ಹರಿಕೃಷ್ಣ ಲವ್ಸ್‌ ನಾರಾಯಣಿ


Team Udayavani, Aug 31, 2018, 6:00 AM IST

28.jpg

ಒಮ್ಮೊಮ್ಮೆ ಒಂದು ಪ್ರಯಣ ನಿಮ್ಮ ಬದುಕನ್ನೇ ಬದಲಾಯಿಸಿಬಿಡುತ್ತದೆ …
ಹಾಗೊಂದು ಹಣೆಪಟ್ಟಿ ಹೊತ್ತು ಬರುತ್ತಿದೆ “ಹರಿಕೃಷ್ಣ ನಾರಾಯಣಿ’ ಎಂಬ ಹೊಸ ಚಿತ್ರ. ಈ ಚಿತ್ರ ಕಳೆದ ಶುಕ್ರವಾರ ಅಂದರೆ ವರಮಹಾಲಕ್ಷ್ಮೀ ಹಬ್ಬದ ದಿನದಂದೇ ಪ್ರಾರಂಭವಾಗಿದೆ. ಪ್ರಾರಂಭವಾಗುವ ಒಂದು ದಿನ ಮುನ್ನವೇ ಚಿತ್ರತಂಡದವರು ಪತ್ರಿಕಾಗೋಷ್ಠಿ ನಡೆಸಿ, ಚಿತ್ರದ ಬಗ್ಗೆ ಮಾಹಿತಿ ನೀಡಿದರು.

“ಹರಿಕೃಷ್ಣ ನಾರಾಯಣಿ’ ಚಿತ್ರವನ್ನು ರಾಮಯ್ಯ ಸೀತಮ್ಮ ಫಿಲ್ಮ್ ಫ್ಯಾಕ್ಟರಿ ಸಂಸ್ಥೆಯಡಿ ಡಾ. ಗಿರಿಧರ್‌, ಚಂದ್ರಶೇಖರ್‌ ಮತ್ತು ಮಹೇಶ್‌ ನಿರ್ಮಿಸಿದರೆ, ಡಾ. ಗಿರಿಧರ್‌ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇನ್ನು ಸುಶೀಲ್‌ ಕುಮಾರ್‌ ಈ ಚಿತ್ರದ ಮೂಲಕ ನಾಯಕನಾಗಿ ಪರಿಚಿತರಾದರೆ, ಮಯೂರಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹಿರಿಯ ನಟರಾದ ದತ್ತಣ್ಣ, ಶ್ರೀನಿವಾಸ ಪ್ರಭು, ಈ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಎಲ್ಲಾ ಸರಿ, ಈ ಚಿತ್ರದ ಕಥೆಯೇನು ಎಂದು ನಿರ್ದೇಶಕರ ಮುಂದಿಟ್ಟರೆ, “ಇದೊಂದು ಪ್ರೇಮಕಥೆ ಇರುವ ಚಿತ್ರ. ಇಲ್ಲಿ ನಾಯಕನಿಗೆ ಹುಡುಗಿಯರನ್ನು ಕಂಡರೆ ಅಷ್ಟಕ್ಕಷ್ಟೇ. ಹೀಗಿರುವಾಗಲೇ ಒಮ್ಮೆ ಯುವತಿಯ ಜೊತೆಗೆ ಅವನು ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಈ ಪ್ರಯಾಣ ಅವನ ಜೀವನವನ್ನೇ ಬದಲಾಯಿಸುತ್ತದೆ’ ಎಂದು ವಿವರ ಕೊಡುತ್ತಾರೆ ನಿರ್ದೇಶಕ ಡಾ. ಗಿರಿಧರ್‌. ಚಿತ್ರಕ್ಕಾಗಿ ಸಕಲೇಶಪುರ, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆಸಲಾಗುತ್ತದಂತೆ.

“ಹರಿಕೃಷ್ಣ ನಾರಾಯಣಿ’ ಚಿತ್ರಕ್ಕೆ ಹಿರಿಯ ಛಾಯಾಗ್ರಾಹಕ ಪಿ.ಕೆ.ಎಚ್‌. ದಾಸ್‌ ಛಾಯಾಗ್ರಹಣ ಮಾಡಿದರೆ, ಗೋವಿಂದ್‌ ಮೆನನ್‌ ಎನ್ನುವವರು ಸಂಗೀತ ಸಂಯೋಜಿಸುತ್ತಿದ್ದಾರೆ. ಗೋವಿಂದ್‌ ಈ ಹಿಂದೆ ತಮಿಳು ಮತ್ತು ಮಲಯಾಳಂನ ಹಲವು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದು, ಈ ಚಿತ್ರದ ಮೂಲಕ ಕನ್ನಡಕ್ಕೆ ಮೊದಲ ಬಾರಿಗೆ ಎಂಟ್ರಿ ಕೊಡುತ್ತಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.