೆ’ ಎನ್ನುವುದು ಆಕಾಶ್‌ ಮಾತು. 

ರವಿ ರೈ

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.