ಸಾಧಾರಣ ವಾತಾವರಣ ಮೋಡ ಕವಿದ ಮಾತು


Team Udayavani, Sep 14, 2018, 6:00 AM IST

moda.jpg

ನಿರ್ದೇಶಕ ಅಂಜನಿ ಕುಮಾರ್‌ಗೆ ತುಂಬಾನೇ ಮಾತನಾಡಬೇಕು, ಸಿನಿಮಾ ಬಗ್ಗೆ ಹೇಳಿಕೊಳ್ಳಬೇಕೆಂಬ ಆಸೆ ಏನೋ ಇತ್ತು. ಆದರೆ, ಹೇಗೆ ಶುರು ಮಾಡಬೇಕು, ಏನು ಹೇಳಬೇಕೆಂಬ ಗೊಂದಲದಲ್ಲಿದ್ದರು. ಚಿತ್ರದ ಟೈಟಲ್‌ನಂತೆ ಅವರ ಮಾತಲ್ಲೂ ಮೋಡ ಕವಿದಿತ್ತು. ಅಂಜನಿ ಕುಮಾರ್‌ “ಮೋಡ ಕವಿದ ವಾತಾವರಣ’ ಚಿತ್ರದ ನಿರ್ದೇಶಕರು. ಈ ಚಿತ್ರಕ್ಕೆ ಇತ್ತೀಚೆಗೆ ಮುಹೂರ್ತ ನಡೆದಿದೆ. ಮುಹೂರ್ತ ಮುನ್ನ ದಿನ ಚಿತ್ರತಂಡ ಮಾಧ್ಯಮ ಮುಂದೆ ಬಂದಿತ್ತು. 

ನಿರ್ದೇಶಕ ಅಂಜನಿ ಕುಮಾರ್‌ಗೆ ಇದು ಎರಡನೇ ಸಿನಿಮಾ. ತಮ್ಮ ಎರಡನೇ ಸಿನಿಮಾದಲ್ಲಿ ಸ್ನೇಹ, ಪ್ರೀತಿ, ಸೆಂಟಿಮೆಂಟ್‌ ತೋರಿಸಲು ಮುಂದಾಗಿದ್ದಾರೆ. “ಇದು ಮೂರು ಟ್ರ್ಯಾಕ್‌ನಲ್ಲಿ ಸಾಗುವ ಕಥೆಯನ್ನು ಹೊಂದಿದೆ. ಸ್ನೇಹ, ಪ್ರೀತಿ ಹಾಗೂ ಮದರ್‌ ಸೆಂಟಿಮೆಂಟ್‌. ಮೂರು ಕೂಡಾ ಸಿನಿಮಾದ ಪ್ರಮುಖ ಅಂಶವಾಗಿದೆ’ ಎಂದು ಚಿತ್ರದ ಬಗ್ಗೆ ವಿವರ ಕೊಟ್ಟರು ಅಂಜನಿ ಕುಮಾರ್‌. ಚಿತ್ರದಲ್ಲಿ ಸೂಕ್ಷ್ಮ ಸಂದೇಶವನ್ನು  ನೀಡಲಿದ್ದಾರಂತೆ. ಎಲ್ಲಾ ಓಕೆ, ಸಿನಿಮಾದಲ್ಲಿ ವಿಶೇಷವಾದ ಅಂಶ ಯಾವುದೆಂದರೆ ನಿರೂಪಣೆ ಎನ್ನುತ್ತಾರೆ ನಿರ್ದೇಶಕರು. ಮೂರು ಟ್ರ್ಯಾಕ್‌, ಮೂರು ಶೇಡ್‌ಗಳಲ್ಲಿ ಮೂಡಿಬರಲಿದೆಯಂತೆ. 

ಚಿತ್ರದಲ್ಲಿ ನಿತಿನ್‌ ರಾಜ್‌ ನಾಯಕರಾಗಿ ನಟಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರಕ್ಕಾಗಿ ಎರಡು ತಿಂಗಳ ತರಬೇತಿ ಪಡೆದಿದ್ದಾರಂತೆ. ಕಥೆಗೆ ಪೂರಕವಾಗಿ ಇವರ ಪಾತ್ರ ಕೂಡಾ ಮೂರು ಶೇಡ್‌ನ‌ಲ್ಲಿ ಸಾಗಲಿದೆಯಂತೆ. ಚಿತ್ರದ ಕಥೆ, ಕ್ಲೈಮ್ಯಾಕ್ಸ್‌ ಅದ್ಭುತವಾಗಿದ್ದು, ಜನರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಅವರಿಗಿದೆ. ಚಿತ್ರದಲ್ಲಿ ಅರ್ಚನಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇವರಿಗಿದು ಮೊದಲ ಚಿತ್ರ. ತಾಯಿ ಇಲ್ಲದ ತಬ್ಬಲಿಯಾಗಿ ಕಾಣಿಸಿಕೊಂಡಿದ್ದಾರಂತೆ. ಇಡೀ ಸಿನಿಮಾ ಫೀಲಿಂಗ್‌ನಲ್ಲೇ ಸಾಗುತ್ತದೆ ಎಂಬುದು ಅವರ ಮಾತು. ಚಿತ್ರಕ್ಕೆ ರಾಜೇಶ್‌ ಭಟ್‌ ಸಂಗೀತವಿದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.