ಮಕ್ಕಳ ನೃತ್ಯಂ ಮೈಸೂರು ಮಂದಿಯ ಸಿನಿಮಾ ಪ್ರೀತಿ


Team Udayavani, Sep 14, 2018, 6:00 AM IST

nrutyam-kannada-movie.jpg

 ನಾನೆಲ್ಲಾದರೂ ಮೈಸೂರಿಗೆ ಬಂದು ಬಿಟ್ನಾ?’ಹಾಗಂತ ಪದೇಪದೇ ಕೇಳಿದರು ನಿರ್ಮಾಪಕ ಉಮೇಶ್‌ ಬಣಕಾರ್‌. ಅದಕ್ಕೆ ಕಾರಣ ವೇದಿಕೆಯ ಮೇಲೆ, ಕೆಳಗೆ ಮೈಸೂರಿನವರೇ ಇದ್ದರು. ಅದೇ ಕಾರಣಕ್ಕೆ ಉಮೇಶ್‌ ಬಣಕಾರ್‌, “ಯಾರನ್ನ ಕೇಳಿದ್ರೂ ಮೈಸೂರಿನವ್ರು ಅಂತಾರೆ. ನಾನೇನಾದರೂ ಮೈಸೂರಿಗೆ ಬಂದುಬಿಟ್ನಾ ಅಂತ ಕೇಳಿದ್ದೇ ಅದಕ್ಕೆ’ ಎಂದರು.

ಅಂದಹಾಗೆ, ಉಮೇಶ್‌ ಬಣಕಾರ್‌ ಹೀಗೆ ಮಾತಾಡಿದ್ದು “ನೃತ್ಯಂ’ ಎಂಬ ಹೊಸ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ. ಹೆಸರೇ ಹೇಳುವಂತೆ ಇದೊಂದು ನೃತ್ಯದ ಕುರಿತಾದ ಚಿತ್ರ. ಮೈಸೂರು ರಾಜು ಎನ್ನುವವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇನ್ನು ಪ್ರವೀನ್‌ ಲಾಡ್‌ ಎನ್ನುವವರು ಈ ಚಿತ್ರದ ನಿರ್ಮಾಪಕರು. ಅತಿಷಯ್‌ ಜೈನ್‌ ಸಂಗೀತ ಸಂಯೋಜಿಸಿರುವ ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ. ಚಿನ್ನೇಗೌಡ, ಉಮೇಶ್‌ ಬಣಕಾರ್‌ ಸೇರಿದಂತೆ ಹಲವರು ಆಗಮಿಸಿದ್ದರು.

ತಮ್ಮ ಮಾತು ಮುಂದುವರೆಸಿದ ಉಮೇಶ್‌ ಬಣಕಾರ್‌, “ಸಾಮಾನ್ಯವಾಗಿ ನಿರ್ಮಾಪಕರು ತಮ್ಮ ಮಕ್ಕಳನ್ನೇ ಹೀರೋಗಳನ್ನಾಗಿ ಮಾಡಿ ಸಿನಿಮಾ ಮಾಡುತ್ತಿದ್ದಾರೆ. ಆದರೆ, ಈ ನಿರ್ಮಾಪಕರು ಬೇರೆಯವರ ಮಕ್ಕಳನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ. ಮಕ್ಕಳಿಗಷ್ಟೇ ಅಲ್ಲ, ನಿರ್ಮಾಪಕರಿಗೂ ಮುಗ್ಧತೆ ಇದೆ. ಆ ಮುಗ್ಧತೆ ಅವರ ಕೈಬಿಡುವುದಿಲ್ಲ. ಚಿತ್ರದಲ್ಲಿ ನಟಿಸಿರುವ ಮಹೇಂದ್ರ ಅವರ ಅಭಿನಯ ನೋಡಿದೆ. ನನಗೆ ಅವರ ಬಾಡಿ ಲಾಂಗ್ವೇಜ್‌ ಇಷ್ಟವಾಯಿತು. ಯಾವ ದೊಡ್ಡ ಕಲಾವಿದರಿಗೂ ಆತ ಕಡಿಮೆ ಇಲ್ಲ. ಚಿತ್ರದಲ್ಲಿ ನಟಿಸಿರುವ ಮಕ್ಕಳು, ಹಂತಹಂತವಾಗಿ ಬೆಳೆಯಲಿ. ಬೆಳೆದ ಮೇಲೆ ನಿರ್ಮಾಪಕರನ್ನು ಕೈ ಬಿಡಬೇಡಿ’ ಎಂದು ಕರೆ ನೀಡಿದರು

ಇದೊಂದು ನೃತ್ಯದ ಕುರಿತಾದ ಚಿತ್ರವಷ್ಟೇ ಅಲ್ಲ, ಮಕ್ಕಳ ಚಿತ್ರವೂ ಹೌದು. ನೃತ್ಯ ಕಲಿಯಬೇಕು ಎಂಬ ಆಸೆ ಇರುವ ಒಂದಿಷ್ಟು ಮಕ್ಕಳು, ಅದನ್ನು ಸವಾಲಾಗಿ ತೆಗೆದುಕೊಂಡು, ಹೇಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುತ್ತಾರೆ ಎನ್ನುವುದು ಚಿತ್ರದ ಕಥೆಯಂತೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.